• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Rajanikanth: ರಜನಿಕಾಂತ್ 173ನೇ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಕಮಲ್ ಹಾಸನ್..

ತಲೈವಾ-173 ಸಿನಿಮಾಗಾಗಿ ಒಂದಾದ ರಜನಿಕಾಂತ್-ಕಮಲ್ ಹಾಸನ್ (Rajani Kanth-Kamal Hassan)...

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Rajanikanth: ರಜನಿಕಾಂತ್ 173ನೇ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಕಮಲ್ ಹಾಸನ್..
Share on WhatsAppShare on FacebookShare on Telegram

ADVERTISEMENT

ಸೂಪರ್ ಸ್ಟಾರ್ ರಜನಿಕಾಂತ್ (Super Star Rajanikanth) ಹಾಗೂ ಉಳಗನಾಯಗನ್ ಕಮಲ್ ಹಾಸನ್ (Kamal Hassan) ಸಿನಿಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ 173ನೇ ಸಿನಿಮಾ‌ ಘೋಷಣೆಯಾಗಿದೆ. ಈ ಚಿತ್ರಕ್ಕೆ ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ. ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ರಜನಿಕಾಂತ್ ಚಿತ್ರ ನಿರ್ಮಾಣ ಮಾಡಲಿದ್ದಾರೆ.

ನಿರ್ದೇಶಕ ಯಾರು?
ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ಖುಷ್ಬು ಸುಂದರ್ ಅವರ ಪತ್ನಿ ಸಿ ಸುಂದರ್ ತಲೈವಾ ಅವರ 173ನೇ ಚಿತ್ರ ನಿರ್ದೇಶನ ಮಾಡಲಿದ್ದಾರೆ. ರಜನಿಗೆ ಅರುಣಾಚಲಂ‌ ಎಂಬ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಇವರು, ಕಮಲ್ ಹಾಸನ್ ಗೆ ಅನ್ಬೆ ಶಿವಂ‌ ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ.

ಯಾವಾಗ ರಿಲೀಸ್..
ಸಿ ಸುಂದರ್ ನಿರ್ದೇಶನ ಮಾಡಲಿರುವ ಕಮಲ್ ನಿರ್ಮಾಣ ಮಾಡಲಿರುವ ರಜನಿ ನಟಿಸಲಿರುವ ಈ ಚಿತ್ರವನ್ನು 2027ರ ಪೊಂಗಲ್ ಹಬ್ಬಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

Tags: Actor Kamal Hassancoolie rajinikanthhappy birthday rajinikanthhukum rajinikanthjailer rajinikanthkamal hassanmollywoodRajinikanthrajinikanth (actor)rajinikanth coolierajinikanth dubbingrajinikanth hindi songsrajinikanth hitsrajinikanth mass scenesrajinikanth moviesrajinikanth old moviesrajinikanth signature stylerajinikanth songrajinikanth songsrajinikanth tamil moviesrajinikanth vettaiyanrajnikant funny videorajnikanthsuper star rajinikanth moviesuperstar rajinikanthTamil Moviethalaivar rajinikanthtollywood
Previous Post

ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

Related Posts

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
0

ಥಣಿಸಂದ್ರದ ಎಸ್‌ಆರ್‌ಕೆ ನಗರದಲ್ಲಿ ನಡೆದಿರುವ ಮನೆಗಳ ಧ್ವಂಸ ಕಾರ್ಯವು, ಕೇವಲ ಒಂದು ಬಡಾವಣೆಯ ತೆರವು ಅಲ್ಲ; ಅದು ಇಂದಿನ ಆಡಳಿತ ವ್ಯವಸ್ಥೆಯ ಮಾನವೀಯ ಮುಖವನ್ನು ಪ್ರಶ್ನಿಸುವ ಗಂಭೀರ...

Read moreDetails
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Next Post
ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada