• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಪಟ್ಟಿ: ಮೈಸೂರಿನ 11 ಕ್ಷೇತ್ರಗಳಲ್ಲಿ 7 ಫೈನಲ್‌; 4 ಸಸ್ಪೆನ್ಸ್‌

ಪ್ರತಿಧ್ವನಿ by ಪ್ರತಿಧ್ವನಿ
December 19, 2022
in Top Story, ರಾಜಕೀಯ
0
ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಪಟ್ಟಿ: ಮೈಸೂರಿನ 11 ಕ್ಷೇತ್ರಗಳಲ್ಲಿ 7 ಫೈನಲ್‌; 4 ಸಸ್ಪೆನ್ಸ್‌
Share on WhatsAppShare on FacebookShare on Telegram

2023ರ ಚುನಾವಣೆಗೆ ಜೆಡಿಎಸ್‌ ಎಲ್ಲ ಪಕ್ಷಗಳಿಗಿಂತ ಮೊದಲೇ ಅಖಾಡ ಸಿದ್ಧ ಮಾಡಿಕೊಳ್ಳುತ್ತಿದೆ. ಇದರ ಅಂಗವಾಗಿ ಪಕ್ಷದ 93 ವಿಧಾನ ಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ರಾಜ್ಯದ 93 ಕ್ಷೇತ್ರಗಳಲ್ಲಿ ಕೆಲವು ಬದಲಾವಣೆ ಆಗಿದೆ. ಎಲ್ಲ ಕಡೆಯಲ್ಲಿಯೂ ಹಾಲಿ ಶಾಸಕರಿಗೆ ಮಣೆ ಹಾಕಲಾಗಿದೆ. ಆದರೆ ರಾಮನಗರ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಬದಲಿಗೆ ಅವರ ಪುತ್ರ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.ಇನ್ನು 11 ವಿಧಾನ ಸಭಾ ಕ್ಷೇತ್ರಗಳನ್ನು ಹೊಂದಿರುವ ಮೈಸೂರಿನಲ್ಲಿ 7 ಕ್ಷೇತ್ರಗಳಿಗೆ ಅಂತಿಮ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ADVERTISEMENT


ಪಿರಿಯಾಪಟ್ಟಣ, ಕೆ.ಆರ್‌.ನಗರ, ಚಾಮುಂಡೇಶ್ವರಿ, ಟಿ.ನರಸೀಪುರದಲ್ಲಿ ಹಾಲಿ ಶಾಸಕರಾದ ಕೆ. ಮಹದೇವು, ಸಾ.ರಾ. ಮಹೇಶ್‌. ಜಿ.ಟಿ. ದೇವೇಗೌಡ, ಆರ್‌. ಅಶ್ವಿನ್‌ ಕುಮಾರ್‌ ಅವರಿಗೆ ಟಿಕೆಟ್‌ ಸಿಕ್ಕಿದೆ.
ಹುಣಸೂರಿನಲ್ಲಿ ಜಿ.ಡಿ. ಹರೀಶ್‌ ಗೌಡ, ವರುಣದಲ್ಲಿ ಅಭಿಷೇಕ್‌, ಕೃಷ್ಣರಾಜದಲ್ಲಿ ಕೆ.ವಿ. ಮಲ್ಲೇಶ್‌ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ.


ಕುತೂಹಲ ಕೆರಳಸಿದ್ದ ಎಚ್‌.ಡಿ. ಕೋಟೆ ವಿಧಾನ ಸಭಾ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಅಂತಿಮವಾಗಿಲ್ಲ. ನರಸಿಂಹರಾಜ, ಚಾಮರಾಜ, ನಂಜನಗೂಡು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆಯಾಗಬೇಕಿದ್ದು, ಇಲ್ಲಿ ಇರುವ ಅಸಮಾಧಾನ, ಬಂಡಾಯದ ಸಾಧ್ಯತೆ, ಬೇರೆ ಪಕ್ಷಗಳ ಅಸಮಧಾನಿತರ ನಿರ್ಧಾರಗಳ ಮೇಲೆ ಟಿಕೆಟ್‌ ಅಂತಿಮವಾಗಲಿದೆ ಎನ್ನಲಾಗುತ್ತಿದೆ.

Tags: Congress Partyಜೆಡಿಎಸ್‌ಬಿಜೆಪಿವಿಧಾನಸಭಾ ಚುನಾವಣೆ
Previous Post

ಕುಡುಕರ ಅಡ್ಡೆ ಆಯ್ತಾ ಸರ್ಕಾರಿ ಶಾಲೆ.?!

Next Post

ಅಧಿಕಾರ ರಾಜಕಾರಣ ಮತ್ತು ಸಾಮಾಜಿಕ ಜವಾಬ್ದಾರಿ

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಅಧಿಕಾರ ರಾಜಕಾರಣ ಮತ್ತು ಸಾಮಾಜಿಕ ಜವಾಬ್ದಾರಿ

ಅಧಿಕಾರ ರಾಜಕಾರಣ ಮತ್ತು ಸಾಮಾಜಿಕ ಜವಾಬ್ದಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada