Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

JEE ಮೇನ್ಸ್; ಜುಲೈ 25ಕ್ಕೆ ಪರೀಕ್ಷೆ ಮುಂದೂಡಿಕೆ

ಪ್ರತಿಧ್ವನಿ

ಪ್ರತಿಧ್ವನಿ

July 20, 2022
Share on FacebookShare on Twitter

ಜಂಟಿ ಪ್ರವೇಶ ಪರೀಕ್ಷೆ(JEE) ಮೇನ್ಸ್ ಪರೀಕ್ಷೆ ಎರಡನೇ ಅವಧಿಯನ್ನು ಜುಲೈ 21ರ ಬದಲಿಗೆ ಜುಲೈ 25ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ

ರಾಜಕೀಯ ಪಕ್ಷಗಳು ನೀಡುವ ಭರವಸೆಗಳನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಜಮ್ಮು-ಕಾಶ್ಮೀರ; ಕಾಶ್ಮೀರಿ ಪಂಡಿತರ ಹಂತಕರನ್ನು ಗುರುತಿಸಿದ ಪೊಲೀಸರು

ಆದರೆ, ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ ಯಾವುದೇ ನಿಖರ ಕಾರಣ ತಿಳಿದು ಬಂದಿಲ್ಲ.

ಭಾರತ ಸೇರಿದಂತೆ ಒಟ್ಟು 17 ದೇಶಗಳಲ್ಲಿ ಪರೀಕ್ಷೆ ನಡೆಯಲಿದ್ದು ಸುಮಾರು 6.29ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರವೇಶ ಪತ್ರಿಕೆಗಳು ಗುರುವಾರದಿಂದ ಲಭ್ಯವಿರುತ್ತದೆ ಎಂದು NTA ತಿಳಿಸಿದೆ.

ಈ ಮೊದಲು ಎರಡನೇ ಅವಧಿಯ ಪರೀಕ್ಷೆಯನ್ನು ಜುಲೈ 21ರಿಂದ 30ರವರೆಗೆ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಮೊದಲ ಅವಧಿಯ ಪರೀಕ್ಷೆಯನ್ನು NTA ಜೂನ್ 23ರಿಂದ 29ರವರೆಗೆ ನಡೆಸಲಾಗಿತ್ತು .

ಮೊದಲ ಅವಧಿಯ ಫಲಿತಾಂಶವನ್ನು ಜುಲೈ 12ರಂದು ಪ್ರಕಟಿಸಲಾಗಿತ್ತು.

RS 500
RS 1500

SCAN HERE

[elfsight_youtube_gallery id="4"]

don't miss it !

ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ
ಕಲೆ – ಸಾಹಿತ್ಯ

ಖ್ಯಾತ ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

by ಪ್ರತಿಧ್ವನಿ
August 12, 2022
ಮಸೀದಿ ಕಟ್ಟಲು 36,000 ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ : ಕೆ. ಎಸ್. ಈಶ್ವರಪ್ಪ
ಕರ್ನಾಟಕ

ಹಿಂದೂಗಳು ಎದ್ದರೆ ಮುಸ್ಲಿಂಮರು ಉಳಿಯಲ್ಲ : ಶಾಸಕ ಕೆ. ಎಸ್. ಈಶ್ವರಪ್ಪ

by ಪ್ರತಿಧ್ವನಿ
August 16, 2022
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್
ಕರ್ನಾಟಕ

ಸರ್ಕಾರದಲ್ಲಿ ಎಲ್ಲವೂ ಸರಿ ಇದೆ : ಸಚಿವ  ಮಾಧುಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

by ಪ್ರತಿಧ್ವನಿ
August 16, 2022
ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ
ದೇಶ

ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ

by ಪ್ರತಿಧ್ವನಿ
August 17, 2022
10 ದಿನಗಳಲ್ಲಿ ಒಂದು ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ
ದೇಶ

10 ದಿನಗಳಲ್ಲಿ ಒಂದು ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ

by ಪ್ರತಿಧ್ವನಿ
August 12, 2022
Next Post
ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಇದಕ್ಕಿಂತಲೂ ಹೀನಾಯವಾಗಲಿದೆ : ರಾಮಲಿಂಗ ರೆಡ್ಡಿ

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಇದಕ್ಕಿಂತಲೂ ಹೀನಾಯವಾಗಲಿದೆ : ರಾಮಲಿಂಗ ರೆಡ್ಡಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ​; ಕೆ.ಎಸ್​ ಈಶ್ವರಪ್ಪಗೆ ಕ್ಲೀನ್ ಚಿಟ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ​; ಕೆ.ಎಸ್​ ಈಶ್ವರಪ್ಪಗೆ ಕ್ಲೀನ್ ಚಿಟ್

ಟೋಲ್‌ಗೇಟ್‌ಗೆ ಆಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು

ಟೋಲ್‌ಗೇಟ್‌ಗೆ ಆಂಬುಲೆನ್ಸ್ ಡಿಕ್ಕಿ; ನಾಲ್ವರ ಸಾವು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist