• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡದ ದೃಶ್ಯ ಮಾದರಿಯಲ್ಲಿ ಜೆಸಿಬಿ ಕಳ್ಳತನ.. ಪಟ್ಟು ಬಿಡದೆ ಪತ್ತೆ ಮಾಡಿದ ಖಾಕಿ..

ಕೃಷ್ಣ ಮಣಿ by ಕೃಷ್ಣ ಮಣಿ
October 26, 2024
in Top Story, ಕರ್ನಾಟಕ, ಶೋಧ
0
ಕನ್ನಡದ ದೃಶ್ಯ ಮಾದರಿಯಲ್ಲಿ ಜೆಸಿಬಿ ಕಳ್ಳತನ.. ಪಟ್ಟು ಬಿಡದೆ ಪತ್ತೆ ಮಾಡಿದ ಖಾಕಿ..
Share on WhatsAppShare on FacebookShare on Telegram

ರಾಯಚೂರು: ಆಯುಧ ಪೂಜೆ ದಿನ ಪೂಜೆ ಸಲ್ಲಿಕೆ ಮಾಡಿ ನಿಲ್ಲಿಸಿದ ಜೆಸಿಬಿ ಕಳ್ಳತನ ಮಾಡಲಾಗಿತ್ತು. ಜೆಸಿಬಿ ಕಳ್ಳತನ ಮಾಡಿ ಮಾರಾಟಕ್ಕೆ ಇಟ್ಟ ಖರೀದಿಮರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದಲ್ಲಿ ಜೆಸಿಬಿ ಕಳ್ಳತನ ಮಾಡಿದ್ದ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹುಲಗೇರಿ ಗ್ರಾಮದ ಶರಣಪ್ಪ ಎಂಬುವರ ಜೆಸಿಬಿ ಕಳ್ಳತನ ಆಗಿತ್ತು..

ADVERTISEMENT

ಪೈಪ್ ಲೈನ್ ‌ಕಾಮಗಾರಿಗಾಗಿ ಬಂದಿದ್ದ ಸುಮಾರು ‌38 ಲಕ್ಷ ರೂಪಾಯಿ ಮೌಲ್ಯದ ಜೆಸಿಬಿ ಕಳ್ಳತನ ಮಾಡಿದ್ದ ಬಗ್ಗೆ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೆಸಿಬಿ ಮಾಲೀಕರಿಂದ ಮಾಹಿತಿ ಪಡೆದು ಕಾರ್ಯಾಚರಣೆಗೆ ಇಳಿದ ಕವಿತಾಳ ಪೊಲೀಸರಿಗೆ ಶಾಕ್‌ ಎದುರಾಗಿತ್ತು. ಜೆಸಿಬಿಯಲ್ಲಿದ್ದ ಜಿಪಿಎಸ್ ‌ಆಧರಿಸಿ ಮಹಾರಾಷ್ಟ್ರಕ್ಕೆ ಹೋದ ಕವಿತಾಳ ಪೊಲೀಸರು, ಬರೀ ಜಿಪಿಎಸ್‌ ತೆಗೆದುಕೊಂಡು ವಾಪಸ್‌ ಆಗಿದ್ದರು.

ಮಹಾರಾಷ್ಟ್ರದ ನಾಸಿಕ್, ನಾಗಪುರ ಕಡೆ ಜೆಸಿಬಿ ಗಾಗಿ ಹುಡುಕಾಟ ನಡೆಸಲಾಗಿತ್ತು. ಪೊಲೀಸರು ಎಷ್ಟೇ ಹುಡುಕಿದ್ರೂ ಜೆಸಿಬಿ ಸಿಕ್ಕಿರಲಿಲ್ಲ. ಜೆಸಿಬಿ ಬದಲಿಗೆ ನಾಗಪುರನಲ್ಲಿ ಜೆಸಿಬಿಯಲ್ಲಿದ್ದ ಜಿಪಿಎಸ್ ಮಾತ್ರ ಪತ್ತೆಯಾಗಿತ್ತು. ಉತ್ತರ ಪ್ರದೇಶ ‌ಲಾರಿವೊಂದರಲ್ಲಿ ಜಿಪಿಎಸ್ ಪತ್ತೆ ಆಗಿತ್ತು. ಲಾರಿ ಚಾಲಕನನ್ನ ವಿಚಾರಣೆ ನಡೆಸಿದಾಗ, ಪಾಮನ ಕಲ್ಲೂರಿನಿಂದ ಪಪ್ಪಾಯಿ ತೆಗೆದುಕೊಂಡು ಬಂದಿದ್ದ ಬಗ್ಗೆ ಮಾಹಿತಿ ನೀಡಿದ್ದರು.

ಮಹಾರಾಷ್ಟ್ರದಿಂದ ಬರಿಗೈಲಿ ಬಂದ ಪೊಲೀಸರು ಬಸವರಾಜ್ ಮತ್ತು ಜಗದೀಶ್ ಎಂಬ ಆರೋಪಿಗಳು‌ ವಾಟ್ಸಾಪ್ ಮೆಸೇಜ್ ಆಧಾರದಲ್ಲಿ ಆರೋಪಿಗಳ ಬಂಧನ ಮಾಡಿದ್ದಾರೆ. ಕನ್ನಡ ದೃಶ್ಯ ಸಿನಿಮಾ ಮಾದರಿಯಲ್ಲಿ ಜೆಸಿಬಿ ಕಳ್ಳತನ ಮಾಡಿ, ಜೆಸಿಬಿಯಲ್ಲಿದ್ದ ಜಿಪಿಎಸ್ ತೆಗೆದು ಉತ್ತರ ಪ್ರದೇಶದ ಲಾರಿ ಮೇಲೆ ಬಿಸಾಕಿದ್ದರು ಅನ್ನೋದು ಗೊತ್ತಾಗಿದೆ. ಜೆಸಿಬಿ ಮಾರಾಟಕ್ಕೆ ಇದೆ ಎಂದು ಖದೀಮರು ವಾಟ್ಸಾಪ್ ಮೆಸೇಜ್ ಆಧಾರದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ.

Tags: after 1 km long chase in karnatakaKarnatakakarnataka latest newskarnataka local newskarnataka newskarnataka news liveKarnataka Policekarnataka police beat youthkarnataka police beat youth with beltKarnataka Politicskarnataka prison breakkarnataka snake viral videokoppal district in karnatakasi caught after 1 km long chase in karnataka
Previous Post

ದರ್ಶನ್‌ ಕೇಸ್‌ನ ಹೀರೋ ACP.. ಪುನೀತ್‌ ಕೆರೆಹಳ್ಳಿ ಕೇಸ್‌ನಲ್ಲಿ ಸಿಕ್ಕಿಬಿದ್ರಾ..?

Next Post

ಮುಡಾ ಕೇಸ್‌ನಲ್ಲಿ ಹೈಕೋರ್ಟ್‌ ದ್ವಿಸದಸ್ಯ ಪೀಠದಲ್ಲಿ ಸಿಗುತ್ತಾ ನ್ಯಾಯ..?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಮುಡಾ ಕೇಸ್‌ನಲ್ಲಿ ಹೈಕೋರ್ಟ್‌ ದ್ವಿಸದಸ್ಯ ಪೀಠದಲ್ಲಿ ಸಿಗುತ್ತಾ ನ್ಯಾಯ..?

ಮುಡಾ ಕೇಸ್‌ನಲ್ಲಿ ಹೈಕೋರ್ಟ್‌ ದ್ವಿಸದಸ್ಯ ಪೀಠದಲ್ಲಿ ಸಿಗುತ್ತಾ ನ್ಯಾಯ..?

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada