• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಬಜೆಟ್ 2022 | ಜನಸಾಮಾನ್ಯರ ಆಗ್ರಹಕ್ಕೆ ಎಳ್ಳು ನೀರು ಬಿಟ್ಟ ಬೊಮ್ಮಾಯಿ – ಆರ್.ಆಂಜನೇಯ ರೆಡ್ಡಿ ಶಾಶ್ವತ ನೀರಾವರಿ ಹೋರಾಟಗಾರ ಕಿಡಿ

Any Mind by Any Mind
March 4, 2022
in ಕರ್ನಾಟಕ
0
ಕರ್ನಾಟಕ ಬಜೆಟ್ 2022 | ಜನಸಾಮಾನ್ಯರ ಆಗ್ರಹಕ್ಕೆ ಎಳ್ಳು ನೀರು ಬಿಟ್ಟ ಬೊಮ್ಮಾಯಿ – ಆರ್.ಆಂಜನೇಯ ರೆಡ್ಡಿ ಶಾಶ್ವತ ನೀರಾವರಿ ಹೋರಾಟಗಾರ ಕಿಡಿ
Share on WhatsAppShare on FacebookShare on Telegram

ಚುನಾವಣಾ ವರ್ಷದಲ್ಲಾದರೂ (Election Year) ಸಿಹಿಸುದ್ದಿ ನಿರೀಕ್ಷೆಯಲ್ಲಿದ್ದವರಿಗೆ, ಮತ್ತೆ ಮತ್ತೆ ಮಳೆಯಾಶ್ರಿತ ಬರಪೀಡಿತ ಜಿಲ್ಲೆಗಳ ಪಾಲಿಗೆ ಮರೀಚಿಕೆಯಾಗುತ್ತಿದೆ ಎಂದು ಶಾಶ್ವತ ನೀರಾವರಿ ಹೋರಾಟದ ಸಮೀತಿ ಅಧ್ಯಕ್ಷ ಆರ್. ಅಂಜನೇಯ ರೆಡ್ಡಿ (Anjaneya Reddy) ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಮತ್ತೊಮ್ಮೆ ಎತ್ತಿನಹೊಳೆಗೆ ಜೋತುಬಿದ್ದ ಬಸವರಾಜ ಬೊಮ್ಮಾಯಿ (Basavaraj Bommai), ಬಯಲುಸೀಮೆಗೆ ಗಾಳಿ ಹರಿಸಲಿರುವ ಎತ್ತಿನಹೊಳೆ ಯೋಜನೆಗೆ ಮತ್ತೆ 3000 ಕೋಟಿ, ಜನಸಾಮಾನ್ಯರ ಆಗ್ರಹಕ್ಕೆ ಎಳ್ಳು ನೀರು ಬಿಟ್ಟ ಬೊಮ್ಮಾಯಿ, ಹುಸಿಯಾದ ತ್ಯಾಜ್ಯ ನೀರಿನ ಮೂರುಹಂತದ ಶುದ್ದೀಕರಣದ ನಿರೀಕ್ಷೆ, ಕೋಲಾರ 2100, ಚಿಕ್ಕಬಳ್ಳಾಪುರ 1800, ಬೆಂಗಳೂರು ಗ್ರಾಮಾಂತರ 1500 ಕೆರಗಳನ್ನು ಹೊಂದಿದ್ದು, ಕೆರೆ / ಕುಂಟೆ / ಕಾಲುವೆಗಳ ಪುನರುಜ್ಜೀವನಕ್ಕೆ ಸಿಗಲಿಲ್ಲ ವಿಶೇಷ ಆರ್ಥಿಕ ಪ್ಯಾಕೇಜ್ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಜಲಮಾಲಿನ್ಯ ತಡೆಯಲು ಜಲಮಂಡಳಿಗೆ 1500 ಕೋಟಿ ಕೊಟ್ಟರೂ , ಕೆಸಿ ವ್ಯಾಲಿ ಮತ್ತು ಎಚ್ ಎನ್ ವ್ಯಾಲಿಗಳ ಸಂಸ್ಕರಣಾ ಘಟಕಗಳನ್ನು ಮೂರನೇ ಹಂತದ ಶುದ್ದೀಕರಣಕ್ಕೆ ಉನ್ನತೀಕರಿಸುವ ಪ್ರಸ್ತಾವನೆಯಿಲ್ಲ. ಕೆ ಸಿ ವ್ಯಾಲಿಯ ಮೊದಲ ಹಂತದ ಕೆರೆಗಳನ್ನೇ ತುಂಬಲು ತ್ಯಾಜ್ಯ ನೀರಿನ ಕೊರತೆ, ಅದರಲ್ಲೂ ನೀರಿನ ಗುಣಮಟ್ಟದ ಖಾತ್ರಿ ಇಲ್ಲದಿದ್ದರೂ , ಆಗಲೇ ಎರಡನೇ ಹಂತಕ್ಕೆ ಪೈಪ್ ಲೈನ್ ಅಳವಡಿಸಲು 450 ಕೋಟಿ ಮೀಸಲು ಎಂದಿದ್ದಾರೆ.

ಸುರಕ್ಷಿತ ಕುಡಿಯುವನೀರು ಪೂರೈಸಲು ನಿರ್ಧಿಷ್ಠ ಕಾರ್ಯಕ್ರಮ ಘೋಷಿಸಿಲ್ಲ, ಜಲಮೂಲಗಳ ಮಾಲಿನ್ಯ , ವಿಷಮಯವಾಗುತ್ತಿರುವ ಮಣ್ಣು ತಡೆಗೆ ಕಾರ್ಯಯೋಜನೆ ಇಲ್ಲ, ಅತೀ ಹೆಚ್ಚು ಟೊಮ್ಯಾಟೋ , ಮಾವು ಬೆಳೆಯುವ ಜಿಲ್ಲೆಗಳಿಗೆ ಕೊಯ್ಲೋತ್ತರ ಉಪಉತ್ಪನ್ನ ಕೈಗಾರಿಕೆ ಮತ್ತು ಯಥೇಚ್ಛವಾಗಿ ಹೂವು , ಹಣ್ಣು , ತರಕಾರಿ ಬೆಳೆಯುವ ಜಿಲ್ಲೆಗಳಿಗೆ ಶೈತ್ಯಾಗಾರಗಳ ನಿರ್ಮಾಣದ ಭರವಸೆ ಇಟ್ಟಿದ್ದ ರೈತಾಪಿವರ್ಗಕ್ಕೆ ನಿರಾಸೆಯಾಗಿದೆ ಎಂದಿದ್ದಾರೆ.

Tags: Anjaneya Reddy‌Basavaraj BommaiElection Yearಆರ್. ಅಂಜನೇಯ ರೆಡ್ಡಿಚುನಾವಣಾ ವರ್ಷಬಸವರಾಜ ಬೊಮ್ಮಾಯಿ
Previous Post

Logistic ಸಮಸ್ಯೆಯಿಂದಾಗಿ ಡಿಫೆನ್ಸ್ ಎಕ್ಸ್ಪೋವನ್ನು ಮುಂದೂಡಿದ ಸರ್ಕಾರ

Next Post

ಚೆನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು : ಕೇಂದ್ರ ಸರ್ಕಾರದ ಸಹಯೋಗ – ಸಿಎಂ ಬೊಮ್ಮಾಯಿ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಚೆನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು : ಕೇಂದ್ರ ಸರ್ಕಾರದ ಸಹಯೋಗ – ಸಿಎಂ ಬೊಮ್ಮಾಯಿ

ಚೆನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು : ಕೇಂದ್ರ ಸರ್ಕಾರದ ಸಹಯೋಗ - ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada