• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪರಿಷತ್‌ ಗಲಾಟೆ: ಮಾಧುಸ್ವಾಮಿ, ಅಶ್ವತ್ಥ ನಾರಾಯಣ ಸೇರಿ ಹಲವರ ನಿರ್ಬಂಧಕ್ಕೆ ಸದನ ಸಮಿತಿ ಶಿಫಾರಸ್ಸು

by
March 23, 2021
in Uncategorized
0
ಪರಿಷತ್‌ ಗಲಾಟೆ: ಮಾಧುಸ್ವಾಮಿ, ಅಶ್ವತ್ಥ ನಾರಾಯಣ ಸೇರಿ ಹಲವರ ನಿರ್ಬಂಧಕ್ಕೆ ಸದನ ಸಮಿತಿ ಶಿಫಾರಸ್ಸು
Share on WhatsAppShare on FacebookShare on Telegram

ವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ ಡಿಸೆಂಬರ್ 15 ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯ ಸದನ ಸಮಿತಿ ಇಂದು 84 ಪುಟಗಳ ಮಧ್ಯಂತರ ವರದಿ ಮಂಡನೆ ಆಗಿದೆ.

ADVERTISEMENT

ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಅವರು ನಿಯಮಗಳ ಪ್ರಕಾರ ಜವಾಬ್ದಾರಿ ನಿರ್ವಹಿಸದೇ ಇರುವುದರಿಂದ ಈ ಘಟನೆ ನಡೆದಿದೆ. ಅಂತಿಮ ವರದಿ ಬರುವವರೆಗೂ ಅವರು ಕಾರ್ಯದರ್ಶಿಯಾಗಿ ಮುಂದುವರೆಯದಂತೆ ಸದನ ಸಮಿತಿ ಶಿಫಾರಸು ಮಾಡಿದೆ.

ಆಡಳಿತಾತ್ಮಕ ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಈ ಬಗ್ಗೆ ಇಲಾಖಾ ತನಿಖೆ ನಡೆಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಕಾನೂನುಬಾಹಿರವಾಗಿ ಉಪಸಭಾಪತಿಯನ್ನು ಸಭಾಪತಿ ಪೀಠದ ಮೇಲೆ ಕೂರಲು ಪ್ರೇರೇಪಿಸಿದ ಸಚಿವರಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಶ್ವತ್ಥ ನಾರಾಯಣ ಅವರ ಕೃತ್ಯ ಸಿಡಿ ಮತ್ತು ಮಾಧ್ಯಮ ದೃಶ್ಯಗಳ ಮೂಲಕ ಸಾಬೀತಾಗಿದ್ದು, ಇವರಿಬ್ಬರು ಸರ್ಕಾರದ ಯಾವುದೇ ಜವಾಬ್ದಾರಿಯಲ್ಲಿ ಮುಂದುವರಿಯಬಾರದು ಎಂದು ಸಮಿತಿ ಶಿಫಾರಸು ಮಾಡಿದೆ.

ಬಸವರಾಜ್ ಹೊರಟ್ಟಿ, ಕೆ.ಟಿ. ಶ್ರೀಕಂಠೇಗೌಡ ಮತ್ತು ಗೋವಿಂದರಾಜ್ ನಿಯಮಬಾಹಿರವಾಗಿ ಉಪಸಭಾಪತಿಯನ್ನು ಅಧ್ಯಕ್ಷರ ಪೀಠದ ಮೇಲೆ ಕೂರಿಸಿ ನಿಯಮಬಾಹಿರವಾಗಿ ಸದನ ನಡೆಸಲು ಯತ್ನಿಸಿದರು. ಉಪಸಭಾಪತಿಯನ್ನು ಕೆಳಗಿಳಿಸಿದ ನಂತರ ಅಶ್ವತ್ಥನಾರಾಯಣ ಜೊತೆ ಸೇರಿ ಶ್ರೀಕಂಠೇಗೌಡ ಮತ್ತು ಗೋವಿಂದರಾಜ್ ಮತ್ತೆ ಕೂರಿಸಲು ಯತ್ನಿಸಿರುವುದು ಸರ್ಕಾರಿ ಮತ್ತು ಖಾಸಗಿ ದೃಶ್ಯ ಮಾಧ್ಯಮಗಳ ಸಿಡಿಯಲ್ಲಿ ದೃಢಪಟ್ಟಿದೆ. ಈ ಮೂವರನ್ನು ಎರಡು ಅಧಿವೇಶನದ ಕಲಾಪಕ್ಕೆ ನಿರ್ಬಂಧಿಸಲು ಸಮಿತಿ ಶಿಫಾರಸು ಮಾಡಿದೆ.

ಸಭಾಪತಿ ಆಗಮನದ ಪ್ರವೇಶ ದ್ವಾರವನ್ನು ಮುಚ್ಚಿ ಸಭಾಪತಿ ಆಗಮನವನ್ನು ತಡೆದ ಅಸಂಸದೀಯ ಮತ್ತು ಕಾನೂನು ಬಾಹಿರ ನಡವಳಿಕೆ ಪ್ರದರ್ಶಿಸಿದ ಸದಸ್ಯರಾದ ಎಂ.ಕೆ. ಪ್ರಾಣೇಶ್, ವೈ.ಎ. ನಾರಾಣಸ್ವಾಮಿ, ಅರುಣ್ ಶಹಾಪುರ ಕೃತ್ಯವು ದೃಶ್ಯಾವಳಿಗಳು, ಮಾರ್ಷಲ್‌ಗಳ ಹೇಳಿಕೆಗಳ ಮೂಲಕ ಧೃಡಪಟ್ಟಿದ್ದು, ಈ ಮೂವರನ್ನು ಮುಂದಿನ ಎರಡು ಅಧಿವೇಶನದ ಕಲಾಪದಲ್ಲಿ ಭಾಗವಹಿಸದಂತೆ ನಿರ್ಬಂಧಿಸಲು ಶಿಫಾರಸು ಮಾಡಲಾಗಿದೆ.

ಉಪಸಭಾಪತಿಯನ್ನು ಪೀಠದಿಂದ ಬಲವಂತವಾಗಿ ಇಳಿಸಿದ ನಜೀರ್ ಅಹ್ಮದ್, ಎಂ. ನಾರಾಯಣಸ್ವಾಮಿ, ಶ್ರೀನಿವಾಸ್ ಮಾನೆ, ಪ್ರಕಾಶ್ ರಾಥೋಡ್ ಅವರ ಕೃತ್ಯವೂ ಸಾಬೀತಾಗಿದ್ದು, ಈ ಮೂವರನ್ನು ಮುಂದಿನ ಒಂದು ಅಧಿವೇಶನದ ಕಲಾಪದಲ್ಲಿ ಭಾಗವಹಿಸದಂತೆ ನಿರ್ಬಂಧಿಸಲು ಶಿಫಾರಸು ಮಾಡಲಾಗಿದೆ.

ಇನ್ನು, ಕಾನೂನುಬಾಹಿರವಾಗಿ ಸಭಾಪತಿ ಪೀಠದಲ್ಲಿ ಕುಳಿತಿದ್ದ ಎಸ್.ಎಲ್. ಧರ್ಮೇಗೌಡ ಅವರು ಮೃತಪಟ್ಟಿರುವುದರಿಂದ ಅವರ ಮೇಲಿನ ವಿಚಾರಣೆಯನ್ನು ಕೈಬಿಡಲಾಗಿದೆ.

Previous Post

ಯೋಗಿ ಸರ್ಕಾರದ ಷಡ್ಯಂತ್ರವನ್ನೇ ಬುಡಮೇಲುಗೊಳಿಸಿದ ರೈತ ನಾಯಕನ ಕಣ್ಣೀರು!

Next Post

ದೆಹಲಿ ಟ್ರ್ಯಾಕ್ಟರ್‌ ಮೆರವಣಿಗೆ: ತರೂರ್‌ ಸೇರಿ 6 ಪತ್ರಕರ್ತರ ಮೇಲೆ ದೇಶದ್ರೋಹ ಪ್ರಕರಣ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ದೆಹಲಿ ಟ್ರ್ಯಾಕ್ಟರ್‌ ಮೆರವಣಿಗೆ: ತರೂರ್‌ ಸೇರಿ 6 ಪತ್ರಕರ್ತರ ಮೇಲೆ ದೇಶದ್ರೋಹ ಪ್ರಕರಣ

ದೆಹಲಿ ಟ್ರ್ಯಾಕ್ಟರ್‌ ಮೆರವಣಿಗೆ: ತರೂರ್‌ ಸೇರಿ 6 ಪತ್ರಕರ್ತರ ಮೇಲೆ ದೇಶದ್ರೋಹ ಪ್ರಕರಣ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada