• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಚಮಸಾಲಿಗಳಿಗೆ ಕಾಂಗ್ರೆಸ್ ಸರ್ಕಾರ ಲಾಠಿ..ಬೂಟಿನ ಏಟು ಕೊಟ್ಟಿದೆ – ಮುಂದೆ ಬುದ್ಧಿ ಕಳಿಸುತ್ತೇವೆ : ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ! 

Chetan by Chetan
December 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪಂಚಮಸಾಲಿಗಳಿಗೆ ಕಾಂಗ್ರೆಸ್ ಸರ್ಕಾರ ಲಾಠಿ..ಬೂಟಿನ ಏಟು ಕೊಟ್ಟಿದೆ – ಮುಂದೆ ಬುದ್ಧಿ ಕಳಿಸುತ್ತೇವೆ : ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ! 
Share on WhatsAppShare on FacebookShare on Telegram

ಪಂಚಮಸಾಲಿ (Panchamasali) ಪೀಠದ  ಜಯಮೃತ್ಯುಂಜಯ ಶ್ರೀ (Jaya Murthyynjaya swamiji) ಹೇಳಿಕೆ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ್ದು , ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆ ಮಾಡದೇ, ಲಾಠಿ, ಬೂಟಿನ ಏಟಿಗೆ ಗಾಯಗೊಂಡವರ ಮನೆಗಳಿಗೆ ನಾನು ಭೇಟಿ ನೀಡಿದ್ದೇನೆ. ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಗಾಯಾಳುಗಳ ಮನೆಗಳಿಗೆ ತೆರಳುತ್ತೇವೆ ಎಂದಿದ್ದಾರೆ.

ADVERTISEMENT

2025ರ ಜನವರಿ 16 ರಿಂದ ಪ್ರತಿಹಳ್ಳಿ, ಹಳ್ಳಿಗೂ ಪಂಚಮಸಾಲಿ ಜಾಗೃತಿ ಸಭೆ ಮಾಡಲಾಗುತ್ತದೆ.ಮುಂದಿನ ಮೂರು ವರ್ಷಗಳ ಕಾಲ ನಾವು ಹಳ್ಳಿ, ಹಳ್ಳಿಗೂ ಹೋರಾಟದ ಜಾಗೃತಿ ಮೂಡಿಸುತ್ತೇವೆ..

ನಾವು ಮೀಸಲಾತಿ ಹೋರಾಟ (Reservation protest) ಮಾಡಿದಾಗ ನಮ್ಮವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.ಬಹಳ ಅಪಮಾನ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯನವರು (Cm siddaramaiah) ಮೀಸಲಾತಿ ಕೊಡೋಕೆ ಆಗೋಲ್ಲಾ ಅಂತ ಸದನದಲ್ಲಿ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ನಾವು ಮೀಸಲಾತಿ ಪಡೆಯುತ್ತೇವೆ ಎಂದು ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. ಇನ್ನು ಲಾಠಿ ಚಾರ್ಜ್ ಮಾಡಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಿ ಅಂತ ಹೇಳಿದ್ರು ಕ್ರಮವೂ ಕೈಗೊಂಡಿಲ್ಲ.ರಾಜ್ಯ ಸರ್ಕಾರ ಇದುವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags: ಕಾಂಗ್ರೆಸ್ ಸರ್ಕಾರಜಯ ಮೃಯುಂಜಯ ಸ್ವಾಮೀಜಿಪಂಚಮಸಾಲಿ ಹೋರಾಟಸಿಎಂ ಸಿದ್ದರಾಮಯ್ಯ
Previous Post

ಸ್ವೇಚ್ಛಾ ಟ್ರೈಲರ್ ಆಡಿಯೋ ಬಿಡುಗಡೆಪ್ರೀತಿ-ಬಾಂಧವ್ಯದ ಕಥೆಗಳ ಸಂಗಮ

Next Post

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ:ಡಿಸಿಎಂ ಡಿ.ಕೆ. ಶಿವಕುಮಾರ್.

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ:ಡಿಸಿಎಂ ಡಿ.ಕೆ. ಶಿವಕುಮಾರ್.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada