• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಜನಗಣಮನ ಬಗ್ಗೆ ಕಾಗೇರಿ ವಿವಾದತ್ಮಾಕ ಹೇಳಿಕೆ: ಪ್ರಿಯಾಂಕ್ ಖರ್ಗೆ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
November 6, 2025
in ಇದೀಗ, ಕರ್ನಾಟಕ, ದೇಶ, ಶೋಧ
0
ಜನಗಣಮನ ಬಗ್ಗೆ ಕಾಗೇರಿ ವಿವಾದತ್ಮಾಕ ಹೇಳಿಕೆ: ಪ್ರಿಯಾಂಕ್ ಖರ್ಗೆ ತಿರುಗೇಟು
Share on WhatsAppShare on FacebookShare on Telegram
Zohran Mamdani: ಜೊಹ್ರಾನ್‌ ಮಮ್ದಾನಿ ಭಾಷಣಕ್ಕೆ ಶಿಳ್ಳೆ ಚಪ್ಪಾಳೆ ಕೂಗು..! #trump #newyork #pratidhvani

ಬೆಂಗಳೂರು: ರಾಷ್ಟ್ರಗೀತೆ ಬಗ್ಗೆ ಹೇಳಿಕೆ ನೀಡಿರುವ ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿರುದ್ಧ ಸಚಿವ ಪ್ರಿಯಾಂಕ್ ಗಾಂಧಿ ಕಿಡಿಕಾರಿದ್ದಾರೆ.

ADVERTISEMENT

RSSನ 150 ವರ್ಷಾಚರಣೆ ವೇಳೆ ಮಾತಾನಾಡಿರೋ ಕಾಗೇರಿ, ಜನಗಣಮನ ರಾಷ್ಟ್ರಗೀತೆ ಬ್ರೀಟಿಷರ
ಎಂದು ಹೇಳಿದ್ದರು. ಇದಕ್ಕೆ X ನಲ್ಲಿ ಆಕ್ರೋಶ ವ್ಯಕ್ತಪಡಿಸಿರೋ ಪ್ರಿಯಾಂಕ್ ಗಾಂಧಿ ಈ ಹೇಳಿಕೆ RSS “WhatsApp ಇತಿಹಾಸ”ದ ಮತ್ತೊಂದು ಪಾಠವಾಗಿದೆ ಎಂದಿದ್ದು ರಾಷ್ಟ್ರಗೀತೆ ಇತಿಹಾಸ ನೆನಪಿಸಿ ತಿವಿದಿದ್ದಾರೆ. .

ಕಾಗೇರಿಯವರು ಹೇಳಿರುವುದು ಸಂಪೂರ್ಣ ಅಸಂಬದ್ಧವಾಗಿದೆ. ಟ್ಯಾಗೋರ್ 1911 ರಲ್ಲಿ ಭರೋತೋ ಭಾಗ್ಯೋ ಬಿಧಾತ ಎಂಬ ಸ್ತುತಿಗೀತೆಯನ್ನು ಬರೆದರು. ಅದರ ಮೊದಲ ಚರಣ ಜನಗಣಮನವಾಯಿತು. ಇದನ್ನು ಡಿಸೆಂಬರ್ 27, 1911 ರಂದು ಕಲ್ಕತ್ತಾದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ಮೊದಲು ಹಾಡಲಾಯಿತೇ ಹೊರತು ಇದು ರಾಜ ಗೌರವವಾಗಿ ಹಾಡಿದ್ದಲ್ಲ. ಹಾಗೆ ಟ್ಯಾಗೋರ್ 1937 ಮತ್ತು 1939 ರಲ್ಲಿ ಈ ವಿವಾದಕ್ಕೆ ಸ್ಪಷ್ಟನೆ ನೀಡಿದ್ದು, ಜನಗಣಮನ ಸಾಲು ಭಾರತದ ಹಣೆಬರಹ ರೂಪಿಸುವವರನ್ನ ಹೊಗಳುವ ಅರ್ಥವಿದೆಯೇ ಹೊರತು “ಜಾರ್ಜ್ V, ಜಾರ್ಜ್ VI ಅಥವಾ ಬೇರೆ ಯಾವುದೇ ಜಾರ್ಜ್ ರನ್ನ ಹೊಗಳುವ ಸಾಲು ಆಗಿರಲು ಸಾಧ್ಯವಿಲ್ಲ” ಎಂದಿದ್ದರು.

ಈ ಸಂಸದರು ಇತಿಹಾಸವನ್ನು ಕೆದಕಲು ಬಯಸುವುದಿಲ್ಲ ಎನ್ನುತ್ತಾರೆ. ಆದರೆ ಪ್ರತಿಯೊಬ್ಬ ಬಿಜೆಪಿ, ಆರ್‌ಎಸ್‌ಎಸ್ ನಾಯಕರು, ಕಾರ್ಯಕರ್ತರು ಮತ್ತು “ಸ್ವಯಂಸೇವಕರು” ತಮ್ಮ ಸಂಘದ ಮುಖವಾಣಿ ಆರ್ಗನೈಸರ್‌ನ ಸಂಪಾದಕೀಯಗಳನ್ನು ಓದುವ ಮೂಲಕ ಇತಿಹಾಸವನ್ನು ಪುನರ್ವಿಮರ್ಶಿಸಬೇಕು. ಸಂವಿಧಾನ, ತ್ರಿವರ್ಣ ಧ್ವಜ ಮತ್ತು ರಾಷ್ಟ್ರಗೀತೆಯನ್ನು ಅಗೌರವಿಸುವ ದೊಡ್ಡ ಸಂಪ್ರದಾಯವನ್ನು RSS ಹೊಂದಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ನಾನು ಬಲವಾಗಿ ಒತ್ತಾಯಿಸುತ್ತೇನೆ ಎಂದು ಕಾಗೇರಿ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೆ ಈ “ವೈಆರ್‌ಎಸ್‌ಎಸ್” ಅನ್ನು ಗುಣಪಡಿಸಬೇಕಾಗಿದೆ ಎಂದು ವ್ಯಂಗ್ಯವಾಡಿದ್ದಾರೆ

ಕೆಲ ದಿನಗಳಿಂದಲೂ ಅನೇಕ ರಾಜಕಾರಣಿಗಳು ಜನಗಣಮನವನ್ನು ಬ್ರಿಟಿಷರನ್ನು ಸ್ವಾಗತಿಸಲು ಬರೆಯಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಇದು ನಿಜವಲ್ಲ ಎಂದು ಇತಿಹಾಸಕಾರರು ಪದೇ ಪದೇ ವಿವರಿಸಿದ್ದಾರೆ. ರವೀಂದ್ರನಾಥ ಟ್ಯಾಗೋರ್ ಡಿಸೆಂಬರ್ 11, 1911 ರಂದು ಭರೋತೋ ಭಾಗ್ಯೋ ಬಿಧಾತವನ್ನು ಬರೆದರು. ಮರುದಿನ, ಕಿಂಗ್ ಜಾರ್ಜ್ V ಅನ್ನು ಭಾರತದ ಚಕ್ರವರ್ತಿ ಎಂದು ಘೋಷಿಸಲು ಕೊರೊನೇಷನ್ ಪಾರ್ಕ್‌ನಲ್ಲಿ ದೆಹಲಿ ದರ್ಬಾರ್ ಅನ್ನು ಆಯೋಜಿಸಲಾಯಿತು. ಇದು ಪಟ್ಟಾಭಿಷೇಕ ಕಾರ್ಯಕ್ರಮಕ್ಕಾಗಿ ಈ ಹಾಡನ್ನು ಬರೆಯಲಾಗಿದೆ ಎಂಬ ತಪ್ಪು ಕಲ್ಪನೆಗೆ ಕಾರಣವಾಯಿತು.

ಆದರೆ ಈ ಹಾಡನ್ನು ಮೊದಲು ಡಿಸೆಂಬರ್ 28, 1911 ರಂದು ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು. ಫೆಬ್ರವರಿ 1912 ರಲ್ಲಿ ಆದಿ ಬ್ರಹ್ಮ ಸಮಾಜದ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲೂ ಇದನ್ನು ಹಾಡಲಾಯಿತು.‌

ಇದರ ಗೊಂದಲ ಅಧಿನಾಯಕ ಎಂಬ ಒಂದೇ ಪದದ ಸುತ್ತ ಕೇಂದ್ರೀಕೃತವಾಗಿತ್ತು. ಇದಕ್ಕೆ 1937 ರಲ್ಲಿ ಟಾಗೋರ್ ಒಂದು ಪತ್ರದಲ್ಲಿ ಐದನೆಯವರೂ ಅಥವಾ ಆರನೆಯವರೂ ಅಥವಾ ಯಾವುದೇ ಜಾರ್ಜ್ ಕೂಡ ಯುಗಯುಗಾಂತರಗಳಲ್ಲಿ ಮಾನವ ಹಣೆಬರಹವನ್ನು ರೂಪಿಸಲು ಸಾಧ್ಯವಿಲ್ಲ. ಜನಗಣಮನ ಹಾಡಿನಲ್ಲಿ ನಾನು ಭಾರತದ ಹಣೆಬರಹದ ರೂಪಿಸುವರನ್ನ ಹೊಗಳಿದ್ದೆ. ಅವನು ಎಲ್ಲಾ ಏರಿಳಿತಗಳ ಮೂಲಕ ದಾರಿಹೋಕರಿಗೆ ಮಾರ್ಗದರ್ಶನ ನೀಡುತ್ತಾನೆ. ಜನರಿಗೆ ದಾರಿ ತೋರಿಸುತ್ತಾನೆ ಎಂದು ಶ್ಲಾಘಿಸಿದ್ದೆ ಎಂದು ಹೇಳಿದ್ದರು.

Tags: "priyank khargenational anthem
Previous Post

ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗುತ್ತಿಲ್ಲ- ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

Next Post

ರಾಹುಲ್‌ ಗಾಂಧಿ ಆರೋಪಕ್ಕೆ ಬ್ರೆಜಿಲ್‌ ಮಾಡೆಲ್‌ ಖಡಕ್‌ ತಿರುಗೇಟು

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ರಾಹುಲ್‌ ಗಾಂಧಿ ಆರೋಪಕ್ಕೆ ಬ್ರೆಜಿಲ್‌ ಮಾಡೆಲ್‌ ಖಡಕ್‌ ತಿರುಗೇಟು

ರಾಹುಲ್‌ ಗಾಂಧಿ ಆರೋಪಕ್ಕೆ ಬ್ರೆಜಿಲ್‌ ಮಾಡೆಲ್‌ ಖಡಕ್‌ ತಿರುಗೇಟು

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada