• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿ:ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ

ಪ್ರತಿಧ್ವನಿ by ಪ್ರತಿಧ್ವನಿ
September 30, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ: ಸರಸಕ್ಕೆ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೇಡಂ (Sedam) ತಾಲೂಕಿನ ಬಟಗೇರಾ(ಬಿ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ (42) ಕೊಲೆಯಾದ ಮಹಿಳೆ. ಶೇಖಪ್ಪ ಕೊಲೆ ಮಾಡಿದ ಆರೋಪಿ.

ADVERTISEMENT

ನಾಗಮ್ಮಳ ಪತಿ ಶೇಖಪ್ಪ ಬೇರೆಯವರ ಜಮೀನಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದನು. ಆದರೆ, ಪ್ರತಿನಿತ್ಯ ಕಂಠಪೂರ್ತಿ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ಕೊಡುತ್ತಿದ್ದನು. ಆರೋಪಿ ಶೇಖಪ್ಪಗೆ ಇಬ್ಬರು ಪತ್ನಿಯರಿದ್ದು, ಪತಿಯ ಕಿರುಕುಳ ತಾಳಲಾರದೆ ಎರಡನೇ ಪತ್ನಿ ತವರು ಸೇರಿದ್ದಳು. ಇತ್ತ ನಾಗಮ್ಮಳ ನಡುವಳಿಕೆ ಬಗ್ಗೆ ಶೇಖಪ್ಪ ಅನುಮಾನ ಹೊಂದಿದ್ದನು. ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶೇಖಪ್ಪ ಆರೋಪ ಮಾಡುತ್ತಿದ್ದನಂತೆ.

ಇದರಿಂದ ಬೇಸತ್ತಿದ್ದ ನಾಗಮ್ಮ ಕೆಲದಿನಗಳ ಹಿಂದಷ್ಟೆ ಊರಾಚೆ ಮನೆ ಮಾಡಿ ಮಕ್ಕಳ ಜೊತೆ ವಾಸವಾಗಿದ್ದಳು. ಶನಿವಾರ (ಸೆ.28) ರಂದು ಸಂಬಂಧಿಕರು ಸಂಧಾನ ಮಾಡಿ, ನಾಗಮ್ಮಳನ್ನು ಪತಿ ಶೇಖಪ್ಪನ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಅದೇ ದಿನ ರಾತ್ರಿ ಕಂಠಪೂರ್ತಿ ಕುಡಿದ ಬಂದ ಶೇಖಪ್ಪ, ಪತ್ನಿ ನಾಗಮ್ಮಳಿಗೆ ಸರಸಕ್ಕೆ ಕರೆದಿದ್ದಾನೆ. ಆದರೆ ಪತ್ನಿ ನಾಗಮ್ಮ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಶೇಖಪ್ಪ, ನಿನ್ನನ್ನು ಕೊಚ್ಚಿ ಹಾಕುತ್ತೇನೆ ಅಂತ ಧಮ್ಕಿ ಹಾಕಿದ್ದಾನೆ. ಏನ್ ಮಾಡ್ತಿಯಾ ಮಾಡು ಅಂತ ನಾಗಮ್ಮ ಹೇಳುತ್ತಿದ್ದಂತೆ, ಹಗ್ಗದಿಂದ ನಾಗಮ್ಮಳನ್ನು ಉಸಿರುಗಟ್ಟಿಸಿ, ಬಳಿಕ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ಸೇಡಂ ಪೊಲೀಸ್ ಠಾಣೆಗೆ ಹೋಗಿ ನಾನು ಪತ್ನಿಯನ್ನು ಕೊಲೆ ಮಾಡಿದ್ದೇನೆ ಅಂತ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಸೇಡಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶರಣಾಗಿರುವ ಶೇಖಪ್ಪನನ್ನು ವಿಚಾರಣೆ ನಡೆಸುತ್ತಿದ್ದಾರೆ.

Tags: crimePolice department KarnatakaThe husband who killed his wife
Previous Post

ಕುಮಾರಸ್ವಾಮಿ ಬಂಧನ ಫಿಕ್ಸ್ ?! – ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಕೋರ್ಟ್ ಮೆಟ್ಟಿಲೇರಲಿರುವ S.I.T

Next Post

ತಮ್ಮ ಪಕ್ಷದ ನಾಯಕನಿಗೆ ಟಾಂಗ್‌ ಕೊಟ್ಟ ವಿಜಯೇಂದ್ರ..!

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
Next Post

ತಮ್ಮ ಪಕ್ಷದ ನಾಯಕನಿಗೆ ಟಾಂಗ್‌ ಕೊಟ್ಟ ವಿಜಯೇಂದ್ರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada