• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್-19, ನೆರೆ ಪ್ರವಾಹಗಳನ್ನು ನಿರ್ವಹಿಸಲು ಜಿಲ್ಲಾವಾರು ಮಂತ್ರಿಯನ್ನು ನೇಮಿಸಿದ ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
August 5, 2021
in ಕರ್ನಾಟಕ
0
ಕೋವಿಡ್-19, ನೆರೆ ಪ್ರವಾಹಗಳನ್ನು ನಿರ್ವಹಿಸಲು ಜಿಲ್ಲಾವಾರು ಮಂತ್ರಿಯನ್ನು ನೇಮಿಸಿದ ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಕ್ಯಾಬಿನೆಟ್‌ನಲ್ಲಿ 29 ಬಿಜೆಪಿ ಶಾಸಕರನ್ನು ಸಚಿವರನ್ನಾಗಿ ನೇಮಿಸಿದ ಒಂದು ದಿನದ ನಂತರ ಆಗಸ್ಟ್ 5 ರಂದು ರಾಜ್ಯ ಸರ್ಕಾರವು ಜಿಲ್ಲಾವಾರು ಪ್ರವಾಹ ಪರಿಹಾರ ಮತ್ತು ಕೋವಿಡ್ -19 ನಿರ್ವಹಣೆಯನ್ನು ನಿರ್ವಹಿಸಲು ತಾತ್ಕಾಲಿಕವಾಗಿ ಮಂತ್ರಿಯನ್ನು ನೇಮಿಸಿದ್ದು ಅದರ ಆಧಿಕೃತ ಪಟ್ಟಿಯನ್ನು ನೀಡಿದೆ.

ADVERTISEMENT

ಬೆಂಗಳೂರು ನಗರಕ್ಕೆ ಅರ್.ಅಶೋಕ ಅವರನ್ನು ಸಚಿವರನ್ನಾಗಿ ಮಾಡಿದ್ದಾರೆ,ವಿ ಸುನಿಲ್ ಕುಮಾರ್ ಅವರನ್ನು ಉಡುಪಿಗೆ, ಎಸ್ಟಿ ಸೋಮಶೇಖರ್ ಅವರನ್ನು ಮೈಸೂರು ಮತ್ತು ಚಾಮರಾಜನಗರಕ್ಕೆ ಮತ್ತು ಎಸ್ಟಿ ಸೋಮಶೇಖರ್ ಚಿಕ್ಕಬಳ್ಳಾಪುರಕ್ಕೆ ಹಗೂ ಇತರರಿಗೆ ಜಿಲ್ಲಾವಾರು ನೇಮಿಸಲಾಗಿದೆ. ಒಂದು ಅಧಿಸೂಚನೆಯಲ್ಲಿ ಕರ್ನಾಟಕ ಸರ್ಕಾರವು ಪ್ರತಿ ಜಿಲ್ಲೆಗೆ ಮಂತ್ರಿಯನ್ನು ನೇಮಿಸಿದೆ ಹಾಗೂ ಸಚಿವರ ಸಂಪೂರ್ಣ ಪಟ್ಟಿಯನ್ನು ಘೋಷಿಸಿದೆ. ಈ ಮಂತ್ರಿಗಳ ಜವಾಬ್ದಾರಿಯು ತಮ್ಮ ಗೊತ್ತುಪಡಿಸಿದ ಜಿಲ್ಲೆಯಲ್ಲಿ ಕೋವಿಡ್ -19 ನಿರ್ವಹಣೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಪರಿಹಾರ ಕಾರ್ಯಗಳನ್ನು ನಿರ್ವಹಿಸುವುದು.

ರಾಜ್ಯ ಸರ್ಕಾರವು ಕೋವಿಡ್ -19 ಪ್ರಕರಣಗಳನ್ನು ತಡೆಯಲ್ಲು ತನ್ನ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ವಾಸ್ತವಾಗಿ ಜುಲೈನಲ್ಲಿ ತೀವ್ರ ಮಳೆಯಿಂದಾಗಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳ ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಕೋವಿಡ್ -19 ಮತ್ತು ಪ್ರವಾಹದ ಗಂಭಿರದ ಪರಿಸ್ಥಿಯನ್ನು ನೋಡಿಕೂಳಲು.ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳುವುದು ಮತ್ತು ಪ್ರಾದೇಶಿಕ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡುವುದು ಅಗತ್ಯವಾಗಿದೆ.

ಹಾಗೂ “ಕೋವಿಡ್ -19 ನಿರ್ವಹಣೆ ಮತ್ತು ಪ್ರವಾಹ ಪರಿಹಾರ ಕಾರ್ಯಗಳನ್ನು ನಿರ್ವಹಿಸಲು ಮತ್ತು ಪರಿಶೀಲಿಸಲು, ಈ ಕೆಳಗಿನ ಮಂತ್ರಿಗಳನ್ನು ಅವರ ಹೆಸರಿನ ಜೊತೆಗೆ ತಾತ್ಕಾಲಿಕವಾಗಿ ಜಿಲ್ಲೆಗಳಿಗೆ ನಿಯೋಜಿಸಲಾಗಿದೆ. ಕೋವಿಡ್ -19 ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಮಂತ್ರಿಗಳು ಸಕಾಲಕ್ಕೆ ತೆಗೆದುಕೊಳ್ಳುತ್ತಾರೆ ಎಂದು ಸರ್ಕಾರವು ಹೇಳಿದೆ.

Sl NoMinistersDistricts
1Govind M KarjolBelagavi
2KS EshwarappaShivamogga
3R AshokaBengaluru Urban
4B SriramuluChitradurga
5V SomannaRaichur
6Umesh V KattiBagalkot
7S AngaraDakshina Kannada
8JC Madhu SwamyTumakuru
9Araga JnanendraChikkamagaluru
10CN Ashwath NarayanaRamanagara
11CC PatilGadag
12Anand SinghBellari and Vijayanagara
13Kota Srinivas PoojaryKodagu
14Prabhu B ChauhanBidar
15Murugesh NiraniKalaburagi
16Arbail Shivaram HebbarUttara Kannada
17ST SomashekarMysuru and Chamarajanagara
18BC PatilHaveri
19BA BasavarajDavanagere
20Dr K SudhakarChikkaballapur
21K GopalaiahHassan
22Shashikala Annasaheb JolleVijayapura
23N Nagaraju (MTB)Bengaluru Rural
24KC Narayana GowdaMandya
25BC NageshYadgir
26V Sunil KumarUdupi
27Achar Halappa BasappaKoppal
28Shankar Basanagouda Patil MunenakoppaDharwad
29MunirtnaKolar
Tags: Basavaraj BommaiCovid 19Karnataka FloodsKarnataka GovernmentKarnataka PoliticsMinistersಕರೋನಾಕೋವಿಡ್-19
Previous Post

2022 ಉ.ಪ್ರ ಚುನಾವಣೆಗೆ ಎಸ್‌ಪಿ ಸಜ್ಜು; ಬಿಜೆಪಿ ಸೋಲಿಸಲು ಲಾಲು ಭೇಟಿಯಾದ ಮುಲಾಯಂ ಸಿಂಗ್

Next Post

ಬಿಜೆಪಿ ಪಾಲಿಗೆ ದಶಕದ ಹಿಂದಿನ ಇತಿಹಾಸ ಮರುಕಳಿಸುವುದೇ ಮತ್ತೆ?

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಬಿಜೆಪಿ ಪಾಲಿಗೆ ದಶಕದ ಹಿಂದಿನ ಇತಿಹಾಸ ಮರುಕಳಿಸುವುದೇ ಮತ್ತೆ?

ಬಿಜೆಪಿ ಪಾಲಿಗೆ ದಶಕದ ಹಿಂದಿನ ಇತಿಹಾಸ ಮರುಕಳಿಸುವುದೇ ಮತ್ತೆ?

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada