• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in ಕರ್ನಾಟಕ, ರಾಜಕೀಯ
0
ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌
Share on WhatsAppShare on FacebookShare on Telegram

ಧಾರವಾಡ, ಜನವರಿ 25: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ADVERTISEMENT

ಗುದ್ದಲಿ ಪೂಜಾ ಕಾರ್ಯಕ್ರಮ
ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್‌ ಅವರು ಭಾಗವಹಿಸಿದ್ದರು.

ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ, ಗಳಗಿಹುಲಕೊಪ್ಪ ರಸ್ತೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ. 140.00 ಲಕ್ಷಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮಂಜೂರಾದ ನೀರಸಾಗರ. ಕನ್ನೇನಾಯ್ಕನಕೊಪ್ಪ, ಡೊಂಬರಿಕೊಪ್ಪ ರಸ್ತೆಗಳ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ನಡೆಸಿದರು.

ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ
ಸಣ್ಣ ನೀರಾವರಿ ಇಲಾಖೆಯಿಂದ ರೂ. 320.00 ಲಕ್ಷಗಳಲ್ಲಿ ಜಿ.ಬಸವನಕೊಪ್ಪ ಮತ್ತು ನೀರಸಾಗರ ಮಧ್ಯದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.


ಪೌರ ಕಾರ್ಮಿಕರಿಗೆ ಮನೆ: ಸಚಿವರ ಪ್ರಯತ್ನದ ಫಲ
ಅಳ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯತ್‌ ಮಾಲ್ಕಿಯ ಆಸ್ತಿ ನಂ 3125/2 ರಲ್ಲಿ ಜಿ+3 ಮಾದರಿಯ ಮನೆಗಳ ನಿರ್ಮಾಣ ಉದ್ಘಾಟನೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಅವರು ಇಂದು ಭಾಗವಹಿಸಿದ್ದರು.

ವಿಶೇಷ ಎಂದರೆ ಈ ಮನೆಗಳ ನಿರ್ಮಾಣದಲ್ಲಿ ಸಚಿವ ಸಂತೋಷ್‌ ಲಾಡ್‌ ಅವರು ಸಾಕಷ್ಟು ಶ್ರಮವಹಿಸಿದ್ದು, ಅವರ ಪ್ರಯತ್ನದ ಫಲವಾಗಿ ಮನೆಗಳು ನಿರ್ಮಾಣವಾಗಿ ಲೋಕಾರ್ಪಣೆಯಾಗಿದೆ.

Tags: minister santosh ladsanthosh ladSantosh Ladsantosh lad biographysantosh lad congresssantosh lad dharwadsantosh lad exclusivesantosh lad in suvarna newssantosh lad interviewsantosh lad interview in suvarna newssantosh lad mlasantosh lad newssantosh lad pressmeetsantosh lad speechsantosh lad statussantosh lad videosantosh lad with ajitsantosh lad with ajit hanamakkanavarsuvarna news hour special with santosh lad
Previous Post

ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ

Next Post

ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

Related Posts

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
0

ಗಂಡು ಮಕ್ಕಳಮೇಲೆ ರೇಗುವುದು ಜಾಸ್ತಿ ಮಾತು ಮಾತಿಗೆ ಹೆಣ್ಣನ್ನು ಸಂಪ್ರದಾಯ ಪದ್ಧತಿ ಆಚರಣೆ ನಡೆ ನುಡಿ ಮೈಮಾಟ ಸ್ವತಂತ್ರ ಅಳು ನಗು ಎಲ್ಲದರಲ್ಲೂ ಕಟ್ಟಿ ಹಾಕುವ ಸಮಾಜ...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
Next Post
ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada