• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಷ್ಟೇ ಅಪಪ್ರಚಾರ ಮಾಡಿದರೂ ನಿಲ್ಲಲ್ಲ, ಬಂದ್ ಮಾಡಿಯೇ ತೀರುತ್ತೇವೆ : ಬಂದ್‌ ವಿರೋಧಿಗಳ ವಿರುದ್ಧ ವಾಟಾಳ್‌ ಕಿಡಿ..

ನಾಳೆ ಕರ್ನಾಟಕ ಬಂದ್ ನಡೆದೇ ನಡೆಯುತ್ತೆ ಎಂದ ವಾಟಾಳ್ ನಾಗರಾಜ್..

ಪ್ರತಿಧ್ವನಿ by ಪ್ರತಿಧ್ವನಿ
August 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಎಷ್ಟೇ ಅಪಪ್ರಚಾರ ಮಾಡಿದರೂ ನಿಲ್ಲಲ್ಲ, ಬಂದ್ ಮಾಡಿಯೇ ತೀರುತ್ತೇವೆ : ಬಂದ್‌ ವಿರೋಧಿಗಳ ವಿರುದ್ಧ ವಾಟಾಳ್‌ ಕಿಡಿ..
Share on WhatsAppShare on FacebookShare on Telegram

ಬಾದಾಮಿ : ಸಮಗ್ರ ಕನ್ನಡಗರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾವೇರಿ ನೀರಿನ ಹೋರಾಟಕ್ಕಾಗಿ ಅ.೧೩ ರಂದು ಗುರುವಾರ ಬೆಳಿಗ್ಗೆ ೬ ರಿಂದ ಸಂಜೆ ೬ ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ನಡೆದೇ ನಡೆಯುತ್ತದೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ತಿಳಿಸಿದ್ದಾರೆ.

ADVERTISEMENT
Bengaluru ಬಂದ್‌ ಬಗ್ಗೆ ಟ್ವಿಸ್ಟ್‌ ಕೊಟ್ಟ Vatal..! | Karnataka Bandh | Cauvery | Pratidhvani

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮಹದಾಯಿ, ಕಳಸಾ ಬಂಡೂರಿ, ಉತ್ತರ ಕರ್ನಾಟಕ ಅಭಿವೃದ್ಧಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಸಮಗ್ರ ಅಭಿವೃದ್ಧಿಯಾಗಬೇಕು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದ್ದಾರೆ.

ನಾಳೆ ಸಮಗ್ರ ಕನ್ನಡಗರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಂದ್ ನಡೆಯಲಿದ್ದು, ವಾಹನ, ಬಸ್, ಅಟೋ, ಹೋಟೆಲ್ ಮಾಲೀಕರು ಸೇರಿದಂತೆ ಎಲ್ಲರೂ ಬೆಂಬಲ ಕೊಡುತ್ತಿದ್ದಾರೆ. ಮಳೆಯಾಗಿದೆ ನೀರು ಬಂದಿದೆ ಬಂದ್ ಮಾಡುವುದು ಬೇಡ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಭ್ರಷ್ಟಾಚಾರ ಮಾಡಿದ್ರೆ ಬಡಿದು ಹಾಕುವೆ: ಸಿಎಂ ಡಿ.ಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ

ತಮಿಳುನಾಡಿನ ವಿರುದ್ಧ ಬಂದ್ ಮಾಡಿಯೇ ತಿರುತ್ತೇವೆ. ಎಷ್ಟೇ ಅಪಪ್ರಚಾರ ಮಾಡಿದರೂ ಬಂದ್‌ ನಿಲ್ಲಲ್ಲ. ಬಂದ್ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು, ಬಂದ್ ಶಾಂತಿಯುತವಾಗಿರುತ್ತದೆ. ಎಲ್ಲ ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ, ಜನತೆ ಇದಕ್ಕೆ ಕಿವಿಕೊಡಬಾರದು ಎಂದು ವಾಟಾಳ್‌ ಮನವಿ ಮಾಡಿದ್ದಾರೆ.

ಇಮ್ಮಡಿ ಪುಲಿಕೇಶಿ ಮೂರ್ತಿ ಪ್ರತಿಷ್ಟಾಪನೆ ಆಗಲಿ…

ಚಾಲುಕ್ಯರ ಈ ನಾಡಿನಲ್ಲಿ ಇಮ್ಮಡಿ ಪುಲಿಕೇಶಿಯ ಮೂರ್ತಿ ಪ್ರತಿಷ್ಟಾಪನೆ ಆಗದೇ ಇರುವುದು ದುರಂತ. ಆ ಹೆಸರೇ ಕನ್ನಡಿಗರಿಗೆ ಐತಿಹಾಸಿಕ ದಾಖಲೆ, ಚಾಲುಕ್ಯರ ಕೋಟೆ ಇಮ್ಮಡಿ ಪುಲಿಕೇಶಿ ಮೂರ್ತಿ ಪ್ರತಿಷ್ಟಾಪನೆ ಆಗಬೇಕು. ಜನರಿಗಾಗಿ ಹೋರಾಟ ಮಾಡಿದ ಹೋರಾಟಗಾರರ ಮೇಲೆ, ರೈತರ ಮೇಲೆ, ಹಾಕಿರುವ ಕೇಸ್ ಗಳನ್ನು ಸರಕಾರ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ವಾಟಾಳ್ ಆಗ್ರಹಿಸಿದ್ದಾರೆ.

Tags: Badami NewsBagalakotecauvery water rowimmadi PulikeshiKannada ActivistKarnataka bandhMekedaatu DamPratidhvaniTamilnadu Governmentvatal nagaraj
Previous Post

ಸರ್ಕಾರದ ಎಲ್ಲಾ ಸೌಲಭ್ಯದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ : ಬುಡಕಟ್ಟು ಜನಾಂಗಕ್ಕೆ ಸಿಎಂ ಕರೆ..

Next Post

ಮುಚ್ಚಿಡಲು ಏನೂ ಇಲ್ಲ, ಎಲ್ಲದಕ್ಕೂ ಉತ್ತರಿಸುವೆ : ನೀಟ್‌ ಹಗರಣದ ಬಗ್ಗೆ ಮೌನ ಮುರಿದ ಅಮಿತ್‌ ಶಾ..

Related Posts

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌
Top Story

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

by ಪ್ರತಿಧ್ವನಿ
August 13, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಸಿಹೆಚ್‌ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ಕರ್ನಾಟಕ...

Read moreDetails
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

August 13, 2026
ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

August 13, 2026
Next Post
ಮುಚ್ಚಿಡಲು ಏನೂ ಇಲ್ಲ, ಎಲ್ಲದಕ್ಕೂ ಉತ್ತರಿಸುವೆ : ನೀಟ್‌ ಹಗರಣದ ಬಗ್ಗೆ ಮೌನ ಮುರಿದ ಅಮಿತ್‌ ಶಾ..

ಮುಚ್ಚಿಡಲು ಏನೂ ಇಲ್ಲ, ಎಲ್ಲದಕ್ಕೂ ಉತ್ತರಿಸುವೆ : ನೀಟ್‌ ಹಗರಣದ ಬಗ್ಗೆ ಮೌನ ಮುರಿದ ಅಮಿತ್‌ ಶಾ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada