• Home
  • About Us
  • ಕರ್ನಾಟಕ
Monday, July 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ

ಪ್ರತಿಧ್ವನಿ by ಪ್ರತಿಧ್ವನಿ
July 3, 2021
in ಕರ್ನಾಟಕ
0
ಕರೋನಾ ಹಿನ್ನೆಲೆ: ʼವಿದ್ಯಾಗಮʼವನ್ನು ಪುನರಾರಂಭಿಸಲು ಕರ್ನಾಟಕ ಶಿಕ್ಷಣ ಇಲಾಖೆ ತಯಾರಿ
Share on WhatsAppShare on FacebookShare on Telegram

ಕರೋನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಸಾಧ್ಯವಾಗದ ಕಾರಣ, ಕರ್ನಾಟಕ ಶಿಕ್ಷಣ ಇಲಾಖೆಯು ʼವಿದ್ಯಾಗಮʼ ಕಾರ್ಯಕ್ರಮವನ್ನು ಪುನಃ ಆರಂಭಿಸುವ ಯೋಜನೆಯನ್ನು ರೂಪಿಸಿದೆ.
ಶಾಲೆಯ ಒಳಗೆ ಹಾಗೂ ಆವರಣಗಳಲ್ಲಿ ತರಗತಿ ನಡೆಸುವ ಬದಲಾಗಿ, ಶಿಕ್ಷಕರು ವಿದ್ಯಾರ್ಥಿಗಳನ್ನು ಸಣ್ಣ ಗುಂಪುಗಳಾಗಿ ಮಾಡಿ ಭೇಟಿಯಾಗಿ ಪಾಠ ಮಾಡುವ ಯೋಜನೆಯನ್ನು ಮತ್ತೆ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಮೂಲ ತಿಳಿಸಿವೆ.

ADVERTISEMENT

ʼಎರಡು ಆಯ್ಕೆಗಳನ್ನು ಗಮನದಲ್ಲಿಟ್ಟಿದ್ದು, ಅದರಲ್ಲಿ ಒಂದಾದ ವಿದ್ಯಾಗಮ ಯೋಜನೆಯನ್ನು ಆಫ್ಲೈನ್ ಕ್ಲಾಸನ್ನು ಆರಂಭಿಸುವ ಸಾಧ್ಯತೆಯ ಪರಿಶೀಲನೆಯ ವರದಿಯನ್ನು ಸ್ವೀಕರಿಸಿದ ನಂತರ ಕಾರ್ಯಗತಗೊಳಿಸಲಾಗುವುದುʼ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ನಾವು ಈ ಬಾರಿಯ ವಿದ್ಯಾಗಮ ಕಾರ್ಯಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ತರುತ್ತಿದ್ದೇವೆ. ಹೆಚ್ಚು ಪರಿಣಾಮಕಾರಿ ಮತ್ತು ಸುರಕ್ಷಿತ ರೀತಿಯಲ್ಲಿ ಕಾರ್ಯಗತಗೊಳಿಸಲು ಯೋಜನೆಯನ್ನು ರೂಪಿಸುತ್ತಿದ್ದೇವೆ. ಆಫ್ ಲೈನ್ ತರಗತಿಯನ್ನು ಪುನಾರಂಭಿಸಲು ಕುರಿತು ಆರೋಗ್ಯ ಇಲಾಖೆಯಿಂದ ಅನುಮತಿ ಸಿಗುತ್ತದೆ ಎಂಬ ಖಚಿತತೆ ಇಲ್ಲ. ಈ ಎಲ್ಲಾ ಅಂಶವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾಗಮವನ್ನು ಪುನಾರಂಭಿಸಲು ಯೋಜನೆಯನ್ನು ರೂಪಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ʼಕಳೆದ ಬಾರಿ ಈ ಯೋಜನೆಯು ಕಾರ್ಯರೂಪದಲ್ಲಿದ್ದರೂ, ಕೆಲವು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೋವಿಡ್ ಗೆ ತುತ್ತಾದರು. ಈ ಕಾರಣದಿಂದ ಕಾರ್ಯಕ್ರಮದಿಂದ ಹಿಂದೆ ಸರಿಯಲಾಯಿತು. ಆದರೆ ಈ ಬಾರಿ ಇಂತಹ ಯಾವುದೇ ಘಟನೆಗಳಿಗೆ ಅವಕಾಶ ನೀಡಲು ನಾವು ಬಯಸುವುದಿಲ್ಲ. ಪಾಠ ಕಲಿಸಲು ಹೋಗುವ ಮೊದಲು ಎಲ್ಲಾ ಶಿಕ್ಷಕರಿಗೆ ಕೋವಿಡ್ ಲಸಿಕೆಯನ್ನು ಹಾಕಿಸುವ ತೀರ್ಮಾನವನ್ನು ಇಲಾಖೆ ಕೈಗೊಂಡಿದೆʼ ಎಂದು ವಿವರಿಸಿದ್ದಾರೆ.

ವಿದ್ಯಾಗಮ ಯೋಜನೆಯಡಿ ಮಾರ್ಗದರ್ಶಿ ಶಿಕ್ಷಕರು ಆಯಾ ವಾರ್ಡ್, ಓಣಿ, ಕೇರಿಗಳಿಗೆ ಹೋಗಿ ತರಗತಿ ವಿಧಗಳಂತೆ ಸಮುದಾಯ ಭವನ, ಧಾರ್ಮಿಕ ಸ್ಥಳ, ಸೂಕ್ತ ಮರದ ನೆರಳಿನಲ್ಲಿ ದೈಹಿಕ ಅಂತರದಲ್ಲಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಒಂದೆಡೆ ಸೇರಿಸಬೇಕು ಹಾಗೂ ಕಲಿಕಾ ಚಟುವಟಿಕೆಗಳ ಪ್ರಗತಿಯನ್ನು ವೀಕ್ಷಣೆ ಮಾಡುವ ಮೂಲಕ ಮಕ್ಕಳಿಗೆ ತರಗತಿ ನಡೆಸಬೇಕು.

Previous Post

ʼಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದು ನಿಜʼ : ಸಿದ್ದರಾಮಯ್ಯ

Next Post

ದೇಶದ ಸುಮಾರು 89% ಸರಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ! – UDISE ವರದಿ

Related Posts

Top Story

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

by ಪ್ರತಿಧ್ವನಿ
July 21, 2025
0

ಪ್ರಣಂ ದೇವರಾಜ್ (Pranam Devaraj) - ಖುಷಿ ರವಿ (Khushi Ravi) ಅಭಿನಯದ ಈ ಚಿತ್ರ ಆಗಸ್ಟ್ 22 ರಂದು ತೆರೆಗೆ . ಪುರಾತನ ಫಿಲಂಸ್ ನಿರ್ಮಾಣದ,...

Read moreDetails
ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

July 21, 2025

ಪಾವಗಡ ತಾಲ್ಲೂಕುನಲ್ಲಿ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆ /ಶಂಕುಸ್ಥಾಪನೆ CM ಸಿದ್ದರಾಮಯ್ಯ

July 21, 2025

Kantara Chapter-1: ಹೊಂಬಾಳೆ ಫಿಲ್ಮ್ಸ್‌ನ ‘ಕಾಂತಾರ ಚಾಪ್ಟರ್ 1’ ಮೇಕಿಂಗ್ ವಿಡಿಯೋ ಬಿಡುಗಡೆ: 3 ವರ್ಷದ ಸಿನಿ ಪಯಣದ ಒಂದು ಝಲಕ್!

July 21, 2025
ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 

ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 

July 21, 2025
Next Post
ದೇಶದ ಸುಮಾರು 89% ಸರಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ! – UDISE ವರದಿ

ದೇಶದ ಸುಮಾರು 89% ಸರಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ! – UDISE ವರದಿ

Please login to join discussion

Recent News

Top Story

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

by ಪ್ರತಿಧ್ವನಿ
July 21, 2025
ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY
Top Story

ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

by Chetan
July 21, 2025
Top Story

ಪಾವಗಡ ತಾಲ್ಲೂಕುನಲ್ಲಿ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆ /ಶಂಕುಸ್ಥಾಪನೆ CM ಸಿದ್ದರಾಮಯ್ಯ

by Shivakumar A
July 21, 2025
Top Story

Kantara Chapter-1: ಹೊಂಬಾಳೆ ಫಿಲ್ಮ್ಸ್‌ನ ‘ಕಾಂತಾರ ಚಾಪ್ಟರ್ 1’ ಮೇಕಿಂಗ್ ವಿಡಿಯೋ ಬಿಡುಗಡೆ: 3 ವರ್ಷದ ಸಿನಿ ಪಯಣದ ಒಂದು ಝಲಕ್!

by ಪ್ರತಿಧ್ವನಿ
July 21, 2025
ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 
Top Story

ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 

by Chetan
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

July 21, 2025
ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada