ಜೆಡಿಎಸ್ ಜತೆ ಹೋಗುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪನವರು ಹೇಳಿರುವುದು ಬಿಜೆಪಿಗೆ ಅದೆಂಥ ದುಸ್ಥಿತಿ ಬಂದಿದೆ ಎಂಬುದನ್ನು ಸಾರುತ್ತಿದೆ. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರಕಾರವೇ ಆಳ್ವೆಕೆಯಲ್ಲಿದೆ. ಆದರೂ ಅವರಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಜೆಡಿಎಸ್ ಮೇಲೆ ಅವಲಂಬಿತ ವಾಗಲು ಮುಂದಾಗಿದೆ. ಶಿವಮೊಗ್ಗ ಸೇರಿದಂತೆ ಹಲವೆಡೆ ಅವರ ಅಭ್ಯರ್ಥಿಗಳು ಸೋಲುತ್ತಿದ್ದಾರೆ ಎಂಬುದಕ್ಕೆ ಇದಕ್ಕಿಂಥ ಸಾಕ್ಷಿ ಬೇರೆ ಬೇಕಿಲ್ಲ ಎಂದರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



