• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗುಜರಾತ್ ಗಲಭೆ, ಸಿಖ್ ವಿರೋಧಿ ದಂಗೆಯ ತನಿಖಾ ಆಯೋಗದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಿ.ಟಿ. ನಾನಾವತಿ ನಿಧನ

Any Mind by Any Mind
December 18, 2021
in ದೇಶ
0
ಗುಜರಾತ್ ಗಲಭೆ, ಸಿಖ್ ವಿರೋಧಿ ದಂಗೆಯ ತನಿಖಾ ಆಯೋಗದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಿ.ಟಿ. ನಾನಾವತಿ ನಿಧನ
Share on WhatsAppShare on FacebookShare on Telegram

2002ರ ಗುಜರಾತ್ ಗಲಭೆ ಮತ್ತು 1984ರ ಸಿಖ್ ವಿರೋಧಿ ದಂಗೆಯ ತನಿಖಾ ಆಯೋಗದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ (ನಿವೃತ್ತ) ಜಿ ಟಿ ನಾನಾವತಿ (೮೬) ಅವರು ಶನಿವಾರ ಬೆಳಗ್ಗೆ ಅಹಮದಾಬಾದ್ ನಿವಾಸದಲ್ಲಿ ನಿಧನರಾಗಿದ್ದಾರೆ.

ADVERTISEMENT

ನ್ಯಾಯಮೂರ್ತಿ ನಾನಾವತಿ ಅವರನ್ನು ಶನಿವಾರ ಸಂಜೆ 5:15 ರ ಸುಮಾರಿಗೆ ಥಾಲ್ತೇಜ್ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಗುಜರಾತ್ ಹೈಕೋರ್ಟ್ ವಕೀಲರ ಸಂಘ ತಿಳಿಸಿದೆ.

ಗೋಧ್ರಾ ರೈಲು ದುರಂತ ಮತ್ತು ನಂತರ ಗುಜರಾತ್‌ನಲ್ಲಿ ಸುಮಾರು 1,200 ಜನರ ಸಾವಿಗೆ ಕಾರಣವಾದ ಗಲಭೆಗಳ ತನಿಖೆಗೆ ನೇಮಕಗೊಂಡ ನ್ಯಾಯಮೂರ್ತಿ ನಾನಾವತಿ ಆಯೋಗವು ಈಗಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಳಿಗೆ, ಪೊಲೀಸರಿಗೆ ಹಾಗೂ ಬಿಜೆಪಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳಕ್ಕೆ 2019 ಸಲ್ಲಿಸಿದ ಅಂತಿಮ ವರದಿಯಲ್ಲಿ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ ಆಯೋಗವು ತನ್ನ ವಿಚಾರಣೆಯ ಸಂದರ್ಭದಲ್ಲಿ ಗುಜರಾತ್‌ನ ಆಗಿನ ಸಿಎಂ ಮೋದಿಯವರಿಗೆ ಯಾವುದೇ ಸಮನ್ಸ್ ನೀಡಿರಲಿಲ್ಲ.

ನ್ಯಾಯಮೂರ್ತಿ ನಾನಾವತಿ ಅವರು 1958 ರಲ್ಲಿ ಬಾಂಬೆ ಹೈಕೋರ್ಟಿನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದರು. ಜುಲೈ 1979 ರಿಂದ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡರು. 1993 ರಲ್ಲಿ ಒರಿಸ್ಸಾ ಹೈಕೋರ್ಟ್‌ಗೆ ನಾನಾವತಿ ಅವರನ್ನು ವರ್ಗಾಯಿಸಲಾಯಿತು.

1994 ರ ಜನವರಿಯಲ್ಲಿ ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದರು. ಸೆಪ್ಟೆಂಬರ್ 1994 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆಗೊಂಡರು. ನಂತರ ಅವರು ಮಾರ್ಚ್ 1995 ರಲ್ಲಿ ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡು, 2000 ರಲ್ಲಿ ನಿವೃತ್ತರಾದರು.

Tags: BJPCongress PartyCovid 19ಗುಜರಾತ್ ಗಲಭೆಗೋಧ್ರಾ ರೈಲು ದುರಂತಜಿ.ಟಿ. ನಾನಾವತಿನರೇಂದ್ರ ಮೋದಿಬಜರಂಗ ದಳಬಿಜೆಪಿವಿಶ್ವ ಹಿಂದೂ ಪರಿಷತ್ಸಿಖ್ ವಿರೋಧಿ ದಂಗೆ
Previous Post

ಬೆಳಗಾವಿ: ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ – DCP ವಿಕ್ರಮ್ ಆಮ್ಟೆ

Next Post

ಮಾರಲ್‌ ಪೊಲೀಸಿಂಗ್‌ ಅನ್ನು ಪ್ರೋತ್ಸಾಹಿಸಿದ ಪರಿಣಾಮ ಇಂದು ಪಶ್ಚಾತಾಪ : DK Shivakumar

Related Posts

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
0

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು...

Read moreDetails
ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

ಟಾಟಾ, ಇನ್ಫೋಸಿಸ್‌ಗೆ ಶಾಕ್‌ ನೀಡಿದ H-1Bಅಮೆರಿಕಾದ ವೀಸಾ ಶುಲ್ಕ..!!

December 16, 2025
25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

December 15, 2025

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!!

December 15, 2025
ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

ಟ್ರಬಲ್‌ ಶೂಟರ್‌ಗೆ ಡಬಲ್‌ ಟೆನ್ಷನ್‌ : ಮುಂದೇನ್ಮಾಡ್ತಾರೆ ಡಿ.ಕೆ ಶಿವಕುಮಾರ್..?

December 15, 2025
Next Post
ಮಾರಲ್‌ ಪೊಲೀಸಿಂಗ್‌ ಅನ್ನು ಪ್ರೋತ್ಸಾಹಿಸಿದ ಪರಿಣಾಮ ಇಂದು ಪಶ್ಚಾತಾಪ : DK Shivakumar

ಮಾರಲ್‌ ಪೊಲೀಸಿಂಗ್‌ ಅನ್ನು ಪ್ರೋತ್ಸಾಹಿಸಿದ ಪರಿಣಾಮ ಇಂದು ಪಶ್ಚಾತಾಪ : DK Shivakumar

Please login to join discussion

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada