Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಗೃಹಜ್ಯೋತಿ ಯೋಜನೆಗೆ ಮಾನದಂಡ ಬಿಡುಗಡೆ : ಏನೇನು ಕಂಡಿಷನ್ಸ್​..?ಇಲ್ಲಿದೆ ಮಾಹಿತಿ

Prathidhvani

Prathidhvani

June 5, 2023
Share on FacebookShare on Twitter

ಬೆಂಗಳೂರು : ಜುಲೈ 1ರಿಂದ ರಾಜ್ಯಾದ್ಯಂತ ಜಾರಿಯಾಗಲಿರುವ ಗೃಹಜ್ಯೋತಿ ಯೋಜನೆಗೆ ರಾಜ್ಯ ಸರ್ಕಾರ ಇಂದು ಮಾನದಂಡ ಬಿಡುಗಡೆ ಮಾಡಿದೆ . ಸರ್ಕಾರದಿಂದ ನೀಡಲಾಗುವ 200 ಯುನಿಟ್​ ಉಚಿತ ಕರೆಂಟ್​ ಸೌಕರ್ಯವನ್ನು ಪಡೆದುಕೊಳ್ಳಲು ಈ ಕೆಳಗಿನ ಮಾನದಂಡಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ವಂದೇ ಭಾರತ್‌ ರೈಲು ಫುಲ್ ಕ್ಲೀನ್

ಈ ಯೋಜನೆ ಪಡೆಯಲು ಬಯಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು

ಗೃಹ ಬಳಕೆಗೆ ಮಾತ್ರ ಗೃಹಜ್ಯೋತಿ ಯೋಜನೆಯ ಮಾನ್ಯವಾಗುತ್ತದೆ .

200 ಯುನಿಟ್​ಗಿಂತ ಹೆಚ್ಚಿನ ಯುನಿಟ್​ ಖಾಲಿಯಾದರೆ ಹೆಚ್ಚುವರಿ ಬಿಲ್​ನ್ನು ಗ್ರಾಹಕ ತುಂಬಬೇಕು.

200ಯುನಿಟ್​ ಬಳಕೆ ಮಾಡುವವರಿಗೂ ಮಾಸಿಕ ಬಿಲ್​ ಕಡ್ಡಾಯ, ಆದರೆ ಬಿಲ್​ ಪಾವತಿ ಮಾಡುವ ಅಗತ್ಯವಿಲ್ಲ.

ಕಸ್ಟಮರ್​ ಐಡಿಯನ್ನು ಆಧಾರ್​ ನಂಬರ್​ಗೆ ಜೋಡಣೆ ಮಾಡಿರಬೇಕು

ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮರಜ್ಯೋತಿ ಯೋಜನೆಗಳು ಗೃಹಜ್ಯೋತಿ ಯೋಜನೆಯೊಂದಿಗೆ ವಿಲೀನ

ಜೂನ್​ ತಿಂಗಳವರೆಗೆ ಬಾಕಿ ಮೊತ್ತವನ್ನು 3 ತಿಂಗಳ ಒಳಗಾಗಿ ಪಾವತಿಸಬೇಕು.


200 ಯೂನಿಟ್ ಪಡೆಯುವ ಫಲಾನುಭವಿಗಳ ಮೀಟರ್ ರೀಡಿಂಗ್ ಕಡ್ಡಾಯ


ಗೃಹ ವಿದ್ಯುತ್ ಬಳಕೆದಾರರಲ್ಲಿ ಒಂದಕ್ಕಿಂತ ಹೆಚ್ಚಿನ ಮೀಟರ್ ಇದ್ದಲ್ಲಿ ಒಂದು ಮೀಟರ್ ಗೆ ಮಾತ್ರ ಈ ಯೋಜನೆ ಅನ್ವಯ

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಇಹಲೋಕ ತ್ಯಜಿಸಿದ  ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್ ಸ್ವಾಮಿನಾಥನ್..!
ಇದೀಗ

ಇಹಲೋಕ ತ್ಯಜಿಸಿದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್ ಸ್ವಾಮಿನಾಥನ್..!

by ಪ್ರತಿಧ್ವನಿ
September 28, 2023
JDS ತೊರೆಯುವುದು ಫಿಕ್ಸ್‌.. ಆದರೆ ಹೊಸ ದಿಕ್ಕು ಯಾವುದು ಅನ್ನೋದೇ ಕನ್ಫ್ಯೂಸ್
Top Story

JDS ತೊರೆಯುವುದು ಫಿಕ್ಸ್‌.. ಆದರೆ ಹೊಸ ದಿಕ್ಕು ಯಾವುದು ಅನ್ನೋದೇ ಕನ್ಫ್ಯೂಸ್

by ಕೃಷ್ಣ ಮಣಿ
October 1, 2023
ಸಂಘಟನೆಗಳಿಗೆ ಕರ್ನಾಟಕ ಬಂದ್ ಬೇಡ ಎಂದು ಮನವಿ ಮಾಡಿದ್ದೇವೆ: ಡಾ.‌ ಜಿ ಪರಮೇಶ್ವರ್
Top Story

ಸಂಘಟನೆಗಳಿಗೆ ಕರ್ನಾಟಕ ಬಂದ್ ಬೇಡ ಎಂದು ಮನವಿ ಮಾಡಿದ್ದೇವೆ: ಡಾ.‌ ಜಿ ಪರಮೇಶ್ವರ್

by ಪ್ರತಿಧ್ವನಿ
September 28, 2023
ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ
Top Story

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

by ಪ್ರತಿಧ್ವನಿ
October 3, 2023
17 ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಯಾರು?..
Top Story

17 ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಯಾರು?..

by ಪ್ರತಿಧ್ವನಿ
September 28, 2023
Next Post
12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

12 ವರ್ಷ ಮೇಲ್ಪಟ್ಟ ಹಸುಗಳ ವಧೆಗೆ ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

World Environment Day : ವಿಶ್ವ ಪರಿಸರ ದಿನ’ ಆಚರಣೆಗೆ ನಾವೆಷ್ಟು ಯೋಗ್ಯರು..?

World Environment Day : ವಿಶ್ವ ಪರಿಸರ ದಿನ’ ಆಚರಣೆಗೆ ನಾವೆಷ್ಟು ಯೋಗ್ಯರು..?

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

ಅತ್ಯುತ್ತಮ ವಿಶ್ವವಿದ್ಯಾಲಯ ವಿಭಾಗದಲ್ಲಿ ಬೆಂಗಳೂರಿನ ʼಐಐಎಸ್​ಸಿʼ ನಂಬರ್‌ ಒನ್..! NIRF ರ್‍ಯಾಂಕಿಂಗ್‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist