ದೇಶದ್ರೋಹ ಕಾನೂನು ದುರ್ಬಳಕೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿದ್ದು ಈ ಕುರಿತು ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ನಾಗಮೋಹನ್ ದಾಸ್ ಅವರು ದೇಶದ್ರೋಹ ಕಾನೂನ ಸದ್ಬಳಕೆ ಮಾಡಿಕೊಳ್ಳುವುದಕ್ಕಿಂತ ದುರ್ಬಳಕೆ ಮಾಡಿಕೊಳ್ಳತ್ತಿರುವುದರ ಬಗ್ಗೆ ಕಿಡಿಕಾರಿದ್ದಾರೆ ಮತ್ತು ಈ ಕಾನೂನನ್ನು ತೆಗೆದುಹಾಕುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.