• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನಕಪುರ | ಭೋವಿ ಸಮುದಾಯದವರ ಮೇಲೆ ಹಲ್ಲೆ: ಮೂವರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇತರೆ / Others, ಕರ್ನಾಟಕ, ಜೀವನದ ಶೈಲಿ, ರಾಜಕೀಯ
0
ಕನಕಪುರ | ಭೋವಿ ಸಮುದಾಯದವರ ಮೇಲೆ ಹಲ್ಲೆ: ಮೂವರ ಬಂಧನ
Share on WhatsAppShare on FacebookShare on Telegram

ಕನಕಪುರ: ತಾಲ್ಲೂಕಿನ ತಾಮಸಂದ್ರ ವೃತ್ತದಲ್ಲಿ ಬುಧವಾರ ಮೇಲ್ಜಾತಿ ತಿಗಳ ಸಮುದಾಯದ ಗುಂಪೊಂದು ಭೋವಿ ಸಮುದಾಯದವರ ವಾಸ ಸ್ಥಳಕ್ಕೆ ನುಗ್ಗಿ, ಲಾಂಗು ಮತ್ತು ಮಚ್ಚುಗಳಿಂದ ಮಹಿಳೆಯರು ಸೇರಿದಂತೆ ಸುಮಾರು 12 ಮಂದಿ ಮೇಲೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ.

ADVERTISEMENT

ಘಟನೆಯಿಂದ ಬೆಚ್ಚಿ ಬಿದ್ದಿರುವ ಗ್ರಾಮಸ್ಥರು ಕನಕಪುರ-ರಾಮನಗರ ರಸ್ತೆಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು, ಎಸ್.ಸಿ ಮತ್ತು ಎಸ್‌.ಟಿದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ 16 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಮೂವರು ಆರೋಪಿಗಳಾದ ಪ್ರಸಾದ್ ಅಲಿಯಾಸ್ ಕರಿಯಪ್ಪ, ನಾಗೇಂದ್ರ ಹಾಗೂ ಆಟೋ ಮಹದೇವ ಎಂಬಾತನನ್ನು ಘಟನೆ ನಡೆದ ಕೆಲವೇ ತಾಸಿನಲ್ಲಿ ಬಂಧಿಸಿದ್ದಾರೆ.

ತಲೆ ಮರೆಸಿಕೊಂಡಿರುವ ಮೇಗಳ ಬೀದಿಯ ಮಂಜು, ಕೀರ್ತಿ, ಶರತ್, ನಾಗೇಂದ್ರ ತಂದೆ ನಾಗಲಿಂಗಯ್ಯ ಸೇರಿದಂತೆ ಉಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಲ್ಲಿ ಭರತ್ ಎಂಬುವರ ತಲೆಗೆ ಗಾಯವಾಗಿದ್ದು, ಅವರ ಪತ್ನಿ ಶಶಿಕಲಾಗೂ ಪೆಟ್ಟು ಬಿದ್ದಿದೆ. ಹೆಚ್ಚು ಗಾಯವಾಗಿರುವವರು ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣಪುಟ್ಟ ಗಾಯವಾಗಿರುವವರು ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎಂದು ಪೊಲೀಸರು ಹೇಳಿದರು.

ಶಾಮಿಯಾನ ವಿಷಯಕ್ಕೆ ಜಗಳ: ತಾಮಸಂದ್ರ ವೃತ್ತದಲ್ಲಿ ಬೋವಿ ಸಮುದಾಯದ 50ಕ್ಕೂ ಹೆಚ್ಚು ಕುಟುಂಬಗಳು ನೆಲೆಸಿವೆ. ಈ ವೃತ್ತದ ಮುಂದೆ ಸ್ವಲ್ಪ ದೂರದಲ್ಲಿರುವ ಹೊಸಕೋಟೆ ಎಂಬ ಊರಿನಲ್ಲಿ ತಿಗಳ ಸಮುದಾಯದವರಿದ್ದಾರೆ. ಜುಲೈ 11ರಂದು ತಾಮಸಂದ್ರ ವೃತ್ತದ ಶ್ರೀನಿವಾಸ್ ಎಂಬುವರ ಹೊಸ ಮನೆಯ ಗೃಹ ಪ್ರವೇಶವಿತ್ತು.

ಅದಕ್ಕಾಗಿ, ಗ್ರಾಮದ ರಸ್ತೆಯಲ್ಲಿ ಶಾಮಿಯಾನ ಹಾಕಿದ್ದರು.ಇದೇ ಮಾರ್ಗದಲ್ಲಿ ಬಂದ ತಿಗಳ ಸಮುದಾಯದ ನಾಗಲಿಂಗಯ್ಯ, ಪ್ರಸಾದ್ ಹಾಗೂ ಸಹಚರರು ಶಾಮಿಯಾನ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಜಗಳ ತೆಗೆದರು. ಕಾರ್ಯಕ್ರಮ ಮುಗಿದ ಬಳಿಕ ಶಾಮಿಯನಾ ತೆಗೆಯುತ್ತೇವೆ ಎಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸ್ ಅವರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಆಗ ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿ, ಮತ್ತೆ ಜಗಳ ಮಾಡಿಕೊಳ್ಳದಂತೆ ಎರಡೂ ಕಡೆಯವರಿಗೆ ಹೇಳಿದ್ದರು ಎಂದು ಗ್ರಾಮಸ್ಥರು ತಿಳಿಸಿದರು.

Tags: g prameshwarGovernment of KarnatakaHome Minister Amit ShahPolice department
Previous Post

ಚೆಲುವಣ್ಣ ಅಬ್ಬರಕ್ಕೆ ತತ್ತರಿಸಿದ ಬಿಜೆಪಿ ನಾಯಕರು..! 

Next Post

ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನವನ್ನು ಮರುಸೃಷ್ಟಿಸಿದ ಮಕ್ಕಳು. ವೀಡಿಯೊ ವೈರಲ್

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post

ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನವನ್ನು ಮರುಸೃಷ್ಟಿಸಿದ ಮಕ್ಕಳು. ವೀಡಿಯೊ ವೈರಲ್

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada