Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮೈಸೂರು; ಜೆಡಿಎಸ್‌ಗೆ ಗುಡ್‌ಬೈ ಹೇಳಿದ ಅತೃಪ್ತ ನಾಯಕರು

ಪ್ರತಿಧ್ವನಿ

ಪ್ರತಿಧ್ವನಿ

November 29, 2022
Share on FacebookShare on Twitter

ಮೈಸೂರು ಜಿಲ್ಲೆಯ ಜೆಡಿಎಸ್‌ನ ಸರ್ವೋಚ್ಚ ನಾಯಕ ಜಿ.ಟಿ.ದೇವೇಗೌಡ ಹಾಗೂ ಪುತ್ರ ಹರೀಶ್‌ ಗೌಡ ವಿರುದ್ದ ಬಹಿರಂಗವಾಗಿ ಸಮರ ಸಾರಿ ಅತೃಪ್ತಿಯ ಬಾವುಟ ಹಾರಿಸಿದ್ದ ಜೆಡಿಎಸ್‌ನ ಐವರು ಅತೃಪ್ತ ನಾಯಕರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa

Nalin Kumar Kateel..ಒಬ್ಬ ವಿದೂಷಕ : Siddaramaiah

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೇರ್ಗಳ್ಳಿಯಲ್ಲಿ ನಡೆದ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರುವುದಾಗಿ ಈ ಐವರು ನಾಯಕರು ಘೋಷಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ಜಿಲ್ಲಾ ನಾಯಕ ಸಂಘದ ಅಧ್ಯಕ್ಷ ದೇವರಾಜು
ಬೆಳವಾಡಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರುತ್ತಿರುವ ಪ್ರಭಾವಿ ನಾಯಕರು ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಜೊಳಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ರಮ್ಮನಹಳ್ಳಿ ಗ್ರಾಮದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಈ ವೇಳೆ ಮಾಜಿ ಸಿಎಂ ಸಿದದ್ದರಾಮಯ್ಯರೊಂದಿಗೆ ಕಾಂಗ್ರೆಸ್‌ ಸೇಪರ್ಡೆ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.

RS 500
RS 1500

SCAN HERE

Pratidhvani Youtube

«
Prev
1
/
3857
Next
»
loading
play
KARNATAKA CONGRESS 'ಪ್ರಜಾ ಧ್ವನಿ' ಯಾತ್ರೆಯ 'ಮಂಡ್ಯ ಸಮಾವೇಶ'ದ ನೇರ ಪ್ರಸಾರ #PrajaDhwaniYatre
play
ರಾಜ್ಯದ ಜನರ ಧ್ವನಿಯಾದ 'ಪ್ರಜಾ ಧ್ವನಿ' ಯಾತ್ರೆಯ 'ಮಂಡ್ಯ ಸಮಾವೇಶ'ದ ನೇರ ಪ್ರಸಾರ #PrajaDhwaniYatre
«
Prev
1
/
3857
Next
»
loading

don't miss it !

Santosh Hegde: ಶ್ರೀಮಂತನಾಗಿದ್ದರೆ ಸಾಕು ಅವನಿಗೆ ಸಮಾಜ ಸಲಾಂ ಹೊಡೆಯುತ್ತದೆ | Pratidhvani
ರಾಜಕೀಯ

Santosh Hegde: ಶ್ರೀಮಂತನಾಗಿದ್ದರೆ ಸಾಕು ಅವನಿಗೆ ಸಮಾಜ ಸಲಾಂ ಹೊಡೆಯುತ್ತದೆ | Pratidhvani

by ಪ್ರತಿಧ್ವನಿ
January 24, 2023
ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್, ಈಗ ಪಂಚಮಸಾಲಿಗಳ ಸರದಿ..!
ಅಭಿಮತ

ಲಿಂಗಾಯತರನ್ನು ಕೆಣಕಿದ್ದ ಕಾಂಗ್ರೆಸ್, ಈಗ ಪಂಚಮಸಾಲಿಗಳ ಸರದಿ..!

by ಕೃಷ್ಣ ಮಣಿ
January 26, 2023
CM Bommai: ಚುನಾವಣೆಗೂ ಮುನ್ನವೇ CM ಬೊಮ್ಮಾಯಿ ಟೆಂಪಲ್‌ರನ್! | Pratidhvani
ರಾಜಕೀಯ

CM Bommai: ಚುನಾವಣೆಗೂ ಮುನ್ನವೇ CM ಬೊಮ್ಮಾಯಿ ಟೆಂಪಲ್‌ರನ್! | Pratidhvani

by ಮಂಜುನಾಥ ಬಿ
January 24, 2023
Dhananjaya|ಡಾಲಿ ಜೊತೆ ಸುದೀಪ್, ಶಿವಣ್ಣನ ಭಾಂಧವ್ಯ ಹೇಗಿದೆ ಗೊತ್ತಾ?
ಸಿನಿಮಾ

Dhananjaya|ಡಾಲಿ ಜೊತೆ ಸುದೀಪ್, ಶಿವಣ್ಣನ ಭಾಂಧವ್ಯ ಹೇಗಿದೆ ಗೊತ್ತಾ?

by ಪ್ರತಿಧ್ವನಿ
January 27, 2023
Hondisi bareyari ; whatsapp ಯುಗದಲ್ಲಿ ಪತ್ರದ ಮೂಲಕ ಆಮಂತ್ರಣ ನೀಡುವುದರ ಮಜಾನೇ ಬೇರೆ| ARCHANA JOIS |
ಸಿನಿಮಾ

Hondisi bareyari ; whatsapp ಯುಗದಲ್ಲಿ ಪತ್ರದ ಮೂಲಕ ಆಮಂತ್ರಣ ನೀಡುವುದರ ಮಜಾನೇ ಬೇರೆ| ARCHANA JOIS |

by ಪ್ರತಿಧ್ವನಿ
January 25, 2023
Next Post
ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಪ್ರಾಧ್ಯಾಪಕನ ಮಾತನ್ನು ಸಮರ್ಥಿಸಿಕೊಂಡ ಸಚಿವ ಬಿ ಸಿ ನಾಗೇಶ್

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಪ್ರಾಧ್ಯಾಪಕನ ಮಾತನ್ನು ಸಮರ್ಥಿಸಿಕೊಂಡ ಸಚಿವ ಬಿ ಸಿ ನಾಗೇಶ್

ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್

ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್

ವ್ಯಾಪಾರ ಸಂಘರ್ಷಕ್ಕೆ ಬಸವನಗುಡಿ ವೇದಿಕೆ.. ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಶಾಸಕರ ಚಾಟಿ

ವ್ಯಾಪಾರ ಸಂಘರ್ಷಕ್ಕೆ ಬಸವನಗುಡಿ ವೇದಿಕೆ.. ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಶಾಸಕರ ಚಾಟಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist