• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಗೃಹಲಕ್ಷ್ಮಿ ಯೋಜನೆ ಆರಂಭಕ್ಕೆ ದಿನಾಂಕ ಫಿಕ್ಸ್! ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
July 15, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವದ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಇದೀಗ ದಿನಾಂಕ ನಿಗದಿಯಾಗಿದೆ ಇದೆ 19 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕೃತವಾದ ಮಾಹಿತಿ ನೀಡಿದ್ದು ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ..

ADVERTISEMENT

ಈ ಕುರಿತು ಮಾತನಾಡಿರುವ ಅವರು ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮ ಉದ್ಘಾಟನೆಯನ್ನು ನಮ್ಮ ರಾಷ್ಟ್ರೀಯ ನಾಯಕರಲ್ಲಿ ಮಾಡುವಂತೆ ವಿನಂತಿಸಿಕೊಂಡಿದ್ದೇವೆ. ಈ ಬಗ್ಗೆ ಇಂದು ಮದ್ಯಾಹ್ನ 2 ಗಂಟೆಗೆ ರಾಷ್ಟ್ರೀಯ ನಾಯಕರು ಅಧಿಕೃತವಾಗಿ ಒಪ್ಪಿಗೆ ಸೂಚಿಸಲಿದ್ದಾರೆ ಎಂದು ನಾವು ಭಾವಿಸಿದ್ದೇವೆ. ಒಂದು ವೇಳೆ ಅವರು ಒಪ್ಪಿಗೆ ಸೂಚಿಸಿದರೆ ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಉದ್ಘಾಟನೆ ಮಾಡಿಸಲಾಗುತ್ತದೆ. ಅವರು ಬರದೇ ಇದ್ದರೆ ಜುಲೈ 19 ರಂದು ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ

ಗೃಹ ಲಕ್ಷ್ಮೀ ಯೋಜನೆಯ ಲಾಭವನ್ನು ಸುಮಾರು 1.28 ಲಕ್ಷ ಕುಟುಂಬಗಳು ಪಡೆಯಬಹುದು ಎಂದಿರುವ ಲಕ್ಷ್ಮಿ ಹೆಬ್ಬಾಳ್ಕರ್‌, ನಾವು SMS ಮೂಲಕ ಫಲಾನುಭವಿಗಳಿಗೆ ಮೆಸೇಜ್ ಕಳುಹಿಸುತ್ತೇವೆ. ಈ ಮೆಸೇಜ್ ನಲ್ಲಿ ಅರ್ಜಿ ಹಾಕುವ ಸಮಯ, ಸ್ಥಳ ತಿಳಿಸಿರುತ್ತೇವೆ ಅಲ್ಲಿ ಹೋಗಿ ನೋಂದಣಿ ಮಾಡಿಸಬಹುದಾಗಿದೆ. ಅರ್ಜಿ ಹಾಕಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ. ಏನಾದ್ರೂ ಗೊಂದಲ ಇದ್ರೆ 8147500500 ಮೊಬೈಲ್ ಸಂಖ್ಯೆಗೆ ಮೆಸೇಜ್ ಮಾಡಬಹುದು. 1902 ಹೆಲ್ಪ್ ಲೈನ್ ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಅರ್ಜಿ ಹಾಕಲು ಯಾವುದೇ ಹಣ ನೀಡುವಂತಿಲ್ಲ ಎಂದು ಮಾಹಿತಿ ನೀಡಿದ್ದಾರೆ

ಅರ್ಜಿ ಹಾಕಿದ ಮಹಿಳೆಯರ ಖಾತೆಗೆ ಆಗಸ್ಟ್ ತಿಂಗಳಿನಿಂದ ಹಣ ಬರಲಿದೆ ಎಂಬ ಮಾಹಿತಿ ನೀಡಿರುವ ಸಚಿವೆ. ಅರ್ಜಿ ಹಾಕಿದ ತಿಂಗಳಿಂದ ಮಹಿಳೆಯರಿಗೆ ಹಣ ಬರುತ್ತೆ ಅನ್ನೋದನ್ನ ಖಚಿತ ಪಡಿಸಿದ್ದಾರೆ. ಜೂನ್, ಜುಲೈ ತಿಂಗಳ ಹಣ ಕೊಡಲು ಬರುವುದಿಲ್ಲ ಎನ್ನಲಾಗಿದ್ದು. ಕಾರ್ಡ್‌ನಲ್ಲಿರುವ ಮನೆಯ ಯಜಮಾನಿ ಮರಣ ಹೊಂದಿದ್ರೆ. ಅಂತವರ ಮರಣ ಪತ್ರವನ್ನ ಮನೆಯವರು ನೀಡಬೇಕು. ಮನೆಯ ಇತರ ಮಹಿಳೆಯ ಖಾತೆ ನೀಡಬೇಕು, ಅವರ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Tags: CMSiddaramaiahCongress GuaranteeDKShivakumarKarnataka
Previous Post

ಮೆಲ್ಬೋರ್ನ್ ಇಂಡಿಯನ್ ಚಿತ್ರೋತ್ಸವಕ್ಕೆ “ಕೋಳಿ ಎಸ್ರು” ಆಯ್ಕೆ

Next Post

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ಅಂಬರೀಶ್ ಕ್ಲಾಸ್..!

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಬಿಜೆಪಿಗೆ ಸುಮಲತಾ ಆಪ್ತರ ಸೇರ್ಪಡೆ; ಸಂಸದರು ಬಿಜೆಪಿ ಸೇರೋದು ಯಾವಾಗ ?

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ಅಂಬರೀಶ್ ಕ್ಲಾಸ್..!

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada