• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ, ಇಂಧನ ದಕ್ಷತೆ ನೀತಿ’ ಗುರಿ ಸಾಧಿಸಿದ ಕರ್ನಾಟಕ

ಪ್ರತಿಧ್ವನಿ by ಪ್ರತಿಧ್ವನಿ
March 12, 2025
in ಕರ್ನಾಟಕ, ರಾಜಕೀಯ, ವಾಣಿಜ್ಯ
0
ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ, ಇಂಧನ ದಕ್ಷತೆ ನೀತಿ’ ಗುರಿ ಸಾಧಿಸಿದ ಕರ್ನಾಟಕ
Share on WhatsAppShare on FacebookShare on Telegram
  • ವಾರ್ಷಿಕ ಕ್ರಿಯಾ ವರದಿ, ಇಂಧನ ಉಳಿತಾಯ ವರದಿ ತಯಾರಿಕೆಯ ಸಮಾಲೋಚನೆಗೆ ಎರಡನೇ ಕಾರ್ಯಾಗಾರ

ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27’ ಅನುಷ್ಠಾನದ ಗುರಿ ಸಾಧಿಸುವ ಮೂಲಕ ಕರ್ನಾಟಕ ಮಹತ್ವದ ಮೈಲಿಗಲ್ಲು ಸಾಧಿಸಿದೆ.

ADVERTISEMENT

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕ್ರೆಡಲ್), ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ) ಹಾಗೂ ವರ್ಲ್ಡ್ ರಿಸೋರ್ಸ್ ಇನ್ಸ್ಟಿಟ್ಯೂಟ್ (ಡಬ್ಲ್ಯೂಆರ್‌ಐ) ಇಂಡಿಯಾ ಸಹಯೋಗದಲ್ಲಿ ಪಾಲುದಾರ ಸಂಸ್ಥೆಗಳಿಗಾಗಿ ಮಂಗಳವಾರ ಆಯೋಜಿಸಿದ್ದ “ಇಂಧನ ಸಂರಕ್ಷಣೆ ಹಾಗೂ ಇಂಧನ ದಕ್ಷತೆ ನೀತಿ-2022-27” ಅನುಷ್ಠಾನ ಕುರಿತ ಎರಡನೇ ಕಾರ್ಯಾಗಾರವನ್ನು ಉದ್ಘಾಟಿಸಿ ಮತನಾಡಿದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ವಿಷಯ ತಿಳಿಸಿದರು.

“ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆಯ 744 ಮಿಲಿಯನ್ ಕಿ.ವ್ಯಾ. ಯೂನಿಟ್ ಉಳಿತಾಯದ ಗುರಿಯನ್ನು ಮೀರಿ 800 ಕ್ಕೂ ಹೆಚ್ಚು ಮಿಲಿಯನ್ ಯೂನಿಟ್ ಉಳಿತಾಯದ ಸಾಧನೆ ಮಾಡಲಾಗಿದೆ. ವಲಯಾವಾರು ಗುರಿ ನಿಗದಿಪಡಿಸುವ ಮೂಲಕ ಇಂಧನ ಉಳಿತಾಯ ಹಾಗೂ ದಕ್ಷತೆಯ ಗುರಿ ಸಾಧಿಸಲಾಗಿದೆ. ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿಯ ಅನುಷ್ಠಾನಕ್ಕೆ‌ ನೋಡಲ್‌ ಏಜೆನ್ಸಿಯಾಗಿರುವ ಕ್ರೆಡಲ್ ಸಂಬಂಧಪಟ್ಟ ಎಲ್ಲ ಇಲಾಖೆ ಹಾಗೂ ಇಂಧನ ವಲಯದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವ ವಿಶ್ವಾಸ ಇದೆ,” ಎಂದು ಅವರು ಹೇಳಿದರು.

“ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಇಂಧನ ಉಳಿತಾಯ ಮತ್ತು ಇಂಧನ ದಕ್ಷತೆಯ ನೀತಿ ರೂಪಿಸಿ, ಅನುಷ್ಠಾನದಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಿದೆ. ಶುದ್ಧ ಇಂಧನ ಉತ್ಪಾದನೆ ಹಾಗೂ ನವೀನ ಇಂಧನ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ವಾರ್ಷಿಕ ಕ್ರಿಯಾ ಯೋಜನೆ ಮತ್ತು ಇಂಧನ ಉಳಿತಾಯ ವರದಿ ತಯಾರಿಕೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಡಬ್ಲ್ಯೂಆರ್‌ಐ ಇಂಡಿಯಾ ಚಿಂತಕರ ಚಾವಡಿಯಾಗಿ ಕಾರ್ಯನಿರ್ವಸುತ್ತಿದೆ”, ಎಂದರು.

ಇಂಧನ ಉಳಿತಾಯ ಹಾಗೂ ಇಂಧನ ದಕ್ಷತೆಯ ಜಾಗತಿಕ ಮಾನದಂಡಗಳ ಕುರಿತು ಮಾತನಾಡಿದ ಇನ್ಫೋಸಿಸ್ ಸಹಾಯಕ ಉಪಾಧ್ಯಕ್ಷ ಗುರುಪ್ರಕಾಶ್ ಶಾಸ್ತ್ರಿ , ಸುಸ್ಥಿರ ಕಟ್ಟಡ ವಿನ್ಯಾಸ ಹಾಗೂ ವಿದ್ಯುತ್ ದಕ್ಷತೆಯಲ್ಲಿ ಅಳವಡಿಸಿಕೊಂಡಿರುವ ಕ್ರಮಗಳು ಹಾಗೂ ‘ನೆಟ್ ಜೀರೋ’ ಗುರಿಗಳನ್ನು ವಿವರಿಸಿದರು.

ಇಂಧನ ಉಳಿತಾಯ ಹಾಗೂ ದಕ್ಷತೆ ಅನುಷ್ಠಾನದ ಕಾರ್ಯಗಾರದಲ್ಲಿ ಭಾಗಿಯಾಗಿದ್ದ 28 ಎಸ್‌ಆರ್‌ಓಗಳು ಪ್ರತಿನಿಧಿಗಳನ್ನೊಳಗೊಂಡ ತಂಡಗಳೊಂದಿಗೆ ವಾರ್ಷಿಕ ಕ್ರಿಯಾ ಯೋಜನೆ ಮತ್ತು ಇಂಧನ ಸಂರಕ್ಷಣೆಯ ವರದಿ ತಯಾರಿಕೆಯ ಕುರಿತು ಡಬ್ಲ್ಯೂಆರ್‌ಐ ನೇತೃತ್ವದಲ್ಲಿ ಚರ್ಚೆ ನಡೆಯಿತು.

Siddaramaiah: ಸದನದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ..! #bjp #cmsiddaramaiah

ಕ್ರೆಡಲ್ ಡಿಜಿಎಂ (ತಾಂತ್ರಿಕ) ಸಿ.ಕೆ.ಶ್ರೀನಾಥ್, ಕ್ರೆಡಲ್ ಇಸಿ ಮತ್ತು ಇಇ ವಿಭಾಗದ ಎಜಿಎಂ ಲಲಿತಾ, ಡಬ್ಲ್ಯೂ ಆರ್ ಐ ಇಂಡಿಯಾ ಎನರ್ಜಿ ವಿಭಾಗದ ಉಪ ನಿರ್ದೇಶಕ ದೀಪಕ್ ಕೃಷ್ಣನ್, ಡಬ್ಲ್ಯೂ ಆರ್ ಐ ಇಂಡಿಯಾದ ಸುಮೇದಾ ಮಾಳವಿಯಾ, ಇನ್ಫೋಸಿಸ್ ಸಹಾಯಕ ಉಪಾಧ್ಯಕ್ಷ ಗುರುಪ್ರಕಾಶ್ ಶಾಸ್ತ್ರಿ ಉಪಸ್ಥಿತರಿದ್ದರು.

Tags: energy conservationenergy efficiencyenergy efficiency tipsindia renewable energy targetstate energy efficiency indexstate energy efficiency index (seei) 2020state energy efficiency index 2018state energy efficiency index 2019state energy efficiency index 2020state energy efficiency index 2021state energy efficiency index 2021 upscstate energy efficiency index pibsustainable energy
Previous Post

ಮಹಾರಾಷ್ಟ್ರದಲ್ಲಿ RSS ಕಾರ್ಯಕರ್ತರಿಗೆ ಪಗಾರ್​ ಕೊಡ್ತಿದ್ದಾರೆ..! ಯಾಕೆ..?

Next Post

ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ತಮಿಳುನಾಡಿನ ಅರಣ್ಯ ಸಚಿವ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ತಮಿಳುನಾಡಿನ ಅರಣ್ಯ ಸಚಿವ ಕಾವೇರಿ ನಿವಾಸದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ತಮಿಳುನಾಡಿನ ಅರಣ್ಯ ಸಚಿವ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada