• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಜುಲೈ 7ರಂದು ಜೈ ಜಗನ್ನಾಥ ರಥಯಾತ್ರೆ

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಜುಲೈ 7ರಂದು ಜೈ ಜಗನ್ನಾಥ ರಥಯಾತ್ರೆ
Share on WhatsAppShare on FacebookShare on Telegram

ಜುಲೈ 7ರಂದು ನಗರದಲ್ಲಿ ಜೈ ಜಗನ್ನಾಥ ರಥಯಾತ್ರೆ ನಡೆಯಲಿದ್ದು, ಅದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ರಥೋತ್ಸವ ಮಹೋತ್ಸವ ಸಮಿತಿ ಅಧ್ಯಕ್ಷ ರಾಮಕೃಷ್ಣನ್‌ ಸಾಳೆ ತಿಳಿಸಿದರು.

ADVERTISEMENT

ಅಂದು ಬೆಳಿಗ್ಗೆ 11.30ಕ್ಕೆ ನಗರದ ರಾಂಪೂರೆ ಕಾಲೊನಿಯ ಲಕ್ಷ್ಮಿ ಸತ್ಯನಾರಾಯಣ ಮಂದಿರದಿಂದ (Lakshmi Narayana Temple) ರಥಯಾತ್ರೆ ಆರಂಭವಾಗಲಿದೆ.

ಬಿ.ವಿ. ಭೂಮರಡ್ಡಿ ಕಾಲೇಜು, ಬೊಮ್ಮಗೊಂಡೇಶ್ವರ ವೃತ್ತ, ಬಸವೇಶ್ವರ ವೃತ್ತ, ಭಗವಾನ್‌ ಮಹಾವೀರ ವೃತ್ತ, ಭಗತ್‌ ಸಿಂಗ್‌ ವೃತ್ತ, ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ಮೂಲಕ ಚಿಕ್ಕಪೇಟೆ ರಿಂಗ್‌ರೋಡ್‌ ನಿಂದ ಜಗನ್ನಾಥ ಮಂದಿರ ತಲುಪಲಿದೆ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.‌

ರಥಯಾತ್ರೆ ಹಾದು ಹೋಗುವ ಮಾರ್ಗದುದ್ದಕ್ಕೂ ಪುಣೆಯ ಕಲಾವಿದರು ವಿಶೇಷ ರೀತಿಯಲ್ಲಿ ರಂಗೋಲಿ ಬಿಡಿಸುವರು. ಪ್ರಮುಖ ವೃತ್ತಗಳಲ್ಲಿ ನಗರದ ವ್ಯಾಪಾರಸ್ಥರು, ಭಕ್ತಾದಿಗಳು ಪಾನೀಯ ಮತ್ತು ಪ್ರಸಾದ ವಿತರಿಸುವರು. ರಥಯಾತ್ರೆಯಲ್ಲಿ ಜಗನ್ನಾಥ, ಬಲರಾಮ ಮತ್ತು ಸುಭದ್ರ ಅವರ ಮೂರ್ತಿಗಳ ಮೆರವಣಿಗೆ ಮಾಡಲಾಗುವುದು. ಹೋದ ಸಲ ರಥ ಹೈದರಾಬಾದ್‌ ನಿಂದ ತರಿಸಲಾಗಿತ್ತು. ಈ ಸಲ ಬೀದರ್‌ನಲ್ಲಿಯೇ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಶ್ರೀ ಕೃಷ್ಣ ಚೈತನ್ಯ ಟ್ರಸ್ಟ್ ಅಧ್ಯಕ್ಷ (Shree Krishna Chaitanya Trust President Neelesha Deshamukha) ನೀಲೇಶ ದೇಶಮುಖ ಮಾತನಾಡಿ, ಅಶ್ವಾರೂಢನಾದ ಜಗನ್ನಾಥನನ್ನು ಜಿಲ್ಲೆಯ ಜನತೆ ಕಣ್ತುಂಬ ನೋಡಿ, ರಥ ಎಳೆದು ಅವರ ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮೆರವಣಿಗೆ ಸಮಿತಿ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ(Somashekhar Patil Gadagi) , ಕಾರ್ಯಕ್ರಮದ ಉಸ್ತುವಾರಿ ವೀರಶೆಟ್ಟಿ ಮಣಗೆ, ಶ್ರೀಕೃಷ್ಣ ಚೈತನ್ಯ ಟ್ರಸ್ಟ್ ಕಾರ್ಯದರ್ಶಿ ಶಿವರಾಮ ಜೋಶಿ, ಕಾರ್ಯಕ್ರಮದ ಸಂಯೋಜಕ ರಾಜಕುಮಾರ ಅಳ್ಳೆ ಹಾಜರಿದ್ದರು.

Tags: BidarBidar DistrictBidar Press ClubJai JagannathLakshmi Narayan Temple
Previous Post

ಶಿರಡಿಗೆ ಹೋಗುವ ರೈಲುಗಳು ಕಮಲನಗರದಲ್ಲಿ ನಿಲ್ಲಲಿ: ಭಗವಂತ ಖೂಬಾ..

Next Post

ಲೋಪವಾಗಿದೆ ಹೊರತು ಆರ್ಥಿಕ ನಷ್ಟವಿಲ್ಲ: ಬಾಬುವಾಲಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಲೋಪವಾಗಿದೆ ಹೊರತು ಆರ್ಥಿಕ ನಷ್ಟವಿಲ್ಲ: ಬಾಬುವಾಲಿ

ಲೋಪವಾಗಿದೆ ಹೊರತು ಆರ್ಥಿಕ ನಷ್ಟವಿಲ್ಲ: ಬಾಬುವಾಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada