• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕಮಲ ಪಡೆಗೆ ಕೈ ನಾಯಕರ ಶಾಕ್.‌

ಪ್ರತಿಧ್ವನಿ by ಪ್ರತಿಧ್ವನಿ
October 29, 2024
in Uncategorized
0
Share on WhatsAppShare on FacebookShare on Telegram

ಕಮಲ ತೊರೆದು ಕೈ ಪಾಳಯ ಸೇರಿದ ಸದಸ್ಯರು..

ADVERTISEMENT

ಬೈ ಎಲೆಕ್ಷನ್‌ ಜಿದ್ದಾಜಿದ್ದಿನ ಕಣವಾಗಿ ಚನ್ನಪಟ್ಟಣ ಮಾರ್ಪಟ್ಟಿದೆ.. ಒಂದು ಕಡೆ ಕೈ ನಾಯಕರು ಸ್ಟಾಟರ್ಜಿ ಮಾಡ್ತಾ ಇದ್ರೆ ಇತ್ತ ಮೈತ್ರಿ ನಾಯಕರು ಅಧಿಕಾರ ಹಿಡಿಯಲು ರಣತಂತ್ರ ಮಾಡ್ತಿದ್ದಾರೆ. ಇದೇ ಹೊತ್ತಿನಲ್ಲಿ ರಣ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣದಲ್ಲಿ ಮೈತ್ರಿ ಪಕ್ಷಕ್ಕೆ ಡಿಕೆ ಬ್ರದರ್ಸ್‌ ಬಿಕ್‌ಶಾಕ್‌ ನೀಡಿದ್ದಾರೆ…. 6 ಜನ ಕಮಲ ಪಾಳ್ಯದ ನಗರಸಭೆ ಸದಸ್ಯರನ್ನು ಕೈ ಪಾಳ್ಯಕ್ಕೆ ಆದ್ದೂರಿಯಾಗಿ ಸೇರ್ಪಡೆ ಮಾಡಿಕೊಂಡಿದ್ದಾರೆ…

ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 6 ಮಂದಿ ನಗರಸಭೆ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಗರಸಭಾ ಸದಸ್ಯರಾದ ಚಂದ್ರು, ಮಂಗಳಮ್ಮ, ಮನೋಹರ್, ಕಮಲ, ಜಯಮಾಲ, ಕಸ್ತೂರಿ ಕಾಂಗ್ರೇಸ್‌ ಸೇರ್ಪಡೆಗೊಂಡ ಸದಸ್ಯರು.

2021-22ರಲ್ಲಿ ನಗರಸಭೆಗೆ ಬಿಜೆಪಿಯಿಂದ ಆಯ್ಕೆ ಆಗಿದ್ದ ಒಟ್ಟು 31 ಸದಸ್ಯರ ಪೈಕಿ 07 ಮಂದಿ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್‌ನಿಂದ ಗೆದ್ದಿದ್ದರು. ಎರಡು ತಿಂಗಳ ಹಿಂದೆ 13 ಮಂದಿ ಜೆಡಿಎಸ್ ಸದಸ್ಯರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು.

Tags: BJPbjp karnatakabjp vs congresscongresscongress in karnatakacongress karnatakaCongress Partycongress wins karnatakaKarnatakakarnataka assembly elections 2023Karnataka Congresskarnataka congress fake newsKarnataka ElectionKarnataka Election 2023karnataka election resultKarnataka Election Result 2023karnataka election results 2023Karnataka Electionskarnataka elections 2023karnataka latest newskarnataka newsKarnataka Politicskarnataka pollsNikhil Kumarswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಒಳ ಮೀಸಲಾತಿ ನೀಡುವ ಕುರಿತು ಸಚಿವ ಸಂಪುಟದ ತೀರ್ಮಾನ

Next Post

ಒಳ ಮೀಸಲಾತಿ ನೀಡಲು ಆಯೋಗ ರಚನೆ.. ರಾಜ್ಯ ಸರ್ಕಾರದ ಕಾಲ ಹರಣವೇ..?

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post
ಒಳ ಮೀಸಲಾತಿ ನೀಡಲು ಆಯೋಗ ರಚನೆ.. ರಾಜ್ಯ ಸರ್ಕಾರದ ಕಾಲ ಹರಣವೇ..?

ಒಳ ಮೀಸಲಾತಿ ನೀಡಲು ಆಯೋಗ ರಚನೆ.. ರಾಜ್ಯ ಸರ್ಕಾರದ ಕಾಲ ಹರಣವೇ..?

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada