• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿ | ಯುವಕನ ಮೇಲೆ ಫೈರಿಂಗ್: ಇಬ್ಬರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ:ಆಳಂದ ತಾಲ್ಲೂಕು ವ್ಯಾಪ್ತಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿರುವ ಘಟನೆ ಬೆಳಿಗ್ಗೆ ಬಂದಿದ್ದು, ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ವೇಳೆ ಕಲಹ ಉಂಟಾಗಿ ಫೈರಿಂಗ್ ಆಗಿರುವ ಘಟನೆ ಕಡಗಂಚಿ ಗ್ರಾಮದಲ್ಲಿ ನಡೆದಿದೆ.

ADVERTISEMENT

ಕಡಗಂಚಿ ಗ್ರಾಮದ ಶಾಂತಪ್ಪ ಪೂಜಾರಿ (28) ಎಡಗೈಗೆ ಒಂದು ಗುಂಡು ತಾಗಿದೆ.ಗಾಯಗೊಂಡ ಶಾಂತಪ್ಪಗೆ ಕಲಬುರಗಿ ಆಸ್ಪತ್ರೆ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಶಾಂತಪ್ಪ ವಿರುದ್ಧ ದರೋಡೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬುಧವಾರ ತಡರಾತ್ರಿ ಕಡಗಂಚಿ ಗ್ರಾಮದ ಮನೆಯೊಂದರಲ್ಲಿ ಶ್ರೀಕಾಂತ್, ಮಾಳಪ್ಪ, ಸೇರಿದಂತೆ ಆರೇಳು ಜನ ಸೇರಿಕೊಂಡು ಪಾರ್ಟಿ ಮಾಡುತ್ತಿರುವಾಗ ಜಗಳ ವಿಕೋಪಕ್ಕೆ ಹೋಗಿ ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಗನ್ ಸಹಿತ ಆರೋಪಿಗಳಾದ ಕಾಂತಪ್ಪ ಮತ್ತು ಮಾಳಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯ ಕುರಿತು ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Alanda talukFiring on youth Two arrestedKalaburagi Hospital in NagarKarnataka Police Department
Previous Post

ಕೊರಗಜ್ಜ ಚಿತ್ರ ವೀಕ್ಷಿಸಿ ಫಿದಾ ಆಗಿರುವ ನಿರ್ಮಾಪಕರಿಂದ ನಿರ್ದೇಶಕ ಸುಧೀರ್ ಅತ್ತಾವರ್ ಗೆ ಕಿಯಾ ಕೇರನ್ಸ್ ಗಿಫ್ಟ್!!

Next Post

ಹೊಸ ಶೂ-ಚಪ್ಪಲಿ ಧರಿಸಿ ಕಾಲುಗಳಲ್ಲಿ ಗಾಯವಾದ್ರೆ ಈ ರೆಮಿಡಿನ ಟ್ರೈ ಮಾಡಿ

Related Posts

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ 60 ದಿನ ಸಂಚಾರ ನಿರ್ಬಂಧ; ವಾಹನ ಸವಾರರಿಗೆ ಪರ್ಯಾಯ ಮಾರ್ಗ
Top Story

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ 60 ದಿನ ಸಂಚಾರ ನಿರ್ಬಂಧ; ವಾಹನ ಸವಾರರಿಗೆ ಪರ್ಯಾಯ ಮಾರ್ಗ

by ಪ್ರತಿಧ್ವನಿ
August 24, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ವೈಟ್‌ಟಾಪಿಂಗ್ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 24ರಿಂದ ಮುಂದಿನ 60 ದಿನಗಳ ಕಾಲ ರಸ್ತೆ...

Read moreDetails
ಟಾಕ್ಸಿಕ್ ಬಿಡುಗಡೆಗೆ 2 ದಿನ ಬಾಕಿ; ತೆಲುಗು ರಾಜ್ಯಗಳಲ್ಲಿ ಟಿಕೆಟ್ ಬುಕಿಂಗ್ ಓಪನ್ ಆಗದಿರಲು ಕಾರಣವೇನು?

ಟಾಕ್ಸಿಕ್ ಬಿಡುಗಡೆಗೆ 2 ದಿನ ಬಾಕಿ; ತೆಲುಗು ರಾಜ್ಯಗಳಲ್ಲಿ ಟಿಕೆಟ್ ಬುಕಿಂಗ್ ಓಪನ್ ಆಗದಿರಲು ಕಾರಣವೇನು?

August 24, 2026
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ: ಬಿ.ವೈ ವಿಜಯೇಂದ್ರ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ: ಬಿ.ವೈ ವಿಜಯೇಂದ್ರ

August 24, 2026
ಅಧಿಕಾರಿಗಳನ್ನೇ ಬೆಚ್ಚಿ ಬೀಳಿಸಿದ ಕೇಸ್‌: ₹30,000 ಕೋಟಿ ಡಿಜಿಟಲ್ ಅರೆಸ್ಟ್ ವಂಚನೆ ಜಾಲ ಪತ್ತೆ..!

ಅಧಿಕಾರಿಗಳನ್ನೇ ಬೆಚ್ಚಿ ಬೀಳಿಸಿದ ಕೇಸ್‌: ₹30,000 ಕೋಟಿ ಡಿಜಿಟಲ್ ಅರೆಸ್ಟ್ ವಂಚನೆ ಜಾಲ ಪತ್ತೆ..!

August 24, 2026
ಒಂದೇ ಪಕ್ಷಕ್ಕಾಗಿ 5 ದಶಕಗಳ ನಿಷ್ಠಾವಂತ ಸೇವೆ: ಕೆ.ಜೆ ಜಾರ್ಜ್ ರಾಜಕೀಯ ಜೀವನದ ಸಿಂಹಾವಲೋಕನ

ಒಂದೇ ಪಕ್ಷಕ್ಕಾಗಿ 5 ದಶಕಗಳ ನಿಷ್ಠಾವಂತ ಸೇವೆ: ಕೆ.ಜೆ ಜಾರ್ಜ್ ರಾಜಕೀಯ ಜೀವನದ ಸಿಂಹಾವಲೋಕನ

August 24, 2026
Next Post
ಹೊಸ ಶೂ-ಚಪ್ಪಲಿ ಧರಿಸಿ ಕಾಲುಗಳಲ್ಲಿ ಗಾಯವಾದ್ರೆ ಈ ರೆಮಿಡಿನ ಟ್ರೈ ಮಾಡಿ

ಹೊಸ ಶೂ-ಚಪ್ಪಲಿ ಧರಿಸಿ ಕಾಲುಗಳಲ್ಲಿ ಗಾಯವಾದ್ರೆ ಈ ರೆಮಿಡಿನ ಟ್ರೈ ಮಾಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada