• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜನಾರ್ದನ ರೆಡ್ಡಿ ದಂಪತಿಗೆ ಮಹಾ ಸಂಕಷ್ಟ!

Any Mind by Any Mind
June 13, 2023
in ಕರ್ನಾಟಕ
0
ಜನಾರ್ದನ ರೆಡ್ಡಿ ದಂಪತಿಗೆ ಮಹಾ ಸಂಕಷ್ಟ!
Share on WhatsAppShare on FacebookShare on Telegram

ಶಾಸಕ ಜಮಾರ್ದನ ರೆಡ್ಡಿ ( Janardhan Reddy ) ಮತ್ತೆ ರಾಜ್ಯ ರಾಜಕಾರಣಕ್ಕೆ‌ ಬಂದು ದೊಡ್ಡ‌ ಮಟ್ಟದ ಸಂಚಲನ ಮೂಡಿಸೋದಕ್ಕೆ ಸಿದ್ದವಾಗುತ್ತಿರುವಾಗ್ಲೆ, ಈಗ ಗಾಲಿ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟವೊಂದು ಹುಡುಕಿಕೊಂಡು ಬಂದಿದೆ. ಹೌದು ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ ( Lakshmi Aruna Reddy ) ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ( CBI ) ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ADVERTISEMENT

ಹೌದು, ಜನಾರ್ದನ ರೆಡ್ಡಿ ಅವರ ವಿರುದ್ಧ ಇರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ, ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಈಗ ಆದೇಶವನ್ನ ಹೊರಡಿಸಿದೆ. ಇದರಿಂದ ಈಗ ಜನಾರ್ದನ ರೆಡ್ಡಿ ದಂಪತಿ ವಿವಿಧ‌ ಸಂಕಷ್ಟಗಳಿಗೆ ಸಿಲುಕಿಕೊಂಡಿದ್ದಾರೆ. ಇದೀಗ ಜನರ್ದಾನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಇದು ಈಗ ಎಂಎಲ್ಎ ಜನಾರ್ದನ ರೆಡ್ಡಿ ಅವರಿಗಡ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಕಳೆ‌ದ ವರ್ಷ ಆಗಸ್ಟ್ ತಿಂಗಳಲ್ಲಿ ಸಿಬಿಐ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿರುವ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಆಸ್ತಿಯನ್ನ ಜಪ್ತಿ ಮಾಡಲು ಅನುಮತಿ ಕೇಳಿತ್ತು. ಆದರೆ ಆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅಂದಿನ ಬಿಜೆಪಿ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ 5 ತಿಂಗಳಾದರೂ ಸರ್ಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮವಿರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿತ್ತು. ಇದಾದ ಬಳಿಕ ಸರ್ಕಾರದ ಪ್ರತಿಕ್ರಿಯೆ ತಿಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟಿತ್ತು. ಇದರ ಬೆನ್ನಲ್ಲೇ ರಾಜ್ಯ ಗೃಹ ಇಲಾಖೆ ಜನಾರ್ದನ್​ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು

ಇನ್ನು ಆಸ್ತಿ ಜಪ್ತಿಯ ಬಗ್ಗೆ ಜನರಲ್ ರೆಡ್ಡಿ ಅವರಿಗೆ ಮೊದಲೇ ಅರಿವಿತ್ತು . ಹೀಗಾಗಿ ಇದೇ ಜನವರಿ 11 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ರೆಡ್ಡಿ, ನನ್ನ ಆಸ್ತಿಪಾಸ್ತಿಯನ್ನ ಅಧಿಕಾರಿಗಳು ಜಪ್ತಿ ಮಾಡ್ತಾರೆ ಎನ್ನಲಾಗುತ್ತಿದೆ, ಅದಕ್ಕೆಲ್ಲ ನಾನು ಹೆದರಲ್ಲ, ನಾನು ಹೆದರುವವನೂ ಅಲ್ಲ, ಜೈಲಿನಲ್ಲಿ 4X5 ಅಡಿ ಜಾಗದಲ್ಲಿ ಇದ್ದವನು . ಯಾವೂದಕ್ಕೂ ಹೆದರುವುದಿಲ್ಲ. ನನ್ನ ಬಂಧನದ ಸಮಯದಲ್ಲಿ ನನ್ನ ಸುಮಾರು 1,200 ಕೋಟಿ ಆಸ್ತಿ ಜಪ್ತಿ ಮಾಡಿದ್ದರು. ಆದರೆ ಹೈಕೋರ್ಟ್​​ನಲ್ಲಿ ನಾನು ಆ ಪ್ರಕರಣದಲ್ಲಿ ಗೆದ್ದಿದ್ದೆ, ಈಗ ‘ಸುಪ್ರೀಂ’ ಮೆಟ್ಟಿಲೇರಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಸ್ಪೀಡ್ ಈಗ ಜಾಸ್ತಿಯಾಗಿದೆ. 1,200 ಕೋಟಿ ಇದ್ದ ಆಸ್ತಿ ಈಗ 4,000 ಕೋಟಿಗೆ ಏರಿಕೆಯಾಗಿದೆ. ಹನುಮ ಹುಟ್ಟಿದ ನಾಡಿಗೆ ನಾನು ಬಂದಿದ್ದೇನೆ, ನನಗೆ ಲಕ್ಷ್ಮೀ ಕೃಪೆ ಇದೆ. ಇನ್ಮುಂದೆ ನಾನು ಕಣ್ಣೀರು ಹಾಕಲ್ಲ. ಎಂದು ಹೇಳಿದ್ದರು

ಒಟ್ಟಾರೆಯಾಗಿ ಇದೀಗ ಜನಾರ್ಧನ ರೆಡ್ಡಿ ದಂಪತಿಗೆ ಹೊಸ ಸಂಕಷ್ಟ ಶುರುವಾಗಿದ್ದು ಇದನ್ನ ಯಾವ ರೀತಿಯಲ್ಲಿ ಎಂಎಲ್ಎ ಜನಾರ್ದನ ರೆಡ್ಡಿ ಎದುರಿಸಲಿದ್ದಾರೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ

Tags: CBICBI Special CourtCriminal CaseJanardhana ReddyLakshmi Aruna Reddy
Previous Post

ದೇಶದ್ರೋಹ – ರಾಜ್ಯದೊಂದಿಗೆ ಸರ್ಕಾರದ ಅತಾರ್ಕಿಕ ಸಮೀಕರಣ

Next Post

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

Related Posts

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
0

ಬೆಳಗಾವಿ: ಕಾರ್ಮಿಕ ಇಲಾಖೆ ವತಿಯಿಂದ ವಿವಿಧ ವೃತ್ತಿ ಮಾಡುತ್ತಿರುವ ರಾಜ್ಯದ ಕಾರ್ಮಿಕರಿಗೆ 7 ಲಕ್ಷ ಟೂಲ್ ಕಿಟ್ ವಿತರಿಸಲಾಗಿದೆ. ಒಮ್ಮೆ ಕಾರ್ಮಿಕ ಕಿಟ್ ಪಡೆದರೆ ಮತ್ತ್ತೊಮ್ಮೆ ಅದೇ...

Read moreDetails
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದೆ ಮತ್ತೊಂದು ಬೆಲೆ ಏರಿಕೆ ಶಾಕ್​!

Please login to join discussion

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada