• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆದ ಜನಾರ್ಧನ ರೆಡ್ಡಿ..!!

ಪ್ರತಿಧ್ವನಿ by ಪ್ರತಿಧ್ವನಿ
June 12, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

CBI ಕೋರ್ಟ್ ವಿಧಿಸಿದ್ದ ಶಿಕ್ಷೆಯ ವಿರುದ್ಧ ತೆಲಂಗಾಣ ಹೈಕೋರ್ಟ್​​ನಿಂದ ತಾತ್ಕಾಲಿಕ ತಡೆಯಾಜ್ಞೆ ಪಡೆದು ಇವತ್ತು ಜೈಲಿನಿಂದ ಹೊರಬಂದ ಗಾಲಿ ಜನಾರ್ಧನ ರೆಡ್ಡಿ.

ADVERTISEMENT

ಮಾಧ್ಯಮಗಳೊಂದಿಗೆ ಮಾತಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರ ಪಡೆಯಬೇಕೆಂಬ ರಾಜಕೀಯ ದುರಾಸೆಯಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ, ತನ್ನ ವಿರುದ್ಧ ಅಕ್ರಮ ಗಣಿಗಾರಿಕೆಯ ಆರೋಪ ಹೊರೆಸಿ ಜೈಲಿಗೆ ಹೋಗುವಂತೆ ಮಾಡಿದ್ದರು ಎಂದು ಹೇಳಿದರು.

ಆದರೆ, ಸಿಬಿಐ ಕೋರ್ಟ್ ತನ್ನ ತೀರ್ಪಿನಲ್ಲಿ ಅಕ್ರಮ ಗಣಿಗಾರಿಕೆ ನಡೆದಿಲ್ಲ ಎಂದು ಹೇಳಿದೆ ಮತ್ತು ಓಬಳಪುರಂ ಮೈನಿಂಗ್ ಕಂಪನಿಯಿಂದ ಬೇರೆ ದೇಶಗಳಿಗೆ ಅದಿರನ್ನು ರಫ್ತು ಮಾಡಿದರೆಂಬ ಅರೋಪವನ್ನೂ ನ್ಯಾಯಾಲಯ ಹೊಡೆದು ಹಾಕಿದೆ ಎಂದು ರೆಡ್ಡಿ ಹೇಳಿದರು.

Tags: ballaryBallary MinesBangaloreCBICBI courtDK ShivakumarGaali Janardhana Reddyhigh courtjailJanardhan reddyParappana agraharasiddaramaiah
Previous Post

ಜುಲೈ ತಿಂಗಳ ಕೊನೆಯಲ್ಲಿ ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನ – ಸಚಿವ ಎನ್‌ ಎಸ್‌ ಭೋಸರಾಜು

Next Post

ಟ್ರಾಫಿಕ್‌ನಲ್ಲಿ ಸಿಲುಕಿ ವಿಮಾನ ಅಪಘಾತದಿಂದ ಪಾರಾದ ಮಹಿಳೆ..!!

Related Posts

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?
Top Story

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

by ಪ್ರತಿಧ್ವನಿ
September 1, 2026
0

ಬೆಂಗಳೂರಿನ ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (IISc) ತಜ್ಞರ ತಂಡ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರೊ. ಆಶೀಶ್ ವರ್ಮಾ ನೇತೃತ್ವದ ಸಿವಿಲ್...

Read moreDetails
ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

September 1, 2026
ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

September 1, 2026
ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

September 1, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

September 1, 2026
Next Post

ಟ್ರಾಫಿಕ್‌ನಲ್ಲಿ ಸಿಲುಕಿ ವಿಮಾನ ಅಪಘಾತದಿಂದ ಪಾರಾದ ಮಹಿಳೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada