• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುರಾನ್ ಶ್ಲೋಕದ ಮೇಲಾಣೆ ಜೆಡಿಎಸ್ ಗೆ ಮತ ನೀಡಬೇಕು – ಹಣ,ಹಾಸಿಗೆ ಹಂಚಿ ಪ್ರಮಾಣ ಮಾಡಿಸಿಕೊಂಡ ಜೆಡಿಎಸ್ ಕಾರ್ಯಕರ್ತರು ?! 

Chetan by Chetan
November 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕುರಾನ್ ಶ್ಲೋಕದ ಮೇಲಾಣೆ ಜೆಡಿಎಸ್ ಗೆ ಮತ ನೀಡಬೇಕು – ಹಣ,ಹಾಸಿಗೆ ಹಂಚಿ ಪ್ರಮಾಣ ಮಾಡಿಸಿಕೊಂಡ ಜೆಡಿಎಸ್ ಕಾರ್ಯಕರ್ತರು ?! 
Share on WhatsAppShare on FacebookShare on Telegram

ಚನ್ನಪಟ್ಟಣ ಉಪ ಚುನಾವಣೆಯ (Channapattana bypoll) ಅಖಾಡ ದಿನೇ ದಿನೇ ರಂಗೇರುತ್ತಿದ್ದು, ಪ್ರಚಾರದ ಭರಾಟೆ, ಜಾತಿ ಲೆಕ್ಕಾಚಾರ, ವಾಗ್ಯುದ್ಧ ಜೋರಾಗಿದೆ. ಒಂದೆಡೆ ಡಿಕೆ ಬ್ರದರ್ಸ್ ಸಿಪಿ ಯೋಗೇಶ್ವರ್ (Co Yogeshwar) ಬೆನ್ನಿಗೆ ನಿಂತಿದ್ರೆ ಮತ್ತೊಂದೆಡೆ ನಿಖಿಲ್ (Nikhil Kumaraswamy) ಗೆಲ್ಲಿಸಿಕೊಳ್ಳಲು ದಳಪತಿಗಳು ರಣತಂತ್ರ ಹೆಣೆಯುತಿದ್ದಾರೆ. ಈ ಮಧ್ಯೆ ಒಕ್ಕಲಿಗ ಮತಗಳ ನಂತರದಲ್ಲಿ ನಿರ್ಣಾಯಕವಾಗಿರುವ ಅಲ್ಪಸಂಖ್ಯಾತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಜೆಡಿಎಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

ADVERTISEMENT

ಚನ್ನಪಟ್ಟಣದಲ್ಲಿ ಮುಸ್ಲಿಂ ಮತಗಳು (Muslim votes) ಕಾಂಗ್ರೆಸ್ ಕಡೆ ವಾಲುವ ಸಾಧ್ಯತೆಯಿದ್ದು, ಜೆಡಿಎಸ್ ಗೆ ಮೈನಸ್ ಆಗುವ ಆತಂಕದಲ್ಲಿ ಮೈತ್ರಿ ಪಾಳಯವಿದ್ದು, ಮುಸಲ್ಮಾನರ ಮತ ಸೆಳೆಯಲು ಜೆಡಿಎಸ್ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. 

ಚನ್ನಪಟ್ಟಣದ ಮುಸ್ಲಿಂ ಮತದಾರರ ಒಲೈಕೆಗಾಗಿ ಜೆಡಿಎಸ್ ಹಣ, ಹಾಸಿಗೆ ಹಂಚಲು ಮುಂದಾಗಿದೆ ಎಂಬ ಆರೋಪಗಳು ಕೇಳಿಬರುತ್ತಿದೆ. ಈ ಕ್ಷೇತ್ರದಮುಸ್ಲಿಮರ ಮತಕ್ಕಾಗಿ ಜೆಡಿಎಸ್ ಹಣದ ಜೊತೆ ನಮಾಜ್ ಮಾಡುವ ಹಾಸಿಗೆ ಮತ್ತು ಕುರಾನಿನ ಶ್ಲೋಕದ ಪ್ರತಿಗಳನ್ನು ಕೊಟ್ಟು, ಜೆಡಿಎಸ್ ಗೆ ಮತ ಹಾಕುವಂತೆ ಕಾರ್ಯಕರ್ತರು ಪ್ರಮಾಣ ಮಾಡಿಸಿಕೊಳ್ಳುತ್ತಿರುವ ಫೋಟೋ ಮತ್ತು ವಿಡಿಯೋಗಳು ಕ್ಷೇತ್ರದಲ್ಲಿ ಹರಿದಾಡುತ್ತಿದೆ.

Channapatan: ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಕರ್ಮಕಾಂಡ ನೋಡಿ..! #muslim #hdkumaraswamy #vote #pratidhvani

ಜೆಡಿಎಸ್ ಕಾರ್ಯಕರ್ತರ ಈ ನಡವಳಿಕೆಯ ವಿರುದ್ಧ ಮುಸಲ್ಮಾನ್ ಮತದಾರರು ಮತ್ತು ಕಾಂಗ್ರೆಸ್ (Congress) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಈ ರೀತಿಯ ಕೀಳು ಮಟ್ಟದ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಗೆ ಚನ್ನಪಟ್ಟಣ ಮತದಾರರು ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: ಕಾಂಗ್ರೆಸ್ಕುರಾನ್ ಮೇಲೆ ಪ್ರಮಾಣಚನ್ನಪಟ್ಟಣ ಉಪ ಚುನಾವಣೆಜೆಡಿಎಸ್ಮುಸ್ಲಿಂ ಮತಗಳುಹಣ ಹಾಸಿಗೆ ಹಂಚಿಕೆ
Previous Post

HDK ಅಭಿವೃದ್ಧಿ ಮಾಡಿಲ್ಲ..ಯೋಗೇಶ್ವರ್ ಅಭಿವೃದ್ಧಿ ಮಾಡಿದ್ದು..!

Next Post

ಚನ್ನಪಟ್ಟಣದಲ್ಲಿ ಯಾರಾಗ್ತಾರೆ MLA..!ಜನ ಅಭಿಪ್ರಾಯ..!

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಚನ್ನಪಟ್ಟಣದಲ್ಲಿ ಯಾರಾಗ್ತಾರೆ MLA..!ಜನ ಅಭಿಪ್ರಾಯ..!

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada