• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆಗೆ ಸಂಸದ ಕರಡಿ ಸಂಗಣ್ಣ ಆಪ್ತ ಕಿರುಕುಳ; ದೂರು ನೀಡಿದ್ರು ಕ್ಯಾರೆ ಎನ್ನದ ಮೇಲಾಧಿಕಾರಿಗಳು!

ನಚಿಕೇತು by ನಚಿಕೇತು
December 20, 2021
in ಕರ್ನಾಟಕ
0
ಅಂಗನವಾಡಿ ಕಾರ್ಯಕರ್ತೆಗೆ ಸಂಸದ ಕರಡಿ ಸಂಗಣ್ಣ ಆಪ್ತ ಕಿರುಕುಳ; ದೂರು ನೀಡಿದ್ರು ಕ್ಯಾರೆ ಎನ್ನದ ಮೇಲಾಧಿಕಾರಿಗಳು!
Share on WhatsAppShare on FacebookShare on Telegram
ADVERTISEMENT

ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ಹುದ್ದೆ ಮೇಲೆ ಕೆಲವರ ವಕ್ರದೃಷ್ಟಿ ನೆಟ್ಟಿದೆ. ಸಂಸದರ ಹೆಸರು ಹೇಳಿಕೊಂಡು ಈ ಟೀಚರ್ಗೆ ಭಾರೀ ಟಾರ್ಚರ್ ನೀಡಲಾಗುತ್ತಿದೆ. ಹೀಗೆಂದು ಖುದ್ದು ಆರೋಪ ಮಾಡಿರುವ ಅಂಗನವಾಡಿ ಕಾರ್ಯಕರ್ತೆ ಸಾಯುವ ಮಾತುಗಳನ್ನು ಆಡುತ್ತಿದ್ದಾರೆ

ಒಂದಲ್ಲ, ಎರಡಲ್ಲ ಬರೋಬ್ಬರಿ 20 ವರ್ಷಗಳಿಂದ ಇವರು ಅಂಗನವಾಡಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಆದರೀಗ, ದಿಢೀರ್ ಅಂಗನವಾಡಿ ಕಾರ್ಯಕರ್ತೆಯ ಹುದ್ದೆ ಮೇಲೆ ಕೆಲವರ ವಕ್ರದೃಷ್ಟಿ ನೆಟ್ಟಿದೆ. ಸಂಸದರ ಹೆಸರು ಹೇಳಿಕೊಂಡು ಈ ಟೀಚರ್ಗೆ ಭಾರೀ ಟಾರ್ಚರ್ ನೀಡಲಾಗುತ್ತಿದೆ. ಹೀಗೆಂದು ಖುದ್ದು ಆರೋಪ ಮಾಡಿರುವ ಅಂಗನವಾಡಿ ಕಾರ್ಯಕರ್ತೆ ಸಾಯುವ ಮಾತುಗಳನ್ನು ಆಡುತ್ತಿದ್ದಾರೆ.

ಹೌದು, ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾಪುರದಲ್ಲಿ ಭಾಗ್ಯಮ್ಮ ಎಂಬುವರು 20 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಷ್ಟು ವರ್ಷ ಆರಾಮಾಗಿದ್ದ ಇವರಿಗೆ ಕಳೆದ 10 ತಿಂಗಳುಗಳಿಂದ ಗ್ರಾಮ ಪಂಚಾಯಿತಿ ಸದಸ್ಯ ದಸ್ತಗಿರಿ ಎಂಬುವರು ಇಲ್ಲಸಲ್ಲದ ಆರೋಪ ಮಾಡಿ ಕಿರುಕುಳ ನೀಡುತ್ತಿದ್ದಾರಂತೆ. ಈ ಬಗ್ಗೆ ಖುದ್ದು ಭಾಗ್ಯಮ್ಮ ಅವರೇ ಆರೋಪ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯನಿಂದ ಬೇಸತ್ತ ಭಾಗ್ಯಮ್ಮ 2 ತಿಂಗಳ ಹಿಂದೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದಸ್ತಗಿರಿ ವಿರುದ್ಧ ದೂರು ನೀಡಿದ್ದರು. ಇದಕ್ಕೆ ಸಿಟ್ಟಿಗೆದ್ದ ದಸ್ತಗಿರಿ, ಭಾಗ್ಯಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಕೊಪ್ಪಳ ಸಂಸದ ಕರಡಿ ಸಂಗಣ್ಣಗೆ ದೂರು ನೀಡಿದ್ದಾರೆ. ಇದರಿಂದ ಮತ್ತಷ್ಟು ಮನನೊಂದ ಭಾಗ್ಯಮ್ಮ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಣ್ಣೀರು ಹಾಕುತ್ತಿದ್ದಾರೆ.

ಈ ಸಂಬಂಧ ಮಾತಾಡಿದ ಭಾಗ್ಯಮ್ಮ, ಕೊಪ್ಪಳ ತಾಲೂಕಿನ ಸಿಡಿಪಿಓ ರೋಹಿಣಿ ಬಳಿ ಸಮಸ್ಯೆ ಹೇಳಿಕೊಂಡರೂ ಏನು ಪ್ರಯೋಜನವಿಲ್ಲ. ಮೊದಲು ಸಂಸದರನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಿ. ನಾನೇನು ಮಾಡುವುದಕ್ಕೆ ಆಗಲ್ಲ ಎಂದು ಹೇಳಿದರು.

ಮೇಲಧಿಕಾರಿಯೂ ಸ್ಪಂದಿಸದೇ ಇರೋದರಿಂದ ಭಾಗ್ಯಮ್ಮ ಅವರಿಗೆ ದಿಕ್ಕೇ ತೋಚದಂತಾಗಿದೆ. ಈ ಎಲ್ಲಾ ಘಟನೆ ಕೇಂದ್ರಬಿಂದುವಾದ ದಸ್ತಗಿರಿ ಮಾತ್ರ ಹೇಳೋದೇ ಬೇರೆ. ದೂರದ ಊರಿನಿಂದ ಭಾಗ್ಯಮ್ಮ ಲೇಟ್ ಆಗಿ ಬರುತ್ತಾರೆ. ಹೀಗಾಗಿ ನಮ್ಮ ಊರಿನವರಿಗೆ ಅಂಗನವಾಡಿ ಕಾರ್ಯಕರ್ತೆ ಪೋಸ್ಟ್ ನೀಡಬೇಕು ಎಂದು ಪತ್ರ ಬರೆದಿರುವುದಾಗಿ ಹೇಳಿದರು.

ಇನ್ನು, ಏನೇ ಆಗಲೀ ಗ್ರಾಮಸ್ಥರ ಜೊತೆ ಸೇರಿ ಅಧಿಕಾರಿಗಳು ಈ ಸಮಸ್ಯೆಯನ್ನು ಸರಿಪಡಿಸಬೇಕಿತ್ತು. ಆದರೆ, ಸಂಸದ ಕರಡಿ ಸಂಗಣ್ಣರ ಬೆಂಬಲ ಗ್ರಾಮ ಪಂಚಾಯಿತಿ ಸದಸ್ಯ ದಸ್ತಗಿರಿಗೆ ಇರೋದರಿಂದ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ತಿಳಿದು ಬಂದಿದೆ.

ಅಂಗನವಾಡಿ ಕಾರ್ಯಕರ್ತೆಗೆ ಸಂಸದ ಕರಡಿ ಸಂಗಣ್ಣ ಆಪ್ತ ಕಿರುಕುಳ; ದೂರು ನೀಡಿದ್ರು ಕ್ಯಾರೆ ಎನ್ನದ ಮೇಲಾಧಿಕಾರಿಗಳು!
Tags: BJPCongress PartyCovid 19ಅಂಗನವಾಡಿಕರಡಿ ಸಂಗಣ್ಣನರೇಂದ್ರ ಮೋದಿಬಿಜೆಪಿಮೇಲಾಧಿಕಾರಿ
Previous Post

ರಸ್ತೆ ಅಪಘಾತಕ್ಕೀಡಾದವರಿಗೆ 48 ಗಂಟೆಗಳ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು ತಮಿಳುನಾಡು ಸರ್ಕಾರ ನಿರ್ಧಾರ

Next Post

ಹಾಸ್ಯ ಕಲಾವಿದರಿಗೆ ಸ್ವಾಗತ, ನಾವು ನಿಜವಾಗಿಯೂ ವಿಶ್ವಮಾನವರವರು : ಕರ್ನಾಟಕಕ್ಕೆ ಕೌಂಟರ್‌ ಕೊಟ್ಟ ಕೆ.ಟಿ. ರಾಮ್‌ ರಾವ್

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
ಹಾಸ್ಯ ಕಲಾವಿದರಿಗೆ ಸ್ವಾಗತ, ನಾವು ನಿಜವಾಗಿಯೂ ವಿಶ್ವಮಾನವರವರು : ಕರ್ನಾಟಕಕ್ಕೆ ಕೌಂಟರ್‌ ಕೊಟ್ಟ ಕೆ.ಟಿ. ರಾಮ್‌ ರಾವ್

ಹಾಸ್ಯ ಕಲಾವಿದರಿಗೆ ಸ್ವಾಗತ, ನಾವು ನಿಜವಾಗಿಯೂ ವಿಶ್ವಮಾನವರವರು : ಕರ್ನಾಟಕಕ್ಕೆ ಕೌಂಟರ್‌ ಕೊಟ್ಟ ಕೆ.ಟಿ. ರಾಮ್‌ ರಾವ್

Please login to join discussion

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada