Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸರ್ಕಾರಿ ಆದೇಶದಲ್ಲಿ ವ್ಯಾಕರಣ ದೋಷ : ಸರ್ಕಾರವೇ ಈ ರೀತಿ ಮಾಡಿದ್ರೆ ಹೇಗೆ? ಎಂದ ಕನ್ನಡಿಗರು

ಪ್ರತಿಧ್ವನಿ

ಪ್ರತಿಧ್ವನಿ

July 16, 2022
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಜನೋತ್ಸವವನ್ನ ಮುಂದೂಡಿದ ಬಿಜೆಪಿ

ಬಿಬಿಎಂಪಿ ಚುನಾವಣೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಸರ್ಕಾರ ಆದೇಶ : ಕೈ ನಾಯಕರು ಕೊತಕೊತ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ವಿಡಿಯೋ ಚಿತ್ರೀಕರಣ ಅಥವಾ ಫೋಟೋ ತೆಗೆಯಬಾರದೆಂಬ ಆದೇಶವನ್ನು ಸರ್ಕಾರ ವಾಪಸ್ ಪಡೆಯುವ ಆತುರದಲ್ಲಿ ಮತ್ತೊಂದು ಎಡವಟ್ಟು ಸಿಲುಕಿದೆ‌

ಹೌದು, ಆದೇಶವನ್ನು ವಾಪಸ್ ಪಡೆಯುವ ಬಗ್ಗೆ ಹೊರಡಿಸಲಾಗಿದ್ದ ಆದೇಶ ಪತ್ರದಲ್ಲಿ ಸಾಕಷ್ಟು ವ್ಯಾಕರಣ ದೋಷಗಳು ಕಂಡು ಬಂದಿದೆ.

ನಡಾವಳಿ – ನಡವಳಿ ಎಂದು, ಪ್ರಸ್ತಾವನೆ – ಪ್ರಸತ್ತಾವನೆ ಎಂದು, ಮೇಲೆ – ಮೇಲೇ ಎಂದು, ಭಾಗ-1 – ಬಾಗ-1 ಎಂದು, ಕರ್ನಾಟಕ – ಕರ್ನಾಟಾ, ಆಡಳಿತ -ಆಡಳಿದ ಎಂದು ತಪ್ಪಾಗಿ ಟೈಪ್ ಮಾಡಲಾಗಿದೆ

ರಾಜ್ಯ ಸರ್ಕಾರವೇ ಇಂತಹ ತಪ್ಪುಗಳನ್ನು ಮಾಡಿದರೆ ಹೇಗೆ? ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಪ್ಪುಗಳನ್ನು ಮಾರ್ಕ್ ಮಾಡಿರುವ ಪ್ರತಿ
ಮೂಲ ಪ್ರತಿ
RS 500
RS 1500

SCAN HERE

[elfsight_youtube_gallery id="4"]

don't miss it !

ಭಾರತೀಯ ಫುಟ್ಬಾಲ್ ಒಕ್ಕೂಟ ಅಮಾನತು, ಭಾರತ ಕೈ ತಪ್ಪಿದ ವನಿತೆಯರ ವಿಶ್ವಕಪ್?
ಕ್ರೀಡೆ

ಭಾರತೀಯ ಫುಟ್ಬಾಲ್ ಒಕ್ಕೂಟ ಅಮಾನತು, ಭಾರತ ಕೈ ತಪ್ಪಿದ ವನಿತೆಯರ ವಿಶ್ವಕಪ್?

by ಪ್ರತಿಧ್ವನಿ
August 16, 2022
Uncategorized

How to Find a Nonprofit Board Location

by ಶ್ರುತಿ ನೀರಾಯ
August 11, 2022
ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ
ಕರ್ನಾಟಕ

ಎಸಿಬಿ ರದ್ದಿನಿಂದ ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ಮತ್ತೆ ಶಕ್ತಿ : ಎಸ್‌.ಎಂ ಕೃಷ್ಣ

by ಪ್ರತಿಧ್ವನಿ
August 12, 2022
ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!
ವಿದೇಶ

ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!

by ಪ್ರತಿಧ್ವನಿ
August 13, 2022
ಲೋಕಾಯುಕ್ತಕ್ಕೆ ಮತ್ತಷ್ಟು ಬಲ ಬೇಕಿದೆ: ಎಚ್.ವಿಶ್ವನಾಥ್
ಕರ್ನಾಟಕ

ಲೋಕಾಯುಕ್ತಕ್ಕೆ ಮತ್ತಷ್ಟು ಬಲ ಬೇಕಿದೆ: ಎಚ್.ವಿಶ್ವನಾಥ್

by ಪ್ರತಿಧ್ವನಿ
August 12, 2022
Next Post
ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ : ಇದು ವಿಶ್ವದಾಖಲೆಯಾಗುತ್ತದೆ ಅಂದ್ರು ಆರೋಗ್ಯ ಸಚಿವ ಸುಧಾಕರ್

ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ!

ಆರ್‌ಎಸ್‌ಎಸ್‌, ಪಿಎಫ್‌ಐ ಕಾರ್ಯವೈಖರಿಯನ್ನು ಹೋಲಿಸಿದ ಬಿಹಾರ ಪೊಲೀಸ್ ಅಧಿಕಾರಿ:‌ ಬಿಜೆಪಿ ಆಕ್ರೋಶ

ಆರ್‌ಎಸ್‌ಎಸ್‌, ಪಿಎಫ್‌ಐ ಕಾರ್ಯವೈಖರಿಯನ್ನು ಹೋಲಿಸಿದ ಬಿಹಾರ ಪೊಲೀಸ್ ಅಧಿಕಾರಿ:‌ ಬಿಜೆಪಿ ಆಕ್ರೋಶ

ಗ್ರಾಮಸ್ಥರಿಂದಲೇ ಗ್ರಾಮದ ಅಭಿವೃದ್ಧಿ!

ಗ್ರಾಮಸ್ಥರಿಂದಲೇ ಗ್ರಾಮದ ಅಭಿವೃದ್ಧಿ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist