• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಭರ್ಜರಿ ಜಯ ಸಾಧಿಸಿದ ಕಂಗನಾ ರಣಾವತ್

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ರಾಜಕೀಯ
0
ಭರ್ಜರಿ ಜಯ ಸಾಧಿಸಿದ ಕಂಗನಾ ರಣಾವತ್
Share on WhatsAppShare on FacebookShare on Telegram

ದೇಶದಲ್ಲಿ ಹೇಳಿಕೆಗಳಿಂದ ವಿವಾದಕ್ಕೆ ಕಾರಣವಾಗುತ್ತಿದ್ದ ನಟಿ ಕಂಗನಾ ರಣಾವತ್ ಮಂಡಿ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ.

ADVERTISEMENT

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕಂಗನಾ ರಣಾವತ್ (Kangana Ranaut) ಮೊದಲ ಸ್ಪರ್ಧೆಯಲ್ಲಿಯೇ ಗೆಲುವು ಕಂಡಿದ್ದಾರೆ. 70,000 ಮತಗಳಿಂದ ನಟಿ ಗೆದ್ದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಎದುರು ಸ್ಪರ್ಧೆ ಮಾಡಿ ಗೆದ್ದು ತೋರಿಸಿದ್ದಾರೆ. ಕಂಗನಾ ಮುತ್ತಜ್ಜ, ಸರ್ಜು ಸಿಂಗ್ ರಣಾವತ್ ಹಿಂದೆ ಶಾಸಕರಾಗಿದ್ದರು. ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರು. ಆದರೆ ಕಂಗನಾ, ಸದ್ಯ ಬಿಜೆಪಿಯಿಂದ ಕಣಕ್ಕೆ ಇಳಿದು ಗೆದ್ದಿದ್ದಾರೆ. ಚುನಾವಣೆ ಗೆದ್ದರೆ ಬಾಲಿವುಡ್‌ಗೆ ವಿದಾಯ ಹೇಳುತ್ತೇನೆ ಎಂದು ನಟಿ ಹೇಳಿದ್ದರು. ಈಗ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BJPElectionKangana RanaMandi
Previous Post

ಆರೋಪಿ ಪ್ರಜ್ವಲ್ ರೇವಣ್ಣಗೆ ಸೋಲಿನ ಆಘಾತ ! ರಿಸಲ್ಟ್ ಗೊತ್ತಾಗ್ತಿದ್ದಂತೆ ಮೌನಕ್ಕೆ ಜಾರಿದ ಪ್ರಜ್ವಲ್ ! 

Next Post

ಲೋಕಸಭಾ ಚುನಾವಣೆ ಕೌಂಟಿಂಗ್ ಆರಂಭ – ಯಾರಿಗೆ ಸಿಗುತ್ತೆ ಬಹುಮತ?

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
Next Post

ಲೋಕಸಭಾ ಚುನಾವಣೆ ಕೌಂಟಿಂಗ್ ಆರಂಭ - ಯಾರಿಗೆ ಸಿಗುತ್ತೆ ಬಹುಮತ?

Please login to join discussion

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada