• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶರ್ಮಿಳಾ ಮಾಂಡ್ರೆ ಮದ್ವೆ ಫಿಕ್ಸ್: ತಮಿಳು ನಿರ್ಮಾಪಕನ ಕೈ ಹಿಡಿತಾರೆ ಕನ್ನಡತಿ..!

ಪ್ರತಿಧ್ವನಿ by ಪ್ರತಿಧ್ವನಿ
June 18, 2026
in Top Story, ಕರ್ನಾಟಕ, ಸಿನಿಮಾ
0
ಶರ್ಮಿಳಾ ಮಾಂಡ್ರೆ ಮದ್ವೆ ಫಿಕ್ಸ್: ತಮಿಳು ನಿರ್ಮಾಪಕನ ಕೈ ಹಿಡಿತಾರೆ ಕನ್ನಡತಿ..!
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಶರ್ಮಿಳಾ ಮಾಂಡ್ರೆ, ಇದೀಗ ಮದುವೆ ಆಗಲು ಸಜ್ಜಾಗುತ್ತಿದ್ದಾರೆ. ಹೌದು, ಅವರ ಮದುವೆ ನಿಶ್ಚಯವಾಗಿದೆ. ಇದೇ ಜೂನ್‌ 25 ರಂದು ನಿಶ್ಚಿತಾರ್ಥ ನಡೆಯಲಿದೆ.

ADVERTISEMENT
Balaramana Dinagalu Movie Exclusive Interview : ಬಲರಾಮನ ಭಾವುಕ ಪಯಣ..! #pratidhvani #vinodprabhakar

ಅಂದಹಾಗೆ, ಈ ಬ್ಯೂಟಿಫುಲ್‌ ಹುಡುಗಿಯ ಕೈ ಹಿಡಿಯಲಿರುವ ಹುಡುಗ ಬೇರೆ ಯಾರೂ ಅಲ್ಲ, ಅವರು ಕೂಡ ಚಿತ್ರೋದ್ಯಮದಲ್ಲೇ ಕೆಲಸ ಮಾಡುತ್ತಿದ್ದಾರೆ. ಅವರ ಹೆಸರು ಸುಧನ್‌ ಸುಂದರಂ. ತಮಿಳು ಚಿತ್ರರಂಗದ ಯಶಸ್ವಿ ನಿರ್ಮಾಪಕ. ಇಬ್ಬರು ಇಷ್ಟರಲ್ಲೇ ಸಪ್ತಪದಿ ತುಳಿಯಲಿದ್ದಾರೆ.

ಶರ್ಮಿಳಾ ಮಾಂಡ್ರೆ ಅವರ ಕೈ ಹಿಡಿಯಲಿರುವ ಸುಧನ್ ಸುಂದರಂ, ತಮಿಳಿನ ಯಶಸ್ವಿ ನಿರ್ಮಾಪಕಲ್ಲೊಬ್ಬರು. `ಪ್ಯಾಷನ್ ಸ್ಟುಡಿಯೋಸ್’ ನಿರ್ಮಾಣ ಸಂಸ್ಥೆಯ ಸಂಸ್ಥಾಪಕರಾಗಿದ್ದು, ಬ್ಲಾಕ್‌ಬಸ್ಟರ್ `ಮಹಾರಾಜ’, `ತಾಯ್ ಕಿಳವಿ’ ಮತ್ತು `ಅನ್ನಾಬೆಲ್ಲೆ ಸೇತುಪತಿ’ ಸೇರಿದಂತೆ ಇನ್ನಿತರೆ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಇನ್ನು ತಮಿಳಿನಲ್ಲಿ ಚಿತ್ರ ನಿರ್ಮಿಸಿರುವ ಶರ್ಮಿಳಾಗೆ ಭಾವೀ ಪತಿ ಅದೇ ಇಂಡಸ್ಟ್ರಿಯಲ್ಲೇ ಪರಿಚಯವಾಗಿರಬಹುದೇನೋ?

Prakash Raj : ಕುಂಬಳಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿ ನೋಡ್ತಾರೆ..! #media #pratidhvani

`ಸಜನಿ’ ಚಿತ್ರದ ಮೂಲಕ ಚಿತ್ರರಂಗವನ್ನು ಸ್ಪರ್ಶಿಸಿದ ಶರ್ಮಿಳಾ ಇದೀಗ ನಟನೆ ಜೊತೆ ಚಿತ್ರ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಅದೇನೆ ಇರಲಿ, ಶರ್ಮಿಳಾ ಅಂದಾಕ್ಷಣ, ಥಟ್ಟನೆ ನೆನಪಾಗೋದು ಅವರ ಬ್ಯೂಟಿ. ಅಂತಹ ಸೌಂದರ್ಯವತಿ ಇದೀಗ ತಮಿಳುನಾಡಿನ ಸೊಸೆ ಆಗಲು ಸಜ್ಜಾಗುತ್ತಿದ್ದಾರೆ. ಅಂದಹಾಗೆ, ಈ ವರ್ಷವೇ ಅವರು ಹಸೆಮಣೆ ಏರಲಿದ್ದಾರೆ ಎನ್ನಲಾಗಿದೆ.

Previous Post

Samantha Ruth Prabhu: ಸಿಎಂ ಭೇಟಿ ಮಾಡಿದ ಸಮಂತಾ: ದಳಪತಿ ಹಾಡಿ ಹೊಗಳಿದ ನಟಿ

Next Post

ದೂರು ಕೊಟ್ಟ ದೊಡ್ಡಣ್ಣ: ಇನ್ಮುಂದೆ ಸುಳ್ಳು ಸುದ್ದಿ ಹರಡಿದವರಿಗೆ ಮಾರಿಹಬ್ಬ..!

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
ದೂರು ಕೊಟ್ಟ ದೊಡ್ಡಣ್ಣ: ಇನ್ಮುಂದೆ ಸುಳ್ಳು ಸುದ್ದಿ ಹರಡಿದವರಿಗೆ ಮಾರಿಹಬ್ಬ..!

ದೂರು ಕೊಟ್ಟ ದೊಡ್ಡಣ್ಣ: ಇನ್ಮುಂದೆ ಸುಳ್ಳು ಸುದ್ದಿ ಹರಡಿದವರಿಗೆ ಮಾರಿಹಬ್ಬ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada