• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Karnataka Election 2023 : ಎಲೆಕ್ಷನ್ ಬೆಟ್ಟಿಂಗ್ ಕಟ್ಟಿ ಜಾಲತಾಣದಲ್ಲಿ ಹರಿಯ ಬಿಟ್ಟ 7ಮಂದಿಗೆ ಬಿತ್ತು ಕೇಸ್..!

ಪ್ರತಿಧ್ವನಿ by ಪ್ರತಿಧ್ವನಿ
May 12, 2023
in Top Story, ಇದೀಗ, ಕರ್ನಾಟಕ
0
Karnataka Election 2023 : ಎಲೆಕ್ಷನ್ ಬೆಟ್ಟಿಂಗ್ ಕಟ್ಟಿ ಜಾಲತಾಣದಲ್ಲಿ ಹರಿಯ ಬಿಟ್ಟ 7ಮಂದಿಗೆ ಬಿತ್ತು ಕೇಸ್..!
Share on WhatsAppShare on FacebookShare on Telegram

ಎಚ್.ಡಿ.ಕೋಟೆ : ಮೇ.12: ವಿಧಾನಸಭಾ ಚುನಾವಣೆ ಪಲಿತಾಂಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಉಬಯ ಪಕ್ಷಗಳ ಪರವಾಗಿ 10ಲಕ್ಷ ಎಲೆಕ್ಷನ್ ಬೆಟ್ಟಿಂಗ್ ಕಟ್ಟಿ ಜಾಲತಾಣದಲ್ಲಿ ಹರಿಯ ಬಿಟ್ಟ 7ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ತಾಲೂಕಿನ ಬೆಳ್ತೂರು ಎ.ಕಾಲೋನಿ ಗ್ರಾಮದ ನಿವಾಸಿ ಜಯರಾಮನಾಯಕ, ಗುಂಡತ್ತೂರು ಗ್ರಾಮದ ಪ್ರಕಾಶ, ಬೆಳಗನಹಳ್ಳಿ ಗ್ರಾಮದ ಬಿ.ಕೆ.ಶಿವರಾಜು ಚಲುವರಾಜು ಇತರೆ ಮೂರು ಮಂದಿ ಸೇರಿ 7ಜನರ ವಿರುದ್ದ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT


ಘಟನೆ ವಿವರ : ಖಲೆದ ಎರಡು ದಿನಗಳ ಹಿಂದೆ ನಡೆದ ವುಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನಿಲ್ ಚಿಕ್ಕಮಾದು ಗೆಲುವು ಸಾಧಿಸಿವುದಾಗಿ ಜಯರಾಮನಾಯಕ 5ಲಕ್ಷ ಎಲೆಕ್ಷನ್ ಬೆಟ್ಟಿಂಗ್ ಕಟ್ಟಿದರೆ ಪ್ರಕಾಶ ಮತ್ತು ಶಿವರಾಜು ಜೆಡಿಎಸ್ ಗೆಲುವು ಸಾಧಿಸಿವುದಾಗಿ 5ಲಕ್ಷ ಸೇರಿ ಒಟ್ಟ 10ಲಕ್ಷ ಎಲೆಕ್ಷನ್ ಬೆಟ್ಟಿಂಗ್ ಕಟ್ಟಿ ಅಗ್ರಿಮೆಂಟ್ ಮಾಡಿಸಿದ ಅಗ್ರಿಮೆಂಟ್ ಪತ್ರ ಸೇರಿದಂತೆ ಪತ್ರದ ಕೈಯಲ್ಲಿ ಹಿಡಿದುಕೊಂಡ ಫೋಟೋಗಳನ್ನು ಜಾಲ ತಾಣದಲ್ಲಿ ಕಳೆದ ರಾತ್ರಿ ಹರಿಯ ಬಿಟ್ಟಿದ್ದರು.

ಬೆಟ್ಟಿಂಗ್ ಕಟ್ಟಿದ್ದ 10ಲಕ್ಷ ಹಣವನ್ನು ಉಬಯ ಕಡೆಯವರು ಎಚ್.ಡಿ.ಕೋಟೆ ಪಟ್ಟಣದ ವಾಸಿ ಪೂಜಾ ಎಲೆಕ್ಟ್ರಿಕಲ್ ಮತ್ತು ಹಾರ್ಡ್ ವೇರ್ ಅಂಗಡಿ ಮಾಲೀಕ ಸೇಮಿಚಂದ್ ಬಳಿ ನಿನ್ನೆಯೇ ಇರಿಸಿರುವುದಾಗಿ ಅಗ್ರಿಮೆಂಟ್ ಪತ್ರದಲ್ಲಿ ನಮೋದಿಸಿದ್ದರು. ಜಾಲತಾಣದಲ್ಲಿನ ಸುದ್ದಿ ಗಮನಿಸಿದ ಎಸ್ ಪಿ ಸೀಮಾ ಲಟ್ಕರ್ ಹಾಗೂ ಡುವೈಎಸ್ ಪಿ ಮಹೇಶ್ ಮಾರ್ಗದರ್ಶನದಲ್ಲಿ ಎಚ್.ಡಿ.ಕೋಟೆ ಸರ್ಕಲ್ ಇನ್ಸ್ ಪೆಕ್ಟರ್ ಶಬ್ಬೀರ್ ಹುಸೇನ್ ಪಿಎಸ್ ಐ ರಸೂಲ್ ಬೆಟ್ಟಿಂಗ್ ದಾರರನ್ನು ವಶಕ್ಕೆ ತೆಗೆದುಕೊಂಡು ಅಗ್ರಿಮೆಂಟ್ ಮಾಡಿದ್ದ ಮೂಲ ಅಗ್ರಿಮೆಂಟ್ ಪತ್ರ ಹಾಗೂ ಪಣಕ್ಕಿಟ್ಟಿದ್ದ 5ಲಕ್ಷ ನಗದು ವಶಕ್ಕೆ ತೆಗೆದುಕೊಂಡು ಘಟನೆಗೆ ಸಹಕಾರಿಯಾದ ಒಟ್ಟು 7ಜನರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

Tags: Congress PartyCovid 19election bettingKarnataka ElectionKarnataka Election 2023websiteಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ ; 58 ಲಕ್ಷ ರೂ. ಜಪ್ತಿ

Next Post

ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಲಕ್ಷಾಂತರ ಮೌಲ್ಯದ ಬೆಳೆ ನಾಶ : ಸಂಕಷ್ಟದಲ್ಲಿ ರೈತರು

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post
ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಲಕ್ಷಾಂತರ ಮೌಲ್ಯದ ಬೆಳೆ ನಾಶ : ಸಂಕಷ್ಟದಲ್ಲಿ ರೈತರು

ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಲಕ್ಷಾಂತರ ಮೌಲ್ಯದ ಬೆಳೆ ನಾಶ : ಸಂಕಷ್ಟದಲ್ಲಿ ರೈತರು

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada