• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ | ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ; ಹಾಸನದಲ್ಲಿ ಅತಿ ಹೆಚ್ಚು

ಪ್ರತಿಧ್ವನಿ by ಪ್ರತಿಧ್ವನಿ
March 24, 2022
in ಕರ್ನಾಟಕ
0
ಕರ್ನಾಟಕ | ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ; ಹಾಸನದಲ್ಲಿ ಅತಿ ಹೆಚ್ಚು
Share on WhatsAppShare on FacebookShare on Telegram

ಅತ್ಯಂತ ಅನಿಷ್ಟ ಪದ್ದತಿಗಳಲ್ಲಿ ಒಂದಾಗಿರುವ ಬಾಲ್ಯವಿವಾಹವು ವರ್ಷಗಳೆದಂತೆ ಅಳಿಯುವುದರ ಬದಲು, ಮತ್ತಷ್ಟು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. ಕರ್ನಾಟಕದಲ್ಲಿ ಕಳೆದ ಎರಡು ವರ್ಷಕ್ಕಿಂತಲೂ ಎರಡು ಪಟ್ಟು ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ. ಅತೀ ಹೆಚ್ಚು ಬಾಲ್ಯವಿವಾಹಗಳಿಗೆ ಹಾಸನ ಸಾಕ್ಷಿಯಾಗಿದೆ.

ADVERTISEMENT

ವಿಧಾನಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಲ್ಲಿಸಿರುವ ದಾಖಲೆಗಳ ಪ್ರಕಾರ 2020-21ರಲ್ಲಿ ಒಟ್ಟು 296 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ. 2018-19ರಲ್ಲಿ ಈ ಸಂಖ್ಯೆ 119 ಇತ್ತು. ಇದು ವರದಿಯಾಗಿರುವ ಪ್ರಕರಣಗಳ ಸಂಖ್ಯೆ ಮಾತ್ರ. ಇನ್ನು ವರದಿಯಾಗದೆ ಗೌಪ್ಯವಾಗಿ ಉಳಿದಿರುವ ಪ್ರಕರಣಗಳು ಎಷ್ಟಿವೆ ಎಂಬುದರ ಕುರಿತ ಮಾಹಿತಿ ಸರ್ಕಾರಕ್ಕಿಲ್ಲ.

ಅಚ್ಚರಿಯ ವಿಶಯವೇನೆಂದರೆ, 2019-20ರಲ್ಲಿ ಹಾಸ ಜಿಲ್ಲೆಯಲ್ಲಿ ಒಂದೇ ಒಂದು ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರಲಿಲ್ಲ. 2018-19ರಲ್ಲಿ ಕೇವಲ ಮೂರು ಪ್ರಕರಣಗಳು ದಾಖಲಾಗಿದ್ದವು. ಆದರೆ, 2020-21ರಲ್ಲಿ ಈ ಸಂಖ್ಯೆ 39 ತಲುಪಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ವರದಿಯಾದ ಜಿಲ್ಲೆ ಇದಾಗಿದೆ. ಹಾಸ ನಂತರದ ಸ್ಥಾನದಲ್ಲಿ ಮಂಡ್ಯ (34), ಮೈಸೂರು (31) ಮತ್ತು ರಾಮನಗರ (20) ಜಿಲ್ಲೆಗಳಿವೆ.

ಬಾಲ್ಯವಿವಾಹ ಪ್ರಕರಣಗಳ ಕುರಿತಾಗಿ ಕಾಂಗ್ರೆಸ್ ಸದಸ್ಯ ಕೆ ಗೋವಿಂದರಾಜ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್, ರಾಜ್ಯದೆಲ್ಲೆಡೆ ಬಾಲ್ಯವಿವಾಹ ಪ್ರಕರಣಗಳ ತಡೆಗೆ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ. ‘ವೀಡಿಯೋ ಆನ್ ವೀಲ್ಸ್’ ಎಂಬ ಯೋಜನೆಯನ್ನು ಇಲಾಖೆಯು ಹೊಸದಾಗಿ ಆರಂಭಿಸಿದೆ. ವಾರ್ತಾ ಇಲಾಖೆಯೊಂದಿಗೆ ಮೊಬೈಲ್ ವ್ಯಾನ್ ಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ, ಎಂದು ಹೇಳಿದ್ದಾರೆ.

ಈ ಕುರಿತಾಗಿ ಟೈಮ್ಸ್ ಆಫ್ ಇಂಡಿಯಾಗೆ ಹೇಳಿ ನೀಡಿರುವ ಮಕ್ಕಳ ಹಕ್ಕುಗಳ ಕಾರ್ಯಕರ್ತ ನರಸಿಂಹ ಜಿ ರಾವ್, ವರದಿಯಾಗದ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆಯಿದೆ. ಕೋವಿಡ್ ಸಂದರ್ಭದಲ್ಲಿ ಮನೆಯಲ್ಲಿಯೇ ಮದುವೆಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿತ್ತು. ಇದರಿಂದಾಗಿ ಬಾಲ್ಯವಿವಾಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗಿರುವ ಅಪಾಯವಿದೆ, ಎಂದು ಹೇಳಿದ್ದಾರೆ.

“ಇಂತಹ ಮದುವೆಗಳನ್ನು ಅಸಿಂಧು ಎಂದು ಪರಿಗಣಿಸಬೇಕು. ಸಂತ್ರಸ್ತರನ್ನು ಪತ್ತೆಹಚ್ಚಿ ಅವರ ಅನುಭವಗಳನ್ನು ದಾಖಲಿಸಬೇಕು. ಸಂತ್ರಸ್ತರು, ಲೈಂಗಿಕ ದೌರ್ಜನ್ಯ ವರದಕ್ಷಿಣೆ ಕಿರುಕುಳಕ್ಕೆ ತುತ್ತಾಗಿರುವ ಸಾಧ್ಯತೆಗಳಿವೆ. ಪೋಷಕರು ಮತ್ತು ಮಕ್ಕಳನ್ನು ಕೌನ್ಸೆಲಿಂಗ್ ಗೆ ಒಳಪಡಿಸಿ, ಮಕ್ಕಳನ್ನು ಮತ್ತೆ ವಿದ್ಯಾಭ್ಯಾಸದೆಡೆಗೆ ಕರೆತರುವ ಪ್ರಯತ್ನಗಳು ನಡೆಯಬೇಕು,” ಎಂದು ಅವರು ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರ್ನಾಟಕಕೋವಿಡ್-19ನರೇಂದ್ರ ಮೋದಿಬಾಲ್ಯವಿವಾಹಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ 7,000 ರಿಂದ 15,000 ರಷ್ಯಾ ಸೈನಿಕರ ಹತ್ಯೆ : ನ್ಯಾಟೊ ಮಾಹಿತಿ

Next Post

ಟಿಎಂಸಿ ನಾಯಕನ ಹತ್ಯೆಗೆ ಪ್ರತೀಕಾರ: ಭೀಕರ ಹಿಂಸಾಚಾರಕ್ಕೆ ಕನಿಷ್ಟ ಎಂಟು ಮಂದಿ ಸಜೀವ ದಹನ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಟಿಎಂಸಿ ನಾಯಕನ ಹತ್ಯೆಗೆ ಪ್ರತೀಕಾರ: ಭೀಕರ ಹಿಂಸಾಚಾರಕ್ಕೆ ಕನಿಷ್ಟ ಎಂಟು ಮಂದಿ ಸಜೀವ ದಹನ

ಟಿಎಂಸಿ ನಾಯಕನ ಹತ್ಯೆಗೆ ಪ್ರತೀಕಾರ: ಭೀಕರ ಹಿಂಸಾಚಾರಕ್ಕೆ ಕನಿಷ್ಟ ಎಂಟು ಮಂದಿ ಸಜೀವ ದಹನ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada