• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
October 28, 2025
in Top Story, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ
0
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Share on WhatsAppShare on FacebookShare on Telegram
ADVERTISEMENT

 

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಹೆಮ್ಮೆಯ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಆರಂಭಿಸುತ್ತಿರುವ ಸುಸಜ್ಜಿತ ಕಲಾಲೋಕ ಮಳಿಗೆಯನ್ನು ನವೆಂಬರ್ ಎರಡನೇ ವಾರದಲ್ಲಿ ಉದ್ಘಾಟಿಸಲಾಗುವುದು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರನ್ನೂ ಆಹ್ವಾನಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

Tejashwi Yadav: ಬಿಹಾರದಲ್ಲಿ NDA ವಿರುದ್ಧ ತೇಜಸ್ವಿ ಯಾದವ್‌ ಅಬ್ಬರ..! #tejashwiyadav #bihar #election

ಈ ಸಂಬಂಧವಾಗಿ ಅವರು ಮಂಗಳವಾರ ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಅವರೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಸಿದ್ಧತೆ ಬಗ್ಗೆ ಚರ್ಚಿಸಿದರು.

ಕಲಾಲೋಕ ಮಳಿಗೆಯು ಮುಖ್ಯವಾಗಿ ದೇಶ/ವಿದೇಶಿ ಗ್ರಾಹಕರನ್ನು ಆದ್ಯತೆಯಾಗಿ ಇಟ್ಟುಕೊಂಡಿದೆ. ಕರ್ನಾಟಕದಲ್ಲಿ ಜಿ.ಐ. ಮಾನ್ಯತೆ ಹೊಂದಿರುವ 40ಕ್ಕೂ ಹೆಚ್ಚು ಉತ್ಪನ್ನಗಳಿವೆ. ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಬಂಜಾರ ಉತ್ಪನ್ನಗಳು, ಇಳಕಲ್ ಸೀರೆ, ಕಾಫಿ, ಲಿಡ್ಕರ್ ಉತ್ಪನ್ನಗಳು, ಮೈಸೂರು ಸ್ಯಾಂಡಲ್ ಸೋಪ್ ತರಹದ ಉತ್ಪನ್ನಗಳಿಗೆ ಭಾರೀ ಬೇಡಿಕೆ ಇದೆ. ಇವೆಲ್ಲವೂ ಕಲಾಲೋಕ ಮಳಿಗೆಯಲ್ಲಿ ಸಿಗುವಂತೆ ಮಾಡಲಾಗುವುದು. ಈ ಮೂಲಕ ಕರ್ನಾಟಕದ ಅಸ್ಮಿತೆ ಮತ್ತು ಪರಂಪರೆಗೆ ವ್ಯಾಪಕ ಮನ್ನಣೆ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕದ ವಿಶಿಷ್ಟ ಉತ್ಪನ್ನಗಳ ಬ್ರ್ಯಾಂಡಿಂಗ್ ಮಾಡುವುದು ಸರಕಾರದ ಆಶಯವಾಗಿದೆ. ಇದಕ್ಕೆ ತಕ್ಕಂತೆ ಗ್ರಾಹಕರಿಗೆ ಗಿಫ್ಟ್ ಬಾಕ್ಸ್ ಇತ್ಯಾದಿಗಳು ಸಿಗುವಂತೆ ಮಾಡಲಾಗುವುದು. ಜೊತೆಗೆ ಕಲಾಲೋಕ ಮಳಿಗೆಗೆ ತಾರಾವರ್ಚಸ್ಸಿನ ವ್ಯಕ್ತಿಗಳನ್ನು ಆಮಂತ್ರಿಸಲಾಗುವುದು. ಈ ಮೂಲಕ ವ್ಯವಸ್ಥಿತ ಪ್ರಚಾರ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ಅವರು ವಿವರಿಸಿದ್ದಾರೆ.

Belagavi : ಇದು ಉದ್ಯೋಗ ಖಾತ್ರಿ ಯೋಜನೆ ಅಲ್ಲಾ..!  ದುಡ್ಡು ಕತ್ರಿ ಯೋಜನೆ #pratidhvani #belagavi
Tags: 60 seconds mb patilM B PatilMB Patilmb patil 60 secondsmb patil angrymb patil bhashanmb patil bijapurmb patil congressmb patil familymb patil housemb patil latest mewsmb patil latest newsmb patil meetingmb patil mlamb patil mocks yatnalmb patil newsmb patil on yatnalmb patil press meetmb patil sonmb patil songmb patil speechmb patil supportersmb patil today newsmb patil videosmb patil warns yatnalmbpatilMinister MB Patilyatnal vs mb patil
Previous Post

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

Next Post

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada