• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಗಿನ್ನಿಸ್‌ನ ಎರಡನೇ ಹೆಜ್ಜೆ ಇಟ್ಟು ಚಿತ್ರೀಕರಣ ಆರಂಭಿಸಿದ “ದೇವರ ಆಟ ಬಲ್ಲವರಾರು “

Any Mind by Any Mind
July 2, 2023
in ಸಿನಿಮಾ
0
ಗಿನ್ನಿಸ್‌ನ ಎರಡನೇ ಹೆಜ್ಜೆ ಇಟ್ಟು ಚಿತ್ರೀಕರಣ ಆರಂಭಿಸಿದ “ದೇವರ ಆಟ ಬಲ್ಲವರಾರು “
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿರುತ್ತದೆ. ಇಂತಹ ಸಿನಿಮಾಗಳು ಯಶಸ್ವಿ ಕೂಡ ಆಗಿದೆ. “ದೇವರ ಆಟ ಬಲ್ಲವರಾರು” ಸಿನಿಮಾ ಕೂಡ ಚಿತ್ರೀಕರಣ ಹಂತದಲ್ಲೇ ಸಾಕಷ್ಟು ಭರವಸೆ ಮೂಡಿಸಿದೆ. ಈ ಚಿತ್ರ ವೇಗದ ಸೆಟ್ ವರ್ಕ್ ನಿರ್ಮಾಣ ಮಾಡಿ ಮೊದಲ ಹಂತ ಗಿನ್ನಿಸ್ ದಾಖಲಿಸಿದೆ. ಇಗ ಎರಡನೇ ಹಂತದ ಗಿನ್ನಿಸ್ ಸರದಿ.

ADVERTISEMENT

ಮಡಿಕೇರಿಯಲ್ಲಿ ಮಳೆಯಲ್ಲೇ ರಾತ್ರಿಯಿಂದ ಚಿತ್ರೀಕರಣ ಆರಂಭಿಸಿದೆ ಚಿತ್ರತಂಡ.

ಸಿ ವಿ ರಾಮನ್ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಜನಾರ್ದನ್ ಪಿ ಜಾನು
ಗಿನ್ನಿಸ್ ಪ್ರಕ್ರಿಯೆಗೆ ಸಹಿ ಹಾಕಿದ್ದಾರೆ. ಅತೀ ವೇಗದ ಕಮರ್ಷಿಯಿಲ್ ಮೂವಿ ನಿರ್ಮಾಣ ಮಾಡಿ ಗಿನ್ನಿಸ್ ದಾಖಲೆ ಬರೆಯಲು ಚಿತ್ರತಂಡ ಮುಂದಾಗಿದೆ.

ಚಿತ್ರೀಕರಣದ ಸ್ಥಳದಲ್ಲಿಯೇ 30 ದಿನಗಳ ಕಾಲ ಗಿನ್ನಿಸ್ ವೀಕ್ಷೆಣೆಯ ತಂಡದ ಸದಸ್ಯರು ಉಪಸ್ಥಿತರಿರುತ್ತಾರೆ. ಮೊದಲ ದಿನದಿಂದ 30 ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ, ಚಿತ್ರವನ್ನು ತರೆಗೆ ತರುವ ಪ್ರಕ್ರಿಯೆ ಆರಂಭವಾಗಿದೆ.

ಮಧ್ಯರಾತ್ರಿ 12ಗಂಟೆಯಿಂದ ಶೂಟಿಂಗ್ ಆರಂಭಿವಾಗಿದೆ. ದಿನದ 24 ಗಂಟೆಯೂ ಶೂಟಿಂಗ್, ಲೈವ್ ಎಡಿಟಿಂಗ್, ರೀರೆಕಾರ್ಡಿಂಗ್ ಎಲ್ಲಾ ಕಾರ್ಯಗಳು ಚಿತ್ರೀಕರಣ ಸ್ಥಳದಲ್ಲಿಯೇ ನಡೆಸಲು ಸಿದ್ಧತೆಯಾಗಿದೆ.

ಯಾವುದೇ ಅಡೆತಡೆ ಯಾಗದಂತೆ ಯೋಜನೆ ಹಾಕಿಕೊಂಡು ಚಿತ್ರಿಕರಣ ಆರಂಭಿಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಒಟ್ಟು 4 ಕ್ಯಾಮರಗಳು, 150 ಎಕರೆ ವಿಸ್ತೀರ್ಣದ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

Tags: Kannada Film Industrykannada new movieKFIsandalwood
Previous Post

ರಾಗಿಣಿ ದ್ವಿವೇದಿ ದ್ವಿಭಾಷೆಗಳಲ್ಲಿ ನಟಿಸಿರುವ “ಶೀಲ” ಮಾಸಾಂತ್ಯಕ್ಕೆ ತೆರೆಗೆ

Next Post

ರಾಜ್ಯದಲ್ಲಿ ವೈಎಸ್ ಟಿ ತೆರಿಗೆ ಜಾರಿಗೆ ಬಂದಿದೆ: ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
H.D Kumaraswamy | ಕಾಂಗ್ರೆಸ್‌ನವರಿಗೆ ಈಗ ರಾಷ್ಟ್ರಪತಿಗಳ ಮೇಲೆ ಪ್ರೀತಿ ಬಂದಿದೆ ; ಮಾಜಿ ಸಿಎಂ HDK

ರಾಜ್ಯದಲ್ಲಿ ವೈಎಸ್ ಟಿ ತೆರಿಗೆ ಜಾರಿಗೆ ಬಂದಿದೆ: ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada