• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಮಲ್ ‘ಇಂಡಿಯನ್-2’ಗೆ ಕಿಚ್ಚ ಸಾಥ್

ಪ್ರತಿಧ್ವನಿ by ಪ್ರತಿಧ್ವನಿ
November 2, 2023
in Top Story, ಸಿನಿಮಾ
0
ಕಮಲ್ ‘ಇಂಡಿಯನ್-2’ಗೆ ಕಿಚ್ಚ ಸಾಥ್
Share on WhatsAppShare on FacebookShare on Telegram

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ನಾಳೆ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬೀಳಲಿದ್ದು, ಕಮಲ್ ಹಾಸನ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ADVERTISEMENT

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್‌’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು.

ಅದರ ಮುಂದುವರೆದ ಭಾಗವಾಗಿರುವಇಂಡಿಯನ್-2 ಚಿತ್ರದ ಇಂಟ್ರೋ ವೀಡಿಯೋ ನಾಳೆ ರಿಲೀಸ್ ಆಗ್ತಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಲಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ.

ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್

Tags: aamirkhanIndian 2Kamalssrajamoulisudeep
Previous Post

Sonal Monteiro | ರಾಬರ್ಟ್ ಆದ್ಮೇಲೆ ಮತ್ತೆ ದರ್ಶನ್ ಸರ್ ಜೊತೆ ಸ್ಕ್ರೀನ್ ಶೇರ್ ಮಾಡೋ ಅವಕಾಶ ಸಿಕ್ತು

Next Post

ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಪ್ರೇತ ಸಿನಿಮಾದ ಆಡಿಯೋ ಲಾಂಚ್

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಪ್ರೇತ ಸಿನಿಮಾದ ಆಡಿಯೋ ಲಾಂಚ್

ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಪ್ರೇತ ಸಿನಿಮಾದ ಆಡಿಯೋ ಲಾಂಚ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada