• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕಕ್ಕೆ ಕೇಂದ್ರದಿಂದ ಮಲತಾಯಿ ಧೋರಣೆ – ನಿರ್ಮಲ ಸೀತಾರಾಂ ಭೇಟಿಯಾದ ಕಾಂಗ್ರೆಸ್ ಸಂಸದರ ನಿಯೋಗ !  

Chetan by Chetan
February 4, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕಕ್ಕೆ ಕೇಂದ್ರದಿಂದ ಮಲತಾಯಿ ಧೋರಣೆ – ನಿರ್ಮಲ ಸೀತಾರಾಂ ಭೇಟಿಯಾದ ಕಾಂಗ್ರೆಸ್ ಸಂಸದರ ನಿಯೋಗ !  
Share on WhatsAppShare on FacebookShare on Telegram

ಕೇಂದ್ರ ಸರ್ಕಾರದಿಂದ (Central government) ಕರ್ನಾಟಕಕ್ಕೆ ಮಲತಾಯಿ ಧೋರಣೆ ಆಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆಯನ್ನು ರಾಜ್ಯದ ಕಾಂಗ್ರೆಸ್ ಸಂಸದರು ಭೇಟಿಯಾಗಿದ್ದಾರೆ. 

ADVERTISEMENT

ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ರನ್ನ (Nirmala sitaraman) ಭೇಟಿ ಮಾಡಿದ ಸಂಸದರು,ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ (Karnataka) ಯಾವುದೇ ವಿಶೇಷ ಅನುದಾನ, ಕೊಡುಗೆಯನ್ನ ನೀಡಿಲ್ಲವೆಂಬುದನ್ನ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. 

ಈ ಹಿಂದೆ  ರಾಜ್ಯಕ್ಕೆ ನಿಗದಿಯಾದ ನಬಾರ್ಡ್ ರೀ ಫೈನಾನ್ಸ್ ನ್ನು ಕಡಿಮೆಗೊಳಿಸಿದ ಕುರಿತು ಹಾಗೂ ಎಲ್ಐಸಿ ಪ್ರತಿನಿಧಿಗಳ ಬೇಡಿಕೆಗಳ ಕುರಿತು ಕಾಂಗ್ರೆಸ್ ಸಂಸದರು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಗಮನಸೆಳೆದಿದ್ದಾರೆ. 

ಈ ವೇಳೆ, ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ (AIMS) ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಸಂಸದರು ಆಗ್ರಹಿಸಿದ್ದು, ಸಂಸದ ಜಿ.ಕುಮಾರ ನಾಯಕ್, ರಾಜಶೇಖರ್ ಹಿಟ್ನಾಳ್, ಸಾಗರ್ ಖಂಡ್ರೆ, ಶ್ರೇಯಸ್ ಪಟೇಲ್, ಸುನೀಲ್ ಬೋಸ್, ಡಾ. ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು. 

Tags: ಅನುನಾದ ತಾರತಮ್ಯಕಾಂಗ್ರೆಸ್ ಸಂಸದರುಕೇಂದ್ರ ಬಜೆಟ್ನಿರ್ಮಲ ಸೀತಾರಾಮನ್ಮಲತಾಯಿ ಧೋರಣೆ
Previous Post

ಒಂದು ದಿನಕ್ಕೆ ಬೆಂಗಳೂರು ಕಮಿಷನರ್‌ ಚೆಂಚ್..!‌

Next Post

ಇದು ಕೇವಲ ಆಂಧ್ರ & ಬಿಹಾರದ ಬಜೆಟ್.. ಇನ್ನೆಷ್ಟು ಕನ್ನಡಿಗರು ಕಣ್ಣುಮುಚ್ಚಿ ಇರಬೇಕು ?! – ಕೇಂದ್ರದ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ ! 

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಇದು ಕೇವಲ ಆಂಧ್ರ & ಬಿಹಾರದ ಬಜೆಟ್.. ಇನ್ನೆಷ್ಟು ಕನ್ನಡಿಗರು ಕಣ್ಣುಮುಚ್ಚಿ ಇರಬೇಕು ?! – ಕೇಂದ್ರದ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ ! 

ಇದು ಕೇವಲ ಆಂಧ್ರ & ಬಿಹಾರದ ಬಜೆಟ್.. ಇನ್ನೆಷ್ಟು ಕನ್ನಡಿಗರು ಕಣ್ಣುಮುಚ್ಚಿ ಇರಬೇಕು ?! - ಕೇಂದ್ರದ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada