• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ʼಜಲಪಾತʼ ಸಿನಿಮಾದ ಲವ್ ಸಾಂಗ್ ಲಾಂಚ್ ಮಾಡಿದ ಜಯಮಾಲ

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in ಸಿನಿಮಾ
0
ಜಲಪಾತ

ಜಲಪಾತ ಚಿತ್ರತಂಡ

Share on WhatsAppShare on FacebookShare on Telegram

ಇಂಡಸ್ ಹರ್ಬ್ಸ್ ನಟಿಸಿ ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ʼಜಲಪಾತʼ ಚಿತ್ರದ 2 ನೇ ಹಾಡು (ಲವ್ ಸಾಂಗ್) ಇದೀಗ ಎ 2 ಮ್ಯೂಸಿಕ್ ವಾಹಿನಿಯ ಮುಖಾಂತರ ಬಿಡುಗಡೆಯಾಗಿದೆ.

ADVERTISEMENT

ಇತ್ತೀಚೆಗೆ ನಿರ್ಮಾಣ ತಂಡ ಆಯೋಜಿಸಿದ್ದ ʼಜಲಪಾತʼ ಮಲೆನಾಡು ಉತ್ಸವ ” ಎಂಬ ಸಾಂಸ್ಕೃತಿಕ ಮೇಳದಲ್ಲಿ ಪ್ರಸಿದ್ಧ ನಟಿ ಜಯಮಾಲ ಅವರು ” ಎಲ್ಲಿ ಹೋದನೇ ಸಖಿ ” ಎಂಬ ಹಾಡನ್ನು ಲೋಕಾರ್ಪಣೆ ಗೊಳಿಸಿದರು.

ಈ ಸಂದರ್ಭ ಮಾತಾಡಿದ ಜಯಮಾಲ ತನ್ನ ಮಲೆನಾಡು ಮೂಲ ಚಿಕ್ಕಮಗಳೂರನ್ನು ನೆನಪಿಸಿಕೊಂಡು ಚಿತ್ರದ ನಾಯಕನಟಿ ನಾಗಶ್ರೀ ಎಂಬ ಶೃಂಗೇರಿ ಸುಂದರಿಗೆ ಯಶಸ್ಸು ಸಿಗಲಿ ಎಂದರು.

ಜಲಪಾತ
ಜಲಪಾತ ಚಿತ್ರತಂಡ

ಇಡೀ ಸಿನಿಮಾದ ಆಶಯವೇ ವಿನಾಶದಂಚಿಗೆ ಸರಿದಿರುವ ಪರಿಸರದ ಕುರಿತು ಕಾಳಜಿ ಮೂಡಿಸುವಂಥದ್ದು. ವ್ಯಾವಹಾರಿಕ ಉದ್ದೇಶಗಳಿಲ್ಲದೇ ನಿಜವಾದ ಪ್ರಕೃತಿ ಪ್ರೀತಿಯಿಂದ ನಿರ್ಮಿಸಿದ ಈ ಚಿತ್ರ ಖಂಡಿತಾ ಜನರ ಮನಸ್ಸು ಗೆಲ್ಲಲಿದೆ ಎಂದು ಜಯಮಾಲ ತಿಳಿಸಿದರು.

ನಿರ್ಮಾಪಕ ಟಿ.ಸಿ.ರವೀಂದ್ರ ತುಂಬರಮನೆ ಮಾತನಾಡಿ ನಾವು ಸಿನಿಮಾದಲ್ಲಿ ಹೆಚ್ಚು ಗ್ರಾಮೀಣ ಪ್ರತಿಭೆಗಳನ್ನೇ ಬಳಸಿಕೊಂಡು ಅವರಿಗೊಂದು ವೇದಿಕೆ ಒದಗಿಸಿದ್ದೇವೆ. ಬಹಳ ಅರ್ಥಪೂರ್ಣವಾದ ಈ ಲವ್ ಸಾಂಗ್ ನ್ನು ವನಿತಾ ವೆಂಕಟೇಶ್ ಎಂಬ ಗೃಹಿಣಿ ಬರೆದಿದ್ದಾರೆ ಎಂದರು.

ನಿರ್ದೇಶಕ ರಮೇಶ್ ಬೇಗಾರ್ ಮತ್ತು ಸಂಗೀತ ನಿರ್ದೇಶಕಿ ಸಾದ್ವಿನಿ ಕೊಪ್ಪ ಈ ಸಂದರ್ಭ ಮಾತನಾಡಿದರು. ಎಲ್ಲಿಹೋದನೇ ಸಖೀ ಹಾಡನ್ನು ವನಿತಾ ವೆಂಕಟೇಶ್ ಬರೆದಿದ್ದು ಸಾದ್ವಿನಿ ಕೊಪ್ಪ ಸಂಗೀತ ಸಂಯೋಜನೆ ಮಾಡಿ ಶ್ರೀನಿಧಿ ಶಾಸ್ತ್ರೀ ಇವರೊಂದಿಗೆ ಡ್ಯುಯೆಟ್ ಹಾಡಿದ್ದಾರೆ.

ಜಲಪಾತ ಚಲನಚಿತ್ರ ಸೆಪ್ಟೆಂಬರ್ 29 ಕ್ಕೆ ತೆರೆಕಾಣಲಿದೆ.

Tags: JalapataJayamalaKannada movie Jalapataಕನ್ನಡ ಸಿನಿಮಾ ಜಲಪಾತಜಯಮಾಲಜಲಪಾತ
Previous Post

ವಿಭಿನ್ನ ಕಥೆಯ ‘ರಾವೆನ್’ ಆರಂಭ

Next Post

ಸಚಿವ ಡಿ.ಸುಧಾಕರ್‌ ವಜಾ ಮಾಡಿ ಬಂಧಿಸಬೇಕು: ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025
ಡಿಫರೆಂಟ್ ಲುಕ್‌..ಮಾಸ್‌ ಡೈಲಾಗ್ಸ್ ಹೇಗಿದೆ ಡೆವಿಲ್‌ ಟ್ರೈಲರ್..?

ಡಿಫರೆಂಟ್ ಲುಕ್‌..ಮಾಸ್‌ ಡೈಲಾಗ್ಸ್ ಹೇಗಿದೆ ಡೆವಿಲ್‌ ಟ್ರೈಲರ್..?

December 5, 2025
Next Post
ಎಚ್‌.ಡಿ.ಕುಮಾರಸ್ವಾಮಿ

ಸಚಿವ ಡಿ.ಸುಧಾಕರ್‌ ವಜಾ ಮಾಡಿ ಬಂಧಿಸಬೇಕು: ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

Please login to join discussion

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada