• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಡೂರಿನಲ್ಲಿ ರೆಡ್ಡಿ-ರಾಮುಲುಗೆ ಜನರ ಕ್ಲಾಸ್ ! ಭಾಷಣ ಮೊಟಕುಗೊಳಿಸಿ ಹೊರಟ ನಾಯಕರು !

ಪ್ರತಿಧ್ವನಿ by ಪ್ರತಿಧ್ವನಿ
October 31, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಂಡೂರಿನಲ್ಲಿ ರೆಡ್ಡಿ-ರಾಮುಲುಗೆ ಜನರ ಕ್ಲಾಸ್ ! ಭಾಷಣ ಮೊಟಕುಗೊಳಿಸಿ ಹೊರಟ ನಾಯಕರು !
Share on WhatsAppShare on FacebookShare on Telegram

ಬಳ್ಳಾರಿಯ ಸಂಡೂರು ಉಪಚುನಾವಣೆ (Sanduru Bi election) ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಚುನಾವನಾ ಪ್ರಚಾರಕ್ಕೆ ತೆರಳಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan reddy) ಹಾಗೂ ಶ್ರೀರಾಮುಲುಗೆ (Sri ramulu) ಜನ ತರಾಟೆಗೆ ತೆಗೆದುಕೊಂಡ ಘಟನೆ ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡತಿನಿಯಲ್ಲಿ ನಡೆದಿದೆ.

ADVERTISEMENT

ನಿನ್ನೆ ಬಿಜೆಪಿ (Bjp) ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡುವಾಗ ಭಾಷಣ ನಿಲ್ಲಿಸಿ ಎಂದು ಜನರು ಕೂಗಾಡಿದ್ದಾರೆ. ಭಾಷಣ ನಿಲ್ಲಿಸಿ ಎಂದಾಗ ನಿಮ್ಮೆಲ್ಲರ ನೋವು ಅರ್ಥವಾಗಿದೆ ಎಂದು ಜನಾರ್ದನ ರೆಡ್ಡಿ ಸಮಾಜಾಯಿಷಿ ನೀಡಲು ಮುಂದಾಗಿದ್ದರು. ಈ ವೇಳೆ ಸುಮ್ಮನಾಗದೇ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಒಂದಿಬ್ಬರು ಕುಡಿದು ಮಾತನಾಡುತ್ತಿದ್ದಾರೆ, ಪೊಲೀಸರು ಇವರನ್ನು ಕಳಿಸಿ ಎಂದು ಜನಾರ್ದನ ರೆಡ್ಡಿ ಗದರಿದ್ದಾರೆ. ಆಗ ಮತ್ತಷ್ಟು ಕೆರಳಿದ ಜನರು ಮತ್ತಷ್ಟು ಜೋರಾಗಿ ಕೂಗಾಡಿದ್ದಾರೆ. ಕೊನೆಗೂ ಭಾಷಣ ಮುಗಿಸಿ ರೆಡ್ಡಿ, ರಾಮುಲು ವಾಪಾಸ್‌ ಹೋಗಿದ್ದಾರೆ.

Tags: ಉಪಚುನಾವಣೆಜನಾರ್ದನ ರೆಡ್ಡಿಶ್ರೀರಾಮುಲುಸಂಡೂರು
Previous Post

ಇಂದು ದರ್ಶನ್ ಪುತ್ರನ ಹುಟ್ಟುಹಬ್ಬ – ಇಂದೇ ಆಸ್ಪತ್ರೆಗೆ ದಾಖಲಾಗಲಿರುವ ದರ್ಶನ್ !

Next Post

ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ನಿಂದ ದೆಹಲಿ ಗಲಭೆ ಸಂತ್ರಸ್ಥರಿಗೆ ಸಹಾಯ ಮಾಡಲು ಅನಧಿಕೃತ ಖಾತೆ ; ಇಡಿ

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post

ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ನಿಂದ ದೆಹಲಿ ಗಲಭೆ ಸಂತ್ರಸ್ಥರಿಗೆ ಸಹಾಯ ಮಾಡಲು ಅನಧಿಕೃತ ಖಾತೆ ; ಇಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada