• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇರಳದಲ್ಲೂ ಕನ್ನಡಿಗರ ಹೃದಯ ವೈಶಾಲತೆ.. ನೊಂದವರಿಗೆ ನೆರವು..

ಕೃಷ್ಣ ಮಣಿ by ಕೃಷ್ಣ ಮಣಿ
August 4, 2024
in Top Story, ಇದೀಗ, ದೇಶ, ರಾಜಕೀಯ, ವಿಶೇಷ
0
ಕೇರಳದಲ್ಲೂ ಕನ್ನಡಿಗರ ಹೃದಯ ವೈಶಾಲತೆ.. ನೊಂದವರಿಗೆ ನೆರವು..
Share on WhatsAppShare on FacebookShare on Telegram

ದೇವರ ನಾಡು ಕೇರಳ (God’s Land Kerala) ಭಯಾನಕ ಸಂಕಷ್ಟಕ್ಕೆ ಸಿಲುಕಿದೆ. ಭೀಕರ ಭೂಕುಸಿತದಿಂದ ವಯನಾಡು ತತ್ತರಿಸಿ ಹೋಗಿದೆ. ಮುಂಡಕ್ಕೈ, ಅಟ್ಟಮಲ, ಪುಂಜಿರಿಮಟ್ಟಂನಲ್ಲಿ ಕಣ್ಮರೆಯಾದ ಜನರಿಗಾಗಿ ತೀವ್ರ ಶೋಧ ನಡೆಸಲಾಗ್ತಿದೆ. ಕೈ, ಕಾಲು ಕಳೆದುಕೊಂಡ ಶವಗಳು, ಕೊಳೆತ ಶವಗಳು ಹೀಗೆ ಭಿನ್ನ ವಿಭಿನ್ನವಾಗಿ ಮೃತದೇಹಗಳು ಸಿಗ್ತಿದೆ. ಭೂಕುಸಿತದಿಂದಾಗಿ ಸುಮಾರು 400 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ಇನ್ನೂ 300ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗ್ತಿದೆ. ಸುಮಾರು 6 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರು ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ. ಭಾರತೀಯ ಸೇನೆ, NDRF, SDRF​, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಕಾರ್ಯಚರಣೆ ಮಾಡುತ್ತಿದೆ.

ADVERTISEMENT

ಕೇರಳದ ಒಂದೊಂದು ಕಣ್ಣೀರಿನ ಕಥೆಗಳು ಕರುಳು ಹಿಂಡುತ್ತಿವೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರ್ತಿದೆ. ಭೂಕುಸಿತದ ಹೊಡೆತಕ್ಕೆ ಪುಂಜಿರಿಮಟ್ಟಂ(Punjiri Mattam Village) ಗ್ರಾಮ ಊಹೆಗೂ‌ ನಿಲುಕದಂತೆ ಸರ್ವನಾಶವಾಗಿದೆ. ಕೆರೆ, ಮನೆ, ಬಾವಿ, ವಾಹನ ಎಲ್ಲವೂ ಕ್ಷಣ ಮಾತ್ರದಲ್ಲಿ ಕೊಚ್ಚಿಕೊಮಡು ಹೋಗಿದೆ.. ಪುಂಜಿರಿಮಟ್ಟಂನಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದ್ದು, ಭಾರತೀಯ ಸೇನೆಯ ಟ್ರಕ್ಕಿಂಗ್ ಎಕ್ಸ್‌ಫರ್ಟ್ ಟೀಂ ಹಾಗು 112 ಇನ್​​ಫ್ಯಾಂಟ್ರಿ ಬೆಟಾಲಿಯನ್ ಸೈನಿಕರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ವಯನಾಡು (Waynad) ಭೂಕುಸಿತ ಪ್ರದೇಶಕ್ಕೆ ಕೇರಳ ಖ್ಯಾತ ನಟ ಮೋಹನ್ ಲಾಲ್​ (Cinema Actor Mohan Lal) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೇನೆಯ ಜೊತೆಗೆ ದುರಂತ ನಡೆದ ಸ್ಥಳವನ್ನು ವೀಕ್ಷಿಸಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಪದವಿ ಹೊಂದಿರುವ ಮೋಹನ್‌ ಲಾಲ್, ಸೇನೆಯ ವಾಹನದಲ್ಲಿ ಸೇನಾ ಉಡುಪು ತೊಟ್ಟು ದುರಂತ ಸ್ಥಳಕ್ಕೆ ಬಂದಿದ್ರು. ಸಂತ್ರಸ್ತರ ಮರು ವಸತಿಗಾಗಿ 3 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಮೋಹನ್‌ ಲಾಲ್‌ ಘೋಷಿಸಿದ್ದಾರೆ(Mohanlal has announced a donation of 3 crore rupees for the resettlement of the victims).

ವಯನಾಡು ಗುಡ್ಡ ಕುಸಿತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ವೈದ್ಯರ ತಂಡ ಕೇರಳಕ್ಕೆ ತೆರಳಿದೆ(A team of doctors from Bangalore has gone to Kerala). ಕೇರಳ ವೈದ್ಯರ ಜೊತೆ ಕರ್ನಾಟಕದ ವೈದ್ಯರು ಸಾಥ್​ ನೀಡ್ತಿದ್ದಾರೆ. 5 ಮಂದಿ ಡಾಕ್ಟರ್ಸ್(5 Doctors), ಇಬ್ಬರು ಸ್ಟಾಪ್‌ ನರ್ಸ್(2 Staff Nurse), ಸಹಾಯಕರು ಸೇರಿ 9 ಜನರ ಟೀಂ ಮೆಪ್ಪಾಡಿ ಆಸ್ಪತ್ರೆಯಲ್ಲಿ (Meppadi Hospital) ಬೀಡುಬಿಟ್ಟಿದೆ.. ಗಾಯಾಳುಗಳಿಗೆ 3 ದಿನದಿಂದಲೂ ಚಿಕಿತ್ಸೆ ಕೊಡ್ತಿದ್ದಾರೆ. ಎಷ್ಟು ದಿನ ಸಹಾಯ ಬೇಕಾಗುತ್ತದೆಯೇ ಅಷ್ಟೂ ದಿನ ಇಲ್ಲೇ ಇರ್ತೀವಿ ಎಂದಿದ್ದಾರೆ ಡಾಕ್ಟರ್ಸ್‌.

ಬಿಬಿಎಂಪಿ ಸಿಬ್ಬಂದಿಗಳು ಸೇರಿದಂತೆ ಸಂಘ ಸಂಸ್ಥೆಗಳು ಆಹಾರ ಧಾನ್ಯ ಸೇರಿದಂತೆ ಅವಶ್ಯಕತೆ ಇರುವ ವಸ್ತುಗಳು, ಮೆಡಿಸಿನ್‌ ರವಾನೆ ಮಾಡ್ತಿದ್ದಾರೆ. ಇನ್ನು ಕರ್ನಾಟಕ ಸರ್ಕಾರ ಕೇರಳದ ವಯನಾಡು ಗುಡ್ಡ ಕುಸಿತದ ದುರಂತದಲ್ಲಿ ಮನೆ ಕಳೆದುಕೊಂಡವರ ನೆರವಿಗೆ ನಿರ್ಧಾರ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರ್ಕಾರದಿಂದ 100 ಮನೆಗಳನ್ನ ನಿರ್ಮಾಣ ಮಾಡಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ನೊಂದವರಿಗೆ ಕರುನಾಡು ನೆರವಿಗೆ ನಿಂತಿದೆ ಎನ್ನುವುದು ಹೆಮ್ಮೆಯ ಸಂಗತಿ.

ಕೃಷ್ಣಮಣಿ

Tags: BJPCongress PartyKeralamohan lalNDRFsanthosh ladsdrfWaynaduನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಮೇಘಸ್ಪೋಟಕ್ಕೆ ಇಡೀಗ್ರಾಮವೇ ಸರ್ವನಾಶ, ಉಳಿದದ್ದು ಒಂದು ಮನೆ ಮಾತ್ರ

Next Post

ಜಮ್ಮಾ ಬಾಣೆ ಭೂಮಿಯ ಪೂರ್ಣ ಹಕ್ಕು ಎಲ್ಲ ಕುಟುಂಬ ಸದಸ್ಯರಿಗೆ ಸೇರಿದ್ದು ; ಹಕ್ಕು ದೃಢಪಡಿಸಿದ ರಾಜ್ಯ ಹೈ ಕೋರ್ಟ್‌ಕೋವರ್‌ ಕೊಲ್ಲಿ ಇಂದ್ರೇಶ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಜಮ್ಮಾ ಬಾಣೆ ಭೂಮಿಯ ಪೂರ್ಣ ಹಕ್ಕು ಎಲ್ಲ ಕುಟುಂಬ ಸದಸ್ಯರಿಗೆ ಸೇರಿದ್ದು ; ಹಕ್ಕು ದೃಢಪಡಿಸಿದ ರಾಜ್ಯ ಹೈ ಕೋರ್ಟ್‌ಕೋವರ್‌ ಕೊಲ್ಲಿ ಇಂದ್ರೇಶ್

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada