Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

‘ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

ಪ್ರತಿಧ್ವನಿ

ಪ್ರತಿಧ್ವನಿ

December 3, 2022
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಹೃದಯಾಘಾತದಿಂದ ಸ್ಯಾಂಡಲ್‌ವುಡ್‌ ನಿರ್ದೇಶಕ ನಿಧನ..!  

ಶಿವಣ್ಣನ ಸಿನಿಮಾಗೆ ನೀವೂ ಆಗಬಹುದು ಹಿರೋಯಿನ್‌..!

ರಮ್ಯಾ ಬಗ್ಗೆ ಪತ್ರ ಬರೆದ ಪೂಜಾಗಾಂಧಿ..! ಪತ್ರದಲ್ಲೇನಿದೆ..?

‘ರತ್ನನ್ ಪ್ರಪಂಚ’ ಖ್ಯಾತಿಯ ಪ್ರಮೋದ್ ನಾಯಕ ನಟನಾಗಿ ನಟಿಸಿರುವ ‘ಬಾಂಡ್ ರವಿ’ ಸಿನಿಮಾ ಡಿಸೆಂಬರ್ 9ಕ್ಕೆ ಬಿಡುಗಡೆಯಾಗುತ್ತಿದೆ. ಪ್ರಜ್ವಲ್ ಎಸ್.ಪಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಮಾಸ್ ಆಕ್ಷನ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆಯ ಜೊತೆಗೆ ಸಿನಿಮಾ ಬಗ್ಗೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

ಬಾಂಡ್ ರವಿ ಚಿತ್ರದ ನಾಯಕ-ನಾಯಕಿ

ನಮ್ಮ ಬಾಂಡ್ ರವಿ ದೊಡ್ಡ ಬ್ರ್ಯಾಂಡ್ ಆಗಿ ಎಲ್ಲರ ಮನಸ್ಸಲ್ಲೂ ಹತ್ತಾರು ವರ್ಷ ಉಳಿದುಕೊಳ್ಳುತ್ತಾನೆ. ಇಷ್ಟು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀನಿ ಅಂದ್ರೆ ಸಿನಿಮಾದಲ್ಲೇನೋ ವಿಷಯ ಇದೆ ಎಂದರ್ಥ. ರತ್ನನ್ ಪ್ರಪಂಚ ಆದ ಮೇಲೆ ಒಂದು ಒಳ್ಳೆ ಕಥೆ ಹುಡುಕುತ್ತಿದ್ದೆ. ಸುಮ್ನೆ ಮಾಸ್ ಸಿನಿಮಾ ಮಾಡೋಕಾಗಲ್ಲ, ಮಾಸ್ ಡೈಲಾಗ್ ಹೇಳೋಕಾಗಲ್ಲ ಒಳ್ಳೆ ಕಥೆ ಇರಬೇಕು ಆ ರೀತಿ ಹುಡುಕಾಟದಲ್ಲಿದ್ದಾಗ ಸಿಕ್ಕ ಕಥೆ ಬಾಂಡ್ ರವಿ. ಕಥೆ ಕೇಳಿದಾಗಿಂದ ಬಾಂಡ್ ರವಿ ಪಾತ್ರ ನನ್ನನ್ನು ಕಾಡಿತ್ತು. ಅಷ್ಟು ಇಷ್ಟವಾಗಿತ್ತು ಕಥೆ. ಈ ಸಿನಿಮಾ ನನ್ನ ಲೈಫ್ ಟೈಂ ಮೆಮೋರಿ ಆಗಿ ಉಳಿಯಲಿದೆ. ಒಳ್ಳೆ ಕಂಟೆಂಟ್, ಒಳ್ಳೆ ಪಾತ್ರ ಎರಡೂ ನನಗೆ ಈ ಸಿನಿಮಾ ಮೂಲಕ ಸಿಕ್ಕಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಪ್ರಮೋದ್ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.

ನಾಯಕಿ ಕಾಜಲ್ ಕುಂದರ್ ಮಾತನಾಡಿ ಮಾರ್ಚ್ ನಲ್ಲಿ ನಿರ್ದೇಶಕರಾದ ಪ್ರಜ್ವಲ್ ಸರ್ ಭೇಟಿ ಮಾಡಿದೆ. ಅವರು ಸ್ಟೋರಿ ಹೇಳುವಾಗ ಎಷ್ಟು ಎಕ್ಸೈಟ್ ಮೆಂಟ್ ಇತ್ತೋ ಈಗಲೂ ಅಷ್ಟೇ ಎಕ್ಸೈಟ್ ಮೆಂಟ್ ಇದೆ. ಈ ಸಿನಿಮಾದಲ್ಲಿ ಮಾಸ್, ಕ್ಲಾಸ್ ಎಲ್ಲವೂ ಇದೆ. ಚಿತ್ರಮಂದಿರದ ಒಳಗೆ ಹೋದ್ರೆ ಒಂದು ಸೆಕೆಂಡ್ ಕೂಡ ಬೋರ್ ಆಗೋದಿಲ್ಲ. ಅಷ್ಟು ಚೆನ್ನಾಗಿ ಸಿನಿಮಾ ಚಿತ್ರಕಥೆ ಹೆಣೆದಿದ್ದಾರೆ. ಟೀಸರ್, ಹಾಡುಗಳಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಡಿಸೆಂಬರ್ 9ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಆಶೀರ್ವಾದಿಸಿ ಎಂದ್ರು.

ನಿರ್ಮಾಪಕರಾದ ನರಸಿಂಹಮೂರ್ತಿ.ವಿ ಮಾತನಾಡಿ ಚಿತ್ರದಲ್ಲಿ ತುಂಬಾ ವಿಶ್ಯುವಲ್ ವೇರಿಯೇಷನ್ ಇದೆ. ಓವರ್ ಆಲ್ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಪ್ರಮೋದ್ ಅದ್ಭುತ ನಟ ಖಂಡಿತ ಯಶ್ ರೀತಿಯಲ್ಲೇ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾರೆ. ನಿರ್ದೇಶಕರ ಮೊದಲ ಸಿನಿಮಾವಿದು ಅವರಿಗೂ ಈ ಸಿನಿಮಾ ಸಕ್ಸಸ್ ತಂದು ಕೊಡಲಿ ಎಂದು ತಿಳಿಸಿದ್ರು.

ನಿರ್ದೇಶಕ ಪ್ರಜ್ವಲ್ ಎಸ್.ಪಿ ಮಾತನಾಡಿ ‘ಬಾಂಡ್ ರವಿ’ ಕಥೆ ಇಂದು ನನ್ನನ್ನು ಪ್ರಜ್ವಲ್ ಆಗಿ ಮಾಡಿದೆ. ಎಲ್ಲರೂ ನನಗಿಂತ ನಂಬಿಕೆ ಇಟ್ಟಿದ್ದೇ ಕಥೆ ಮೇಲೆ. ಅಷ್ಟು ಡಿಫ್ರೆಂಟ್ ಆಗಿದೆ ಈ ಚಿತ್ರದ ಕಥೆ. ಪ್ರಮೋದ್ ಸರ್ ಮೊದಲು ಕಥೆ ಕೇಳಿ ತುಂಬಾ ಇಷ್ಟ ಪಟ್ಟಿದ್ರು. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ತುಂಬಾ ಡಿಫ್ರೆಂಟ್ ಆಗಿ ಸಿನಿಮಾ ಮಾಡಿದ್ದೇವೆ. ನನ್ನ ಕನಸಿಗೆ ಇಡೀ ತಂಡ ಸಪೋರ್ಟಿವ್ ಆಗಿ ನಿಂತ್ಕೊಂಡ್ರು. ಖಂಡಿತಾ ನಾವೆಲ್ಲರೂ ಸಕ್ಸಸ್ ಮೀಟ್ ನಲ್ಲಿ ಸಿಕ್ತೀವಿ ಅನ್ನೋ ನಂಬಿಕೆ ಇದೆ ಎಂದು ತಿಳಿಸಿದ್ರು.

ನರಸಿಂಹಮೂರ್ತಿ.ವಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಸಿನಿಮಾಗೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣವಿದೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್, ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಚಿತ್ರಕ್ಕಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಸಚಿವೆ ಶಶಿಕಲಾ ಜೊಲ್ಲೆ ನಿವಾಸದೆದುರು ರೌಡಿಶೀಟರ್​ ಹತ್ಯೆಗೆ ಯತ್ನ
Top Story

ಸಚಿವೆ ಶಶಿಕಲಾ ಜೊಲ್ಲೆ ನಿವಾಸದೆದುರು ರೌಡಿಶೀಟರ್​ ಹತ್ಯೆಗೆ ಯತ್ನ

by ಮಂಜುನಾಥ ಬಿ
March 22, 2023
ರಾಹುಲ್​ ಗಾಂಧಿ ಸಂಸತ್​ ಸ್ಥಾನ ಅನರ್ಹತೆ ಮತ್ತು ಕಾನೂನು ಲೆಕ್ಕಾಚಾರ..!
Top Story

ರಾಹುಲ್​ ಗಾಂಧಿ ಸಂಸತ್​ ಸ್ಥಾನ ಅನರ್ಹತೆ ಮತ್ತು ಕಾನೂನು ಲೆಕ್ಕಾಚಾರ..!

by ಕೃಷ್ಣ ಮಣಿ
March 25, 2023
ದೇಶದಲ್ಲಿ ಬಿಜೆಪಿಗೊಂದು ಕಾನೂನು ಉಳಿದವರಿಗೆ ಇನ್ನೊಂದು ಕಾನೂನು : ಬಿ.ಕೆ ಹರಿಪ್ರಸಾದ್​ ಕಿಡಿ
Top Story

ದೇಶದಲ್ಲಿ ಬಿಜೆಪಿಗೊಂದು ಕಾನೂನು ಉಳಿದವರಿಗೆ ಇನ್ನೊಂದು ಕಾನೂನು : ಬಿ.ಕೆ ಹರಿಪ್ರಸಾದ್​ ಕಿಡಿ

by ಮಂಜುನಾಥ ಬಿ
March 25, 2023
ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi
Top Story

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

by ಪ್ರತಿಧ್ವನಿ
March 25, 2023
VARTHUR PRAKSH |ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ #PRATIDHVANI
ಇದೀಗ

VARTHUR PRAKSH |ಕೋಲಾರದಲ್ಲಿ ಗೆಲ್ಲಲು ಆಗುವುದಿಲ್ಲ ಅಂತ ಸಿದ್ದರಾಮಯ್ಯ ಯುಟರ್ನ್ : ವರ್ತೂರು ಪ್ರಕಾಶ್ #PRATIDHVANI

by ಪ್ರತಿಧ್ವನಿ
March 20, 2023
Next Post
ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

ತೆಲಂಗಾಣದಲ್ಲಿ ಆಪರೇಷನ್‌ ಕಮಲ; ಕೈ ಸುಟ್ಟುಕೊಂಡಾರೆ ಬಿಎಲ್‌ ಸಂತೋಷ್?

ತೆಲಂಗಾಣದಲ್ಲಿ ಆಪರೇಷನ್‌ ಕಮಲ; ಕೈ ಸುಟ್ಟುಕೊಂಡಾರೆ ಬಿಎಲ್‌ ಸಂತೋಷ್?

Madhugiri : ನಿಮ್ಮಿಂದ ಏನನ್ನೂ ಬೇಡ ಅಂಕಲ್ ನಿಮ್ಮನ್ನ ಪ್ರೀತಿಯಿಂದ ಮಾತನಾಡಿಸಬೇಕೆಂದು ತುಮಕೂರಿ ನಿಂದ ಬಂದೇ”

Madhugiri : ನಿಮ್ಮಿಂದ ಏನನ್ನೂ ಬೇಡ ಅಂಕಲ್ ನಿಮ್ಮನ್ನ ಪ್ರೀತಿಯಿಂದ ಮಾತನಾಡಿಸಬೇಕೆಂದು ತುಮಕೂರಿ ನಿಂದ ಬಂದೇ"

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist