• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ ಸೇರುವ ಮುನ್ನವೇ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರದ ಬಂಪರ್‌ ಗಿಫ್ಟ್‌!

Any Mind by Any Mind
October 11, 2023
in ಕರ್ನಾಟಕ
0
ಕಾಂಗ್ರೆಸ್‌ ಸೇರುವ ಮುನ್ನವೇ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರದ ಬಂಪರ್‌ ಗಿಫ್ಟ್‌!
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್‌ ಸರ್ಕಾರ ಆಪರೇಷನ್‌ ಮಾಡುತ್ತಲೇ ಇದೆ. ಆದರೆ ಆಪರೇಷನ್‌ ಅಲ್ಲ ಕೋ ಆಪರೇಷನ್‌ ಎಂದು ಹೇಳುತ್ತಲೇ ಕಾಂಗ್ರೆಸ್‌ ಪಕ್ಷದ ಕಡೆಗೆ ಬರುವಂತೆ ಆಹ್ವಾನ ನೀಡುತ್ತಲೇ ಇದ್ದಾರೆ. ಮೂಡಿಗೆರೆ ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ, ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಸೇರಿದಂತೆ ಸಾಕಷ್ಟು ಜನರನ್ನು ಈಗಾಗಲೇ ಸಂಪರ್ಕ ಮಾಡಿರುವ ಡಿ.ಕೆ ಶಿವಕುಮಾರ್‌‌ ಲೋಕಸಭಾ ಚುನಾವಣೆ ಮೇಲಷ್ಟೇ ಕಣ್ಣು ನೆಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯಬೇಕು ಅನ್ನೋ ಒಂದೇ ಗುರಿಯಿಂದ ಕಾಂಗ್ರೆಸ್‌‌ಗೆ ಬಂದವರನ್ನೆಲ್ಲಾ ಸೇರಿಕೊಳ್ಳುವ ಮನಸ್ಸು ಮಾಡುತ್ತಿದ್ದಾರೆ. ಆದರೆ ಇದು ಕಾಂಗ್ರೆಸ್‌‌ಗೆ ಸಂಕಷ್ಟ ತಂದೊಡ್ಡಲಿದೆ ಎನ್ನುವ ಮಾತುಗಳ ನಡುವೆಯೇ ಡಿ.ಕೆ ಶಿವಕುಮಾರ್‌‌ ಬಿಜೆಪಿ – ಜೆಡಿಎಸ್‌ ಮೈತ್ರಿಯಿಂದ ಸಿಡಿದಿರುವ ನಾಯಕರನ್ನು ಸೆಳೆಯುವ ಕಸರತ್ತು ಮಾಡಿದ್ದಾರೆ.

ಯಶವಂತಪುರ ಶಾಸಕ ಎಸ್‌.ಟಿ ಸೋಮಶೇಖರ್‌ಗೆ ಗಾಳ..

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್‌, ಬಿಜೆಪಿ ಹಾಗು ಜೆಡಿಎಸ್‌ ಎರಡೂ ಪಕ್ಷಗಳನ್ನು ಸಮಾನವಾಗಿ ವಿರೋಧಿಸಿಕೊಂಡು ಬಂದವರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನುವ ಕಾರಣಕ್ಕೆ ಪಕ್ಷಾಂತರ ಮಾಡಿದ್ದರು. ಸ್ಥಳೀಯವಾಗಿ ಎಲ್ಲಾ ಕಾಂಗ್ರೆಸ್‌ ನಾಯಕರನ್ನು ಬಿಜೆಪಿಗೆ ಕರೆದುಕೊಂಡು ಹೋಗಿದ್ದರು. ಆಗಲೂ ಜೆಡಿಎಸ್‌ ವರ್ಸಸ್‌ ಬಿಜೆಪಿ ಎನ್ನುವಂತಾಗಿತ್ತು. ಕಾಂಗ್ರೆಸ್‌ ಶೂನ್ಯ ಎನ್ನುವಂತಿತ್ತು. ಇದೀಗ ಯಶವಂತಪುರ ಕ್ಷೇತ್ರದಲ್ಲಿ ಮತಗಳಿಸುವ ಉದ್ದೇಶದಿಂದ ಡಿ.ಕೆ ಶಿವಕುಮಾರ್‌‌ ಎಸ್‌.ಟಿ ಸೋಮಶೇಖರ್‌ಗೆ ಅಧಿಕೃತವಾಗಿಯೇ ಆಹ್ವಾನ ಕೊಟ್ಟಿದ್ದು, ಕೆಲವೊಂದಿಷ್ಟು ನಾಯಕರನ್ನೂ ಈಗಾಗಲೇ ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಾರೆ. ಇನ್ನೂ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆಗಲು ತಾಂತ್ರಿಕ ಸಮಸ್ಯೆ ಹೊಂದಿರುವ ಎಸ್‌.ಟಿ ಸೋಮಶೇಖರ್‌ಗೆ ಕಾಂಗ್ರೆಸ್‌ ಪಕ್ಷದ ಶಾಸಕರಿಗಿಂತೂ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗ್ತಿದೆ ಅನ್ನೋ ಚರ್ಚೆ ಶುರುವಾಗಿದೆ.

ಕೋಟಿ ಕೋಟಿ ಅನುದಾನದ ಬಳಿಕ ಕ್ಷೇತ್ರದ ಸಮಸ್ಯೆಗೆ ಮುಕ್ತಿ..

ಇತ್ತೀಚಿಗಷ್ಟೇ ಯಶವಂತಪುರ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಎಂದು ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಆಗಲೂ ಸಾಕಷ್ಟು ಚರ್ಚೆ ಶುರುವಾಗಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ, ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಆಗಿದ್ದರೂ ಮಾಡಲು ಸಾಧ್ಯವಾಗದೆ ಇದ್ದ ಸಮಸ್ಯೆಗೆ ಸೂಕ್ತ ಪರಿಹಾರ ನೀಡಲು ಮುಂದಾಗಿದೆ. ಮಂತ್ರಿ ಆಗಿ ಸಾಧಿಸಲು ಆಗದೆ ಇರುವ ಕೆಲಸವನ್ನು ಎಸ್‌.ಟಿ ಸೋಮಶೇಖರ್‌ ಈಗ ಸಾಧಿಸುವ ಗಡಿಯಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ S.T ಸೋಮಶೇಖರ್‌ ಅವರಿಗೆ ಎದುರಾಗಿದ್ದ ಕಸ ವಿಲೇವಾರಿ ಘಟಕ ಸಮಸ್ಯೆಗೆ ಮುಕ್ತಿ ನೀಡುವ ತಯಾರಿ ನಡೆದಿದೆ. ಯಶವಂತಪುರ ಕ್ಷೇತ್ರ ಒಂದರಲ್ಲೆ 5 ಕಸದ ಘಟಕಗಳನ್ನು ಸ್ಥಾಪನೆ ಮಾಡಲಾಗಿದ್ದು, ಈ ಘಟಕಗಳಿಂದ ಜನರು ಹಿಂಸೆ ಅನುಭವಿಸುತ್ತಿದ್ದರು. ಶಾಸಕರು ಆಕಡೆ ಹೋದಾಗ ಜನರು ತರಾಟೆಗೆ ತೆಗೆದುಕೊಳ್ತಿದ್ರು. ಇದೀಗ ಬೇರೆಡೆಗೆ ಶಿಫ್ಟ್ ಮಾಡುವಂತೆ ಶಾಸಕರು ಮಾಡಿದ್ದ ಒತ್ತಾಯಕ್ಕೆ ಸರ್ಕಾರ ಮಣಿಸಿದೆ. ಯಶವಂತಪುರ ಕ್ಷೇತ್ರದ 5 ಕಸದ ಘಟಕ ಸ್ಥಳಾಂತರಕ್ಕೆ ಸರ್ಕಾರ ಅಸ್ತು ಎಂದಿದ್ದಾರೆ ಬೆಂಗಳೂರು ಅಭಿವೃದ್ಧಿ ಸಚಿವ ಡಿಸಿಎಂ ಡಿ.ಕೆ ಶಿವಕುಮಾರ್‌ ಎನ್ನಲಾಗ್ತಿದೆ.

ಎಸ್‌.ಟಿ ಸೋಮಶೇಖರ್‌‌ ಬಿಜೆಪಿ ಶಾಸಕರೇ ಇರಬಹುದು.. ಆದರೆ..

S.T ಸೋಮಶೇಖರ್‌‌ ಮನವಿಗೆ ಒಂದೇ ಮಾತಿನಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಒಪ್ಪಿಕೊಂಡಿದ್ದಾರೆ ಅನ್ನೋ ಮಾತಿದೆ. ಆದರೆ ಕಳೆದ ಬಾರಿ ಕಾಂಗ್ರೆಸ್‌ ಬಿಟ್ಟು ಬಾಂಬೆ ಹಾರಿದ್ದ ಸೋಮಶೇಖರ್‌, ಕಾಂಗ್ರೆಸ್‌ನಲ್ಲಿ ರಾಜಕೀಯ ಗುರುಗಳ ಮಾತಿಗೇ ಬೆಲೆ ಕೊಡಲಿಲ್ಲ ಅನ್ನೋ ಅಪವಾದಗಳು ಬಂದಿದ್ದವು. ಇದೀಗ ಬಿಜೆಪಿ ಪಕ್ಷದ ಶಾಸಕನಾಗಿದ್ದರೂ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಗುತ್ತಿರುವ ಮಾನ್ಯತೆಯನ್ನು ನೋಡಿದಾಗ ಈ ಹಿಂದೆ ಸರ್ಕಾರದ ವಿರುದ್ಧ ಪುಟಿದೇಳುವಂತೆ ಸ್ವತಃ ರಾಜಕೀಯ ಗುರುಗಳೇ ಸೂಚನೆ ಕೊಟ್ಟಿದ್ರಾ..? ಅನ್ನೋ ಶಂಕೆ ವ್ಯಕ್ತವಾಗುತ್ತಿದೆ. ಈ ಮಾತಿಗೆ ಸಾಕಷ್ಇ ಎನ್ನುವಂತೆ ಇತ್ತೀಚಿಗೆ ಮಾಜಿ ಸಿಎಂ ಕುಮಾರಸ್ವಾಮಿ, ನಂಬಿಸಿ ರಸ್ತೆಯಲ್ಲಿ ನಿಲ್ಲಿಸಿಬಿಟ್ಟರು, ಬಾಂಬೆಗೆ ಹೋಗಿ ಹೋಟೆಲ್‌ ಮುಂದೆ ನಿಂತು ಮಾಡಿದ್ದೆಲ್ಲವೂ ಡ್ರಾಮಾ ಎಂದಿದ್ದರು. ಈ ವಿಚಾರಕ್ಕೆ ಹೋಲಿಕೆ ಮಾಡಿದಾಗ ಹೌದಲ್ವಾ..? ಎನಿಸುವುದು ಸಹಜ ಅಲ್ಲವೇ..?

ಕೃಷ್ಣಮಣಿ

Previous Post

‘ಸೈಕಲ್ ಸವಾರಿ’ಮಿಠಾಯಿ‌ ಮಾರುವವನಜವಾರಿ ಪ್ರೇಮಕಥೆ

Next Post

KSRTC , ದ್ವಿಚಕ್ರ ವಾಹನಗಳ ಸರಣಿ ಅಪಘಾತ !

Related Posts

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
0

ಬೆಂಗಳೂರು: ಸೈದ್ಧಾಂತಿಕ ನಾಯಕತ್ವ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಮಾತಾನಾಡಿದ್ದ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಬೇಕೆಂದು ಡಿಕೆಶಿ ಬೆಂಬಲಿಗ ಶಾಸಕರು ಕಿಡಿಕಾರಿದ್ರು. ಈ ವಿಚಾರಕ್ಕೆ ಖುದ್ದು ಡಿಸಿಎಂ‌‌...

Read moreDetails
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
Next Post
KSRTC , ದ್ವಿಚಕ್ರ ವಾಹನಗಳ ಸರಣಿ ಅಪಘಾತ !

KSRTC , ದ್ವಿಚಕ್ರ ವಾಹನಗಳ ಸರಣಿ ಅಪಘಾತ !

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada