ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು, ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಸುಂಕದಕಟ್ಟೆಯಲ್ಲಿ ನಡೆದಿದೆ. ನಾಗೇ ಶ್ ಎಂಬಾತ ಪ್ರೀತಿಸುವಂತೆ ಯವತಿಯ ಹಿಂದೆ ಬಿದ್ದಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆಯು ವತಿಮೇ ಲೆ ಆ್ಯಸಿಡ್ ಎರಚಿ ಆ್ಯಸಿಡ್ ಹಾಕಿ ವಿಕೃ ತಿ ಮೆರೆದಿದ್ದಾನೆ. ಆಸಿಡ್ ದಾಳಿಯ ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ಕಾಮಾಕ್ಷಿಪಾಳ್ಯ ಪಿಎಸ್ ವ್ಯಾಪ್ತಿಯಲ್ಲಿ ಆಸಿಡ್ ದಾಳಿ ಒಳಗಾಗಿರುವ ಯುವತಿಯನ್ನು ಪ್ರಾಥಮಿಕ ಆರೋಗ್ಯ ಸೇವೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ. ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಡಾ.ಸಂಜೀವ್ ಎಂ ಪಾಟೀಲ್, ಪಶ್ಚಿಮ ಬೆಂಗಳೂರು ಡಿಸಿಪಿ ಹೇಳಿದ್ದಾರೆ.