• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಬಂದ್‌.. ಹೋರಾಟಗಾರರ ಆಕ್ರೋಶ ಹೇಗಿತ್ತು..?

ಕೃಷ್ಣ ಮಣಿ by ಕೃಷ್ಣ ಮಣಿ
March 22, 2025
in ಕರ್ನಾಟಕ, ರಾಜಕೀಯ, ಸಿನಿಮಾ
0
ಕರ್ನಾಟಕ ಬಂದ್‌.. ಹೋರಾಟಗಾರರ ಆಕ್ರೋಶ ಹೇಗಿತ್ತು..?
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಪುಂಡಾಟಿಕೆ ಖಂಡಿಸಿ, ಇಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿತ್ತು.. ವಾಟಾಳ್ ನಾಗರಾಜ್​ ಕರೆಕೊಟ್ಟಿದ್ದ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿತ್ತು.. ಬೆಂಗಳೂರಿನಲ್ಲಿ ವಾಟಾಳ್ ಸೇರಿದಂತೆ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿದ್ರೆ, ಇನ್ನುಳಿದಂತೆ ಎಲ್ಲವೂ ಸಹಜವಾಗಿತ್ತು. ಬಸ್, ಕಾರು, ಬೈಕ್ ಸೇರಿ ವಾಹನಗಳ ಸಂಚಾರ ಸಹಜವಾಗಿತ್ತು. ಅಲ್ಲಲ್ಲಿ ಕನ್ನಡ ಪರ ಸಂಘಟನೆಗಳು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ್ರೆ, ಇನ್ನುಳಿದಂತೆ ವ್ಯಾಪಾರ ವಹಿವಾಟು ಎಂದಿನಂತೆ ಇತ್ತು. ಪ್ರತಿಭಟನೆಯಲ್ಲಿ ಎಂಇಎಸ್ ಪುಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ರು.

ADVERTISEMENT

ಕರ್ನಾಟಕ ಬಂದ್​ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.. ಬೆಂಗಳೂರಿನಲ್ಲಿ ಎಂದಿನಂತೆ ವಾಹನ ಸಂಚಾರ ಇತ್ತು. ವಾಟಾಳ್ ನಾಗರಾಜ್​ ಹಾಗೂ ಸಾರಾ ಗೋವಿಂದ್ ನೇತೃತ್ವದಲ್ಲಿ ಟೌನ್​ಹೌಲ್​ನಿಂದ ಫ್ರೀಡಂಪಾರ್ಕ್​ವರೆಗೆ ರ್ಯಾಲಿ ಕರೆ ಕೊಟ್ರಿದ್ರು.. ಆದ್ರೆ ವಾಟಾಳ್ ನಾಗರಾಜ್​ ಟೌನ್​ಹಾಲ್​​ಗೆ ಬರ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದ್ರು.. ವಾಟಾಳ್ ನಾಗರಾಜ್​ ಜೊತೆ ಬಂದಿದ್ದ ಕಾರ್ಯಕರ್ತರನ್ನ ವಶಕ್ಕೆ ಪಡೆದು ಕರೆದೊಯ್ದ್ರು.. ಇನ್ನು ವಾಟಾಳ್ ಬಂಧನಕ್ಕೂ ಮುನ್ನ ಹಲವರನ್ನ ಪೊಲೀಸರು ವಶಕ್ಕೆ ಪಡೆದಿದ್ರು.

ವಾಟಾಳ್​ ನಾಗರಾಜ್​ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಬಂದ್ ಇಡೀ ರಾಜ್ಯಾದ್ಯಂತ ಯಶಸ್ವಿಯಾಗಿದೆ.. ಎಲ್ಲಾ ಕನ್ನಡ ಪರ ಸಂಘಟನೆಗಳಿಗೂ ಅಭಿನಂದನೆ ಸಲ್ಲಿಸ್ತೇನೆ.. ಕೆಲವು ಕಡೆ ಹೋಟೆಲ್ ತೆರೆದಿದ್ದಾರೆ.. ಕೆಲವು ಕಡೆ ಬಸ್ ಓಡಾಡ್ತಿದೆ.. ಆದ್ರೆ ಜನರಿಲ್ಲ.. ಒಟ್ಟಾರೆ ಕನ್ನಡ ಒಕ್ಕೂಟದ ಹೋರಾಟಗಾರರು ಕರೆ ನೀಡಿದ ಬಂದ್ ಯಶಸ್ವಿಯಾಗಿದೆ. ಆದ್ರೆ ಕಮಿಷನರ್ ಬಂದ್ ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ. ಆದ್ರೂ, ನಮ್ಮ ಹೋರಾಟಕ್ಕೆ ಅದ್ಭುತ ಬೆಂಬಲ ಸಿಕ್ಕಿದೆ ಎಂದಿದ್ದಾರೆ. ಇನ್ನು ಇದೇ ವಿಚಾರವಾಗಿ ಸಾರಾ ಗೋವಿಂದ್ ಕೂಡ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Nikhil Kumaraswamy: 18 ಶಾಸಕರು 6 ತಿಂಗಳು ಅಮಾನತು ಸರ್ಕಾರ ವಿರುದ್ಧ ರೊಚ್ಚಿಗೆದ್ದ ನಿಖಿಲ್..!‌ #bjp #18mla

ಕರ್ನಾಟಕ ಬಂದ್ ಹಿನ್ನೆಲೆ, ವಿಜಯಸೇನೆ ಸಂಘಟನೆ ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಿದೆ.. ಎಂಇಎಸ್​ ಪುಂಡರಿಗೆ ತಿಥಿ ಮಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಧಿ ಮೇಲೆ ತಿಥಿ ಪದಾರ್ಥಗಳನ್ನ ಇಟ್ಟು, ಎಂಇಎಸ್ ಪುಂಡರ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಆಗಮಿಸಿದ ಕನ್ನಡ ಪರ ಸಂಘಟನೆಗಳು, ಸಾರಿಗೆ ನೌಕರರು ಬಂದ್​ಗೆ ಬೆಂಬಲ ಕೊಡುವಂತೆ ಮನವೊಲಿಸಿದ್ದಾರೆ. ಆದ್ರೆ ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದು, ಮೆಜೆಸ್ಟಿಕ್ ನಿಲ್ದಾಣದ ಹೊರ ಭಾಗದಲ್ಲೇ ಕನ್ನಡ ಪರ ಸಂಘಟನೆಗಳ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.

Tags: bandh in karnatakaKarnataka bandhkarnataka bandh 2020karnataka bandh latest newskarnataka bandh latest updateskarnataka bandh livekarnataka bandh newskarnataka bandh news kannadakarnataka bandh news todaykarnataka bandh on 29th september 2023karnataka bandh on 29th september 2023 livekarnataka bandh today live newskarnataka bandh tomorrow live newskarnataka latest newskarnataka live news
Previous Post

ಹನಿಟ್ರ್ಯಾಪ್‌ 40 ಜನ ಅಲ್ಲ.. 400 ಜನರು ಸಿಲುಕಿದ್ದಾರೆ..

Next Post

ಸಿಎಂ ನಿರ್ಧಾರದ ಮೇಲೆ ಹನಿಟ್ರ್ಯಾಪ್‌ ಕೇಸ್‌ ನಿರ್ಧಾರ ..

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಸಿಎಂ ನಿರ್ಧಾರದ ಮೇಲೆ ಹನಿಟ್ರ್ಯಾಪ್‌ ಕೇಸ್‌ ನಿರ್ಧಾರ ..

ಸಿಎಂ ನಿರ್ಧಾರದ ಮೇಲೆ ಹನಿಟ್ರ್ಯಾಪ್‌ ಕೇಸ್‌ ನಿರ್ಧಾರ ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada