• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯನವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ : ರಾಜ್ಯ ಬಿಜೆಪಿ

Any Mind by Any Mind
December 12, 2022
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯನವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ : ರಾಜ್ಯ ಬಿಜೆಪಿ
Share on WhatsAppShare on FacebookShare on Telegram

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ಮುಂದುವರೆಸಿರುವ ರಾಜ್ಯ ಬಿಜೆಪಿ ಘಟಕ ಸೋಮವಾರ ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಕಿಡಿಕಾರಿದೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಆರೋಪಿಸಿದೆ.

ಸಿದ್ದರಾಮಯ್ಯ ಅವರ ತೋರ್ಪಡಿಕೆಯ "ಅಹಿಂದ" ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ.

ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ.

— BJP Karnataka (@BJP4Karnataka) December 12, 2022

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. √ ಮಲ್ಲಿಕಾರ್ಜುನ‌ ಖರ್ಗೆ √ ಡಾ.ಜಿ.ಪರಮೇಶ್ವರ್ √ ಮೋಟಮ್ಮ √ ಶ್ರೀನಿವಾಸ್ ಪ್ರಸಾದ್ ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ ಎಂದು ಹರಿಹಾಯ್ದಿದೆ.

ಸಿದ್ದರಾಮಯ್ಯನವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದೆ.

ಮಾನ್ಯ @siddaramaiah ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ.

— BJP Karnataka (@BJP4Karnataka) December 12, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

72ನೇ ವರ್ಷದ ಬರ್ತ್​ಡೇ ಸಂಭ್ರಮದಲ್ಲಿ ಸೂಪರ್​ ಸ್ಟಾರ್​ ರಜನಿಕಾಂತ್​

Next Post

ಮಂಡ್ಯ; ಭೀಕರ ರಸ್ತೆ ಅಪಘಾತ, ಐದು ಮಂದಿ ಸಾವು

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಮಂಡ್ಯ; ಭೀಕರ ರಸ್ತೆ ಅಪಘಾತ, ಐದು ಮಂದಿ ಸಾವು

ಮಂಡ್ಯ; ಭೀಕರ ರಸ್ತೆ ಅಪಘಾತ, ಐದು ಮಂದಿ ಸಾವು

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada