• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ; ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ ; ಸಿಎಂ ಬೊಮ್ಮಾಯಿ

Any Mind by Any Mind
May 1, 2023
in Top Story, ಇತರೆ / Others, ಇದೀಗ, ದೇಶ, ರಾಜಕೀಯ
0
ಬಿಜೆಪಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ; ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ ; ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು; ಮೇ01 : ಜನರ ಭಾವನೆ ಹಾಗೂ ಧ್ವನಿಯನ್ನು ಗ್ರಹಿಸಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅವರು ಇಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಅಭಿವೃದ್ಧಿಗೆ ಆದ್ಯತೆ

ಕೊವಿಡ್ ಬಗ್ಗೆ ನಾವು ಯಾರೂ ಯೋಚಿಸಿರಲಿಲ್ಲ. ಅದರ ಅನುಭವದ ಆಧಾರದ ಮೇಲೆ ಈ ಪ್ರಣಾಳಿಕೆ ಮಾಡಿದ್ದೇವೆ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರೈತರಿಗೇ ಈಗಾಗಲೇ ಬಜೆಟ್ ನಲ್ಲಿ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ. ಒಂದು ಸಾವಿರ ಕೃಷಿ ಉತ್ಪಾದನಾ ಕೇಂದ್ರಗಳನ್ನು ತೆರೆಯುವುದು‌, ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುವ ಸಂಕಲ್ಪ, ಸಿರಿ ಧಾನ್ಯಕ್ಕೆ ಅತಿ ಹೆಚ್ಚು ಒತ್ತು‌ಕೊಡುವ ಕೆಲಸ ಮಾಡಲಾಗಿದೆ. ನಗರ ಪ್ರದೇಶದಲ್ಲಿ 5 ಲಕ್ಷ ಮನೆ, ಗ್ರಾಮೀಣ ಪ್ರದೇಶಗಳಲ್ಲಿ 10 ಲಕ್ಷ ಮನೆ ‌ನಿರ್ಮಾಣ ಪ್ರತಿ ಮನೆ ನಿರ್ಮಾಣ 5 ಲಕ್ಷ ರೂ. ನೀಡಲಾಗುವುದು. ಪಡಿತರದಲ್ಲಿ ಅಕ್ಕಿಯ ಜೊತೆಗೆ ಐದು ಕೆಜಿ ಸಿರಿ ಧಾನ್ಯ ನೀಡಲಾಗುವುದು. ಅರ್ಧ ಲೀ ಟರ್ ಹಾಲು ಕೊಡಲಾಗುವುದು. ಬಿಪಿಎಲ್ ಕಾರ್ಡ್ ದಾರರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿ 10 ಲಕ್ಷ ರೂ ವಿಮೆ ನೀಡಲಾಗುವುದು. ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದರು.

ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ ಗುರಿ
ಜನರಿಂದ ಜನರಿಗೋಸ್ಕರ ಇರುವ ಪ್ರಜಾ ಪ್ರಣಾಳಿಕೆ ಇದಾಗಿದೆ. ಕರ್ನಾಟಕವನ್ನು ಶಕ್ತಿ ಶಾಲಿ ರಾಜ್ಯವಾಗಿಸುವ (ವೈಬ್ರಂಟ್ ಸ್ಟೇಟ್) ಮಾಡುವ ಗುರಿ ನಮ್ಮದು. ಪ್ರಧಾನ ಮಂತ್ರಿ ಯ ಐದು ಟ್ರಿಲಿಯನ್ ಡಾಲರ್ ಎಕಾನಮಿಯ ಗುರಿ ಮುಟ್ಟಲು ಐಟಿ ಬಿಟಿ, ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಇದು ಜನರ ಜನಪರ ಪ್ರಣಾಳಿಕೆ ಇದಕ್ಕೆ ಕರ್ನಾಟಕದ ಜನರು ಗಮನಿಸಿ ಬಿಜೆಪಿಗೆ ಬೆಂಬಲ ಕೊಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಮುಖ್ಯಮಂತ್ರಿಗಳು.ವಿಶ್ವಾಸ ವ್ಯಕ್ತಪಡಿಸಿದರು.

Tags: amithshahBJPBJP GovernmentbjpkarnatakaBS YeddyurappacmbommaiCong Dubs ManifestoJ P NaddaKarnataka ElectionsmanifestoPMModipromises Uniform Civil Codeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಧಾನಿ ನರೇಂದ್ರ ಮೋದಿ ನಾಲಾಯಕ್‌: ಪ್ರಿಯಾಂಕ್‌ ಖರ್ಗೆ ಕಿಡಿ

Next Post

ಯಡಿಯೂರಪ್ಪ ಅವರನ್ನ ಬಿಜೆಪಿ ಹೈಕಮಾಂಡ್ ಹೆದರಿಸಿ ಪ್ರಚಾರ ಮಾಡಿಸುತ್ತಿದೆ ; ಎಂ.ಬಿ.ಪಾಟೀಲ್

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post
ಯಡಿಯೂರಪ್ಪ ಅವರನ್ನ ಬಿಜೆಪಿ ಹೈಕಮಾಂಡ್ ಹೆದರಿಸಿ ಪ್ರಚಾರ ಮಾಡಿಸುತ್ತಿದೆ ; ಎಂ.ಬಿ.ಪಾಟೀಲ್

ಯಡಿಯೂರಪ್ಪ ಅವರನ್ನ ಬಿಜೆಪಿ ಹೈಕಮಾಂಡ್ ಹೆದರಿಸಿ ಪ್ರಚಾರ ಮಾಡಿಸುತ್ತಿದೆ ; ಎಂ.ಬಿ.ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada