• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಜೆಟ್ ಬಯಲುಸೀಮೆಯ ಪಾಲಿಗೆ “ಹೊಸ ಬಾಟಲಿಯಲ್ಲಿ ಹಳೇ ಮದ್ಯ” ಎಂಬಂತಿದೆ – ಆಂಜನೇಯ ರೆಡ್ಡಿ

by
March 8, 2021
in ಕರ್ನಾಟಕ
0
ಬಜೆಟ್ ಬಯಲುಸೀಮೆಯ ಪಾಲಿಗೆ “ಹೊಸ ಬಾಟಲಿಯಲ್ಲಿ ಹಳೇ ಮದ್ಯ” ಎಂಬಂತಿದೆ – ಆಂಜನೇಯ ರೆಡ್ಡಿ
Share on WhatsAppShare on FacebookShare on Telegram

ಬಜೆಟ್‌ನಲ್ಲಿ ಮಂಡನೆಯಾದ ನೀರಾವರಿ ವಿಚಾರಕ್ಕೆ ಸಂಬಂಧ ನೈಜತೆ, ನಿಖರತೆ, ಪ್ರಾಮಾಣಿಕತೆ, ದೂರದೃಷ್ಟಿಯ ಕೊರತೆಯಿಂದ ಬಯಲುಸೀಮೆ ಪಾಲಿಗೆ ನೀರಾವರಿ ಯೋಜನೆ ಶಾಶ್ವತವಾಗಿ ಮರೀಚಿಕೆಯಾದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯ ರೆಡ್ಡಿ ಹೇಳಿದ್ದಾರೆ.

ADVERTISEMENT

ನೀರಾವರಿಗೆ ಒಳಪಟ್ಟ ಕೃಷ್ಣಾ , ಕಾವೇರಿ ಅಚ್ಚುಕಟ್ಟು ಪ್ರದೇಶಗಳ ಮತ್ತು ನೀರಾವರಿ ವಂಚಿತ, ಮಳೆಯಾಶ್ರಿತ ಬಯಲುಸೀಮೆಯ ಪ್ರದೇಶಗಳ ತಾರತಮ್ಯ ಮುಂದುವರೆದಿದೆ ಎಂದುವಿರೋಧ ವ್ಯಕ್ತಪಡಿಸಿದ್ದಾರೆ.

ಬಯಲುಸೀಮೆಗೆ ಹರಿಸಬೇಕಾದ ಜಿಎಸ್ ಪರಮಶಿವಯ್ಯ ನವರ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳ ನೀರಿಗೆ ಕಿಂಡಿ ಅಣೆಕಟ್ಟುಗಳ ನಿರ್ಮಾಣದಿಂದ ಬಯಲುಸೀಮೆ ಅತಂತ್ರ ಪರಿಸ್ಥಿತಿಗೆ ಬೀಳಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಯಲುಸೀಮೆಯ ದಾಹ ನೀಗಿಸಲಾಗದ ಅವೈಜ್ಞಾನಿಕ ಎತ್ತಿನಹೊಳೆಯ ಜಲವಿಜ್ಞಾನವನ್ನು CWC ಕೇಂದ್ರೀಯ ಜಲ ಆಯೋಗದಿಂದ ಮರು ಅಧ್ಯಯನಕ್ಕೊಳಪಡಿಸದೇ, ಯೋಜನೆ ಪೂರ್ಣಗೊಳಿಸಲು ಆದ್ಯತೆ ಕೊಟ್ಟಿರುವುದರಿಂದ, ಭ್ರಷ್ಠರ ಜೋಳಿಗೆ ತುಂಬುತ್ತದೆಯೇ ಹೊರತು ನಮ್ಮ ಕೆರೆಗಳಿಗೆ ನೀರು ಹರಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷ್ಣಾ ನದಿ ನೀರನ್ನು ಬಯಲುಸೀಮೆಗೆ ಹರಿಸಲು ಆಲಮಟ್ಟಿ ಮತ್ತು ಪೆನ್ನಾರ್ ಜೋಡಣೆಗೆ NWDA (ನ್ಯಾಷನಲ್ ವಾಟರ್ ಡೆವಲಪಮೆಂಟ್ ಏಜನ್ಸಿ ) ಈಗಾಗಲೇ ಅಧ್ಯಯನವರದಿ ಸಿದ್ದಪಡಿಸಿ, ಹಸಿರು ನಿಶಾನೆ ತೋರಿಸಿದ್ದರೂ ಸಹಾ, ಕೃಷ್ಣಾ ನೀರನ್ನು ಮತ್ತೆ ಉತ್ತರಕರ್ನಾಟಕಕ್ಕೆ ಮೀಸಲಿಟ್ಟು ಬಯಲುಸೀಮೆಗೆ ಸೊನ್ನೆ ಸುತ್ತಲಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಬಹಳ ಉದಾರತೆಯಿಂದ ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲ ಕೆರೆಗಳಿಗೆ ಹರಿಸುತ್ತಿರುವ ಬೆಂಗಳೂರು ನಗರದ ತ್ಯಾಜ್ಯ ನೀರನ್ನು ಕೇಂದ್ರಸರ್ಕಾರದ ಮಾನದಂಡಕ್ಕನುಗುಣವಾಗಿ ಮೂರನೇ ಹಂತಕ್ಕೆ ಶುದ್ದೀಕರಿಸುವಲ್ಲಿ ಸರ್ಕಾರದ ಚಿತ್ತಶುದ್ಧಿ ಮರೆಯಾಗಿದೆ ಎಂದು ಕಳವಳವ್ಯಕ್ತಪಡಿಸಿದ್ದಾರೆ.

ಅಂತರ್ಜಲ ಆಧಾರಿತ ಕೃಷಿ ಮಾಡುವ ಬಯಲುಸೀಮೆ ರೈತರ ಲಕ್ಷಾಂತರ‌ ಕೊಳವೆ ಬಾವಿಗಳು ವಿಫಲವಾಗಿವೆ. ಇವುಗಳ ಮರುಪೂರಣ, ಪುನಶ್ಚೇತನಕ್ಕೆ ವಿಶೇಷ ಅನುದಾನ ಒದಗಿಸುವುದನ್ನು ಮರೆತಿದ್ದಾರೆ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.

ಸಾವಿರಾರು ಕೆರೆಗಳಿರುವ ಬಯಲುಸೀಮೆಯ ಕೆರೆಗಳ ಜಲಾನಯನ ಪ್ರದೇಶದ ಒತ್ತುವರಿ ತೆರುವು, ರಾಜಕಾಲುವುವೆಗಳ ಪುನರುಜ್ಜೀವನಗೊಳಿಸಿ, ಅಂತರ್ಜಲ ಅಭಿವೃದ್ದಿಪಡಿಸುವ ಯಾವುದೇ ನಿಖರವಾದ ವೈಜ್ಞಾನಿಕ ಯೋಜನೆಗಳ ಕಡೆ ಗಮನಹರಿಸದೆ, ಓಬಿರಾಯನ ಹಳೆಯ ಪದ್ಧತಿಗಳಿಗೆ ಜೋತುಬಿದ್ದಿರುವುದರಿಂದ ಬಯಲುಸೀಮೆಗೆ ಯಾವುದೇ ಉಪಕಾರವಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಯಲುಸೀಮೆಯ ಜಿಲ್ಲೆಗಳಲ್ಲಿ ರಾಡಾರ್ ಆಧಾರಿತ ಹವಾಮಾನ ಮತ್ತು ಮಳೆ ಮುನ್ಸೂಚನಾ ಕೇಂದ್ರಗಳನ್ನು ಸ್ಥಾಪಿಸಿದರೆ, ಕೃಷಿಯಲ್ಲಿ ಅಂತರ್ಜಲದ ಉಳಿತಾಯ, ಜಲ ಸಂರಕ್ಷಣೆ, ಬರ ನಿರ್ವಹಣೆ ಮತ್ತು ಬೆಳೆಗಳ ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Previous Post

ಘಾಜಿಯಾಬಾದ್:‌ ಶಿಕ್ಷಕನ ಮೇಲೆ ಗುಂಡು ಹಾರಿಸಿದ ಅಪ್ರಾಪ್ತ ವಿದ್ಯಾರ್ಥಿ!

Next Post

ಹುಲಿ ದಾಳಿಗೆ ಬಾಲಕ ಬಲಿ; ಭುಗಿಲೆದ್ದ ಗ್ರಾಮಸ್ಥರ ಆಕ್ರೋಶ; ಕೊಡಗು–ಕೇರಳ ಹೆದ್ದಾರಿ ಬಂದ್

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ಹುಲಿ ದಾಳಿಗೆ ಬಾಲಕ ಬಲಿ; ಭುಗಿಲೆದ್ದ ಗ್ರಾಮಸ್ಥರ ಆಕ್ರೋಶ; ಕೊಡಗು–ಕೇರಳ ಹೆದ್ದಾರಿ ಬಂದ್

ಹುಲಿ ದಾಳಿಗೆ ಬಾಲಕ ಬಲಿ; ಭುಗಿಲೆದ್ದ ಗ್ರಾಮಸ್ಥರ ಆಕ್ರೋಶ; ಕೊಡಗು–ಕೇರಳ ಹೆದ್ದಾರಿ ಬಂದ್

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada