• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೈಕೋರ್ಟ್​ ಛೀಮಾರಿ ಬಳಿಕವೂ ಕ್ಷಮೆ ಕೇಳದ ಕಮಲ್​.. ಮೊಂಡಾಟ..

ಕೃಷ್ಣ ಮಣಿ by ಕೃಷ್ಣ ಮಣಿ
June 3, 2025
in Top Story, ಕರ್ನಾಟಕ, ಸಿನಿಮಾ
0
ಹೈಕೋರ್ಟ್​ ಛೀಮಾರಿ ಬಳಿಕವೂ ಕ್ಷಮೆ ಕೇಳದ ಕಮಲ್​.. ಮೊಂಡಾಟ..
Share on WhatsAppShare on FacebookShare on Telegram

ಕನ್ನಡದ ಬಗ್ಗೆ ತಮಿಳು ನಟ ಕಮಲ್​ ಹಾಸನ್ ಅವಹೇಳನ ಮಾಡಿದ ಬಳಿಕ ಚಿತ್ರಬಿಡುಗಡೆಗೆ ಭದ್ರತೆ ನೀಡುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಹೈಕೋರ್ಟ್​​ ಅರ್ಜಿ ವಿಚಾರಣೆ ವೇಳೆ ಕಮಲ್​ ಹಾಸನ್​ಗೆ ಕೋರ್ಟ್​ ಛೀಮಾರಿ ಹಾಕಿದೆ.. ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ… ಮೊದಲು ಕಮಲ್ ಹಾಸನ್​ ಕ್ಷಮೆ ಕೇಳಲಿ.. ಆ ನಂತರ ಥಗ್ ಲೈಫ್​ ಸಿನಿಮಾ ಬಿಡುಗಡೆ ಬಗ್ಗೆ ಅರ್ಜಿ ಪರಿಗಣನೆ ಮಾಡಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ ಕಮಲ್ ಹಾಸನ್ ಇರಲಿ.. ಯಾರೇ ಇರಲಿ.. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕಟ್ಟು ನಿಟ್ಟಾಗಿ ಹೇಳಿದ್ದಾರೆ.

ADVERTISEMENT
Kamal Haasan ಕ್ಷಮೆ ಕೇಳಲು ಕೋರ್ಟ್ ಹೇಳಿದೆ ಕನ್ನಡ ಸಂಘಟನೆಗಳಿಗೆ ತಾಳ್ಮೆ ಇರಲಿ ಎಂದ DCM ಡಿಕೆಶಿ #pratidhvani

ರಾಜ್ಯದಲ್ಲಿ ಭಾಷೆ ಮುಖ್ಯವಾದದ್ದು, ಯಾವುದೇ ಭಾಷೆಯಿಂದ ಕನ್ನಡ ಹುಟ್ಟಿದೆ ಅಂದ್ರೆ ಹೇಗೆ..? ಇವತ್ತಿನ ಈ ಪರಿಸ್ಥಿತಿಗೆ ಕಮಲ್ ಹಾಸನ್ ನೇರ ಕಾರಣ.. ನಿಮ್ಮ ಹೇಳಿಕೆಯಿಂದ ಶಿವರಾಜ್​ಕುಮಾರ್​ಗೆ ಸಮಸ್ಯೆಯಾಗಿದೆ. ನೀವು ಕ್ಷಮೆ ಕೇಳದಿದ್ರೆ ಬೇಕಾಗಿಲ್ಲ.. ಕರ್ನಾಟಕ ಬಿಟ್ಟು ಬೇರೆ ಕಡೆ ಸಿನಿಮಾ ರಿಲೀಸ್ ಮಾಡಿಕೊಳ್ಳಿ ಎಂದಿರುವ ನ್ಯಾಯಮೂರ್ತಿಗಳು, ನೀವು ಮಾಡಿದ ತಪ್ಪಿಗೆ ಪೊಲೀಸರ ಭದ್ರತೆ ಯಾಕೆ ನೀಡಬೇಕು.? ಎಂದು ತರಾಟೆ ತೆಗೆದುಕೊಂಡಿತ್ತು. ಆ ಬಳಿಕ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿ ಕ್ಷಮಾಪಣೆ ಕೇಳುವುದಕ್ಕೆ ಕಾಲಾವಕಾಶ ಮಾಡಿಕೊಟ್ಟಿತ್ತು. ಆದರೆ ಕಮಲ್​ ಹಾಸನ್​ ಕ್ಷಮೆ ಕೇಳಲಿಲ್ಲ..

ನಟ ಕಮಲ್​ ಹಾಸನ್​ಗೆ ಹೈಕೋರ್ಟ್​ ಚೀಮಾರಿ ಹಾಕಿದ ವಿಚಾರದ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕಮಲ್ ಹಾಸನ್​ ಕ್ಷಮೆಯಾಚನೆಗೆ ಹೈಕೋರ್ಟ್​​ ಹೇಳಿದೆ. ಅವರು ಕ್ಷಮೆ ಕೇಳ್ತಾರೆ ಅನ್ನೋ ವಿಶ್ವಾಸವಿದೆ. ಕನ್ನಡಪರ ಸಂಘಟನೆಗಳಿಗೆ ನಾನು ಮನವಿ ಮಾಡ್ತೀನಿ. ಪ್ರತಿಭಟನೆ ವಿಕೋಪಕ್ಕೆ ಹೋಗಬಾರದು ಎಂದಿದ್ದಾರೆ. ಇನ್ನು ಇದೇ ವಿಚಾರವಾಗಿ ಕರವೇ ನಾರಾಯಣಗೌಡ ಪ್ರತಿಕ್ರಿಯಿಸಿ ಕಮಲ್​ ಹಾಸನ್​ ಮಹಾನ್​ ಮೂರ್ಖ, ಅವಿವೇಕಿ ಎಂದು ಕಿಡಿಕಾರಿದ್ದಾರೆ. ಕನ್ನಡ ಭಾಷೆ ಬಗ್ಗೆ ಜ್ಞಾನ ಇಲ್ಲದೆ ಇದ್ದರೂ ನಮ್ಮ ಭಾಷೆ ಬಗ್ಗೆ ಮಾತನಾಡಿದ್ದಾನೆ, ಇನ್ಮುಂದೆ ಯಾವುದೇ ಕಾರಣಕ್ಕೂ ಕರ್ನಾಟಕ್ಕೆ ಕಮಲ್ ಹಾಸನ್​ ಸಿನಿಮಾ ಬಿಡುಗಡೆಗೆ ಬಿಡಲ್ಲ ಎಂದಿದ್ದಾರೆ

ಕ್ಷಮೆ ಕೇಳದೇ ಮತ್ತೆ ಮೊಂಡುತನ ಪ್ರದರ್ಶಿಸಿರುವ ನಟ ಕಮಲ್ ಹಾಸನ್. ಫಿಲ್ಮ್​ ಚೇಂಬರ್​ ಅಧ್ಯಕ್ಷ ನರಸಿಂಹನ್​ಗೆ ಪತ್ರ ಬರೆದಿದ್ದಾರೆ. ಕಮಲ್ ಹಾಸನ್​ ಪತ್ರದ ಮೂಲಕವೂ ಕ್ಷಮೆ ಕೇಳದೇ ಉದ್ಧಟತನ ಮೆರೆದಿದ್ದು, ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಇದು ನನಗೆ ಹೆಚ್ಚು ನೋವುಂಟು ಮಾಡಿದೆ.. ಕನ್ನಡವನ್ನ ಕುಗ್ಗಿಸಲು ನಾನು ಈ ರೀತಿ ಹೇಳಿಲ್ಲ. ಕನ್ನಡ ಭಾಷೆಯ ಪರಂಪರೆಯ ಬಗ್ಗೆ ಚರ್ಚೆ ಇಲ್ಲ. ತಮಿಳಿನಂತೆ, ಕನ್ನಡವೂ ಸಾಂಸ್ಕೃತಿಕ ಸಂಪ್ರಾದಾಯ ಹೊಂದಿದೆ. ಭಾಷೆಯ ಮೇಲಿನ ನನ್ನ ಪ್ರೀತಿ ನಿಜವಾದದ್ದು, ಆದ್ರೆ ಯಾವುದೇ ಒಂದು ಭಾಷೆಯ ಪ್ರಾಬಲ್ಯವನ್ನ ವಿರೋಧಿಸುತ್ತೇನೆ. ಸಿನಿಮಾ ಜನರ ನಡುವಿನ ಸೇತುವೆಯಾಗಬೇಕು.. ವಿಭಜಿಸುವ ಗೋಡೆ ಆಗಬಾರದು ಎಂದು ಹೇಳಿದ್ದಾರೆ.

Previous Post

ಮೊದಲು ಕನ್ನಡಿಗರ ಕ್ಷಮೆ ಕೇಳಿ – ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ ..! 

Next Post

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

Related Posts

Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
0

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ, ವಾರದಲ್ಲಿ ಸಿಎಂ ಜತೆ ಚರ್ಚೆ ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ...

Read moreDetails

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

July 30, 2025
Next Post

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

Recent News

Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,
Top Story

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

by ನಾ ದಿವಾಕರ
July 30, 2025
Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada