• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

VIDEO: ʼ45ʼಗೆ ಸಿನಿ ಫ್ಯಾನ್ಸ್‌ ಫುಲ್‌ ಫಿದಾ: ಪಾಸಿಟಿವ್ ರಿವ್ಯೂಗಳ ಸುರಿಮಳೆ..!

ಪ್ರತಿಧ್ವನಿ by ಪ್ರತಿಧ್ವನಿ
December 25, 2025
in Top Story, ಕರ್ನಾಟಕ, ಸಿನಿಮಾ
0
VIDEO: ʼ45ʼಗೆ ಸಿನಿ ಫ್ಯಾನ್ಸ್‌ ಫುಲ್‌ ಫಿದಾ: ಪಾಸಿಟಿವ್ ರಿವ್ಯೂಗಳ ಸುರಿಮಳೆ..!
Share on WhatsAppShare on FacebookShare on Telegram

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ(Arjun Janya) ಮೊದಲ ಬಾರಿಗೆ ಆಕ್ಷನ್‌ ಕಟ್‌ ಹೇಳಿರುವ ಈ ವರ್ಷದ ಬಹು ನಿರೀಕ್ಷಿತ ಕನ್ನಡ ಸಿನಿಮಾ ʼ45ʼ (45 Movie) ಈಗಾಗಲೇ ತೆರೆಕಂಡಿದೆ. ನಿನ್ನೆ ಬೆಂಗಳೂರಿನ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ನಡೆಸಲಾಗಿದ್ದು, ಕನ್ನಡ ಸಿನಿ ಪ್ರಿಯರು ʼ45ʼ ಸಿನಿಮಾಗೆ ಫುಲ್‌ ಫಿದಾ ಆಗಿದ್ದಾರೆ.

ADVERTISEMENT

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ರಿಯಲ್‌ ಸ್ಟಾರ್‌ ಉಪೇಂದ್ರ , ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ʼ45ʼ ಸಿನಿಮಾ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದೆ. ಈಗಾಗಲೇ ಚಿತ್ರಮಂದಿರಗಳಲ್ಲಿ ʼ45ʼ ಅಬ್ಬರ ಜೋರಾಗಿದ್ದು, ಸಿನಿಮಾ ನೋಡಿದವರು ಪಾಸಿಟಿವ್ ಅಭಿಪ್ರಾಯಗಳನ್ನೇ ನೀಡುತ್ತಿದ್ದಾರೆ. ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾ ಬಗ್ಗೆ ಏನು ಹೇಳಿದರು ಎನ್ನುವುದರ ವಿಡಿಯೋ ಇಲ್ಲಿದೆ ನೋಡಿ.

45 Premiere Show: 45 ಸಿನಿಮಾದ  ಪೇಯ್ಡ್​ ಪ್ರೀಮಿಯರ್ ಶೋಗೆ ಹರಿದು ಬಂದ ಅಭಿಮಾನಿಗಳು #pratidhvani #45movie

 

Tags: kannada moviesMoviesandalwoodshivaraj kumarupendra
Previous Post

ಚಿತ್ರದುರ್ಗ ಭೀಕರ ಬಸ್‌ ದುರಂತ: ಪ್ರಧಾನಿ ನರೇಂದ್ರ ಮೋದಿ ಸಂತಾಪ

Next Post

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada