• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು

by
June 7, 2020
in ದೇಶ
0
JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿಯಲ್ಲಿರುವ ಜವಹರ್‌ಲಾಲ್‌ ನೆಹರೂ ಯುನಿವರ್ಸಿಟಿಯ ಕ್ಯಾಂಪಸ್‌ ಒಳಗಡೆ ಮೊತ್ತ ಮೊದಲ ಕರೋನಾ ಸೋಂಕು ಪತ್ತೆಯಾಗಿದೆ. ಕ್ಯಾಂಪಸ್‌ ಒಳಗಡೆ ಇರುವಂತಹ ಔಷಧಾಲಯ ಒಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಓರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ADVERTISEMENT

ಜೆಎನ್‌ಯು ರಿಜಿಸ್ಟ್ರಾರ್‌ ಆಗಿರುವಂತಹ ಪ್ರಮೋದ್‌ ಕುಮಾರ್‌ ಅವರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಸೋಂಕಿತ ವ್ಯಕ್ತಿಯು ಕ್ಯಾಂಪಸ್‌ ಒಳಗಡೆಯೇ ವಾಸಿಸುತ್ತಿದ್ದು, ತನ್ನ ಕುಟುಂಬದೊಂದಿಗೆ ಹೋಂ ಕ್ವಾರೆಂಟೈನ್‌ಗೆ ಒಳಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಅವನ ಕುಟುಂಬದಲ್ಲಿ ಬೇರೆ ಯಾರಿಗಾದರೂ ಸೋಂಕು ತಗುಲಿದೆಯೇ ಎನ್ನುವ ಕುರಿತು ಯಾವುದೇ ಮಾಹಿತಿ ಲಭಿಸಿಲ್ಲ.

ಸೋಂಕಿತನೊಂದಿಗೆ ಎಷ್ಟು ಜನರು ಸಂಪರ್ಕಕ್ಕೆ ಬಂದಿದ್ದರು ಎನ್ನುವ ಕುರಿತಾಗಿ ಕೂಡ ನಿಖರ ಮಾಹಿತಿ ತಿಳಿದು ಬರದೇ ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಲಾಕ್‌ಡೌನ್‌ ಆರಂಭವಾಗುವ ಸಮಯದಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿದ್ದ ವಿದ್ಯಾರ್ಥಿಗಳನ್ನು ವಾಪಾಸ್ಸು ಮನೆಗೆ ಕಳುಹಿಸಲಾಗಿತ್ತು. ಆದರೂ, ಇನ್ನೂ ಹಲವು ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲೇ ಉಳಿದುಕೊಂಡಿದ್ದರು. ಇವರೊಂದಿಗೆ ಹಲವಾರು ಪ್ರೊಫಿಸರ್‌ಗಳು ಕೂಡಾ ಕ್ಯಾಂಪಸ್‌ ಒಳಗಡೆ ವಾಸಿಸುತ್ತಿದ್ದಾರೆ.

ಇನ್ನು, ಜೂನ್‌ 4ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ಕೂಡಾ ಬೋಧಕೇತರ ಸಿಬ್ಬಂದಿಯೋರ್ವರಿಗೆ ಸೋಂಕು ತಗುಲಿದ್ದು ಪತ್ತೆಯಾಗಿತ್ತು. ಆ ಕಾರಣಕ್ಕಾಗಿ ಜಾಮಿಯಾ ಕ್ಯಾಂಪಸ್‌ ಅನ್ನು ಜೂನ್‌ 30ರ ವರೆಗೆ ಮುಚ್ಚಲಾಗಿದೆ ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಮನೆಯಲ್ಲೇ ಇರುವಂತೆ ಸಲಹೆ ನೀಡಲಾಗಿದೆ.

Tags: coronavirusJNUಕರೋನಾ ಸೋಂಕುಜಾಮಿಯಾ ಕ್ಯಾಂಪಸ್
Previous Post

ಕರೋನಾ ಸೋಂಕು: ಸ್ಪೇಯ್ನ್ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ಭಾರತ..!

Next Post

KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ

KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada